Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ನಮ್ಮದು ಸಾಮಾಜಿಕ ಬದ್ಧತೆಯುಳ್ಳ ಸರಕಾರ:...

ನಮ್ಮದು ಸಾಮಾಜಿಕ ಬದ್ಧತೆಯುಳ್ಳ ಸರಕಾರ: ಸಿಎಂ ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ11 Feb 2024 8:13 PM IST
share
ನಮ್ಮದು ಸಾಮಾಜಿಕ ಬದ್ಧತೆಯುಳ್ಳ ಸರಕಾರ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಬಿಜೆಪಿ ಸರಕಾರದ ಅವಧಿಯಲ್ಲಿ ಬಜೆಟ್ ಗಾತ್ರ ಹೆಚ್ಚಾದರೂ ಪರಿಶಿಷ್ಟರ ಕಲ್ಯಾಣ ಕಾರ್ಯಗಳಿಗೆ ಮೀಸಲಿಡುವ ಎಸ್‍ಸಿಎಸ್‍ಪಿ/ ಟಿಎಸ್‍ಪಿ ಅನುದಾನ ಹೆಚ್ಚಾಗಿರಲಿಲ್ಲ. ಆದರೆ, ಕಾಂಗ್ರೆಸ್ ನೇತೃತ್ವದ ನಮ್ಮ ಸರಕಾರ ಸಾಮಾಜಿಕ ಬದ್ಧತೆಯುಳ್ಳ ಸರಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ರವಿವಾರ ವಿಧಾನಸೌಧದ ಮೂರನೇ ಮಹಡಿಯಲ್ಲಿನ ಸಮ್ಮೇಳನ ಸಭಾಂಗಣದಲ್ಲಿ ತಮ್ಮ ಅಧ್ಯಕ್ಷತೆಯಲ್ಲಿ ದಲಿತ ಸಂಘಟನೆಗಳ ಮುಖಂಡರೊಂದಿಗೆ 2024-25ನೇ ಸಾಲಿನ ಆಯವ್ಯಯ ಪೂರ್ವಭಾವಿ ಚರ್ಚೆ ನಡೆಸಿದರು. ರಾಜ್ಯದಲ್ಲಿ ಎಸ್‍ಸಿಎಸ್‍ಪಿ/ ಟಿಎಸ್‍ಪಿ ಕಾಯ್ದೆಯನ್ನು ಜಾರಿಗೆ ತರಲಾಗಿದೆ. 2008ರಿಂದ 2013ರ ವರೆಗೆ 22ಸಾವಿರ ಕೋಟಿ ರೂ. ವೆಚ್ಚವಾಗಿದೆ. 2013ರಿಂದ 2018ರ ವರೆಗೆ 88ಸಾವಿರ ಕೋಟಿ ರೂ.ಗಳು ವೆಚ್ಚವಾಗಿದೆ ಎಂದರು.

ಪರಿಶಿಷ್ಟರಿಗೆ ಮೀಸಲಿಟ್ಟ ಹಣ ಹೆಚ್ಚು ದುರುಪಯೋಗವಾಗುತ್ತದೆ ಎಂಬ ಕಾರಣದಿಂದ ಕಾಯ್ದೆಯಲ್ಲಿದ್ದ ‘7 ಡಿ’ಯನ್ನು ತೆಗೆದುಹಾಕಿ ಆದೇಶವನ್ನು ಹೊರಡಿಸಿದೆ. ಆರ್ಥಿಕ ವರ್ಷದಲ್ಲಿ ಹಣ ಖರ್ಚಾಗದಿದ್ದರೆ ಮುಂದಿನ ವರ್ಷಕ್ಕೆ ಮುಂದುವರೆಯುತ್ತದೆ. ಅಧಿಕಾರಿಗಳ ನಿರ್ಲಕ್ಷ್ಯದಿಂದ ದುರುಪಯೋಗವಾದರೆ ಕ್ರಿಮಿನಲ್ ಮೊಕದ್ದಮೆ ಹೂಡಬಹುದು ಎಂದು ಅವರು ತಿಳಿಸಿದರು.

ಪರಿಶಿಷ್ಟರ ಜನಸಂಖ್ಯೆಗೆ ಅನುಗುಣವಾಗಿ ಹಣವನ್ನು ಖರ್ಚು ಮಾಡಬೇಕು ಎಂದು ಆಂಧ್ರಪ್ರದೇಶ ಹಾಗೂ ಕರ್ನಾಟಕ ರಾಜ್ಯದಲ್ಲಿ ಮಾತ್ರ ಕಾಯ್ದೆ ತರಲಾಗಿದೆ. ಇದು ಇಡೀ ದೇಶದಲ್ಲಿ ಆಗಬೇಕು. ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯಲ್ಲಿ ಪ್ರಮುಖ ಯೋಜನೆಯಾಗಬೇಕೆಂದು ಸೂಚಿಸಿದೆ ಎಂದು ಅವರು ತಿಳಿಸಿದರು.

ಭಡ್ತಿಯಲ್ಲಿ ಮೀಸಲಾತಿ ಕಾಯ್ದೆ ಮಾಡಿದ್ದು ಇಡೀ ದೇಶದಲ್ಲಿ ಕರ್ನಾಟಕ ಮಾತ್ರ. ಪಿಟಿಸಿಎಲ್ ಕಾಯ್ದೆ ತಿದ್ದುಪಡಿ ಮಾಡಿದೆ. ಎಸ್‍ಸಿ-ಎಸ್‍ಟಿ ಜನಾಂಗದವರಿಗೆ ಸರಕಾರಿ ಕಾಮಗಾರಿಗಳ ಗುತ್ತಿಗೆಯಲ್ಲಿ 1 ಕೋಟಿ ರೂ.ವರೆಗೆ ಮೀಸಲಾತಿ ಕಲ್ಪಿಸಲಾಗಿದೆ. ಪರಿಶಿಷ್ಟರಿಗೆ ಆರ್ಥಿಕ, ಸಾಮಾಜಿಕವಾಗಿ ಶಕ್ತಿ ತುಂಬಲು ಈ ಕ್ರಮಗಳನ್ನು ಕೈಗೊಂಡಿದೆ ಎಂದು ಅವರು ನುಡಿದರು.

ಮೀಸಲಾತಿ ಪ್ರಮಾಣವನ್ನು ಪರಿಶಿಷ್ಟ ಜಾತಿಗೆ ಶೇ.17.15 ಹಾಗೂ ಪರಿಶಿಷ್ಟ ಪಂಗಡದವರಿಗೆ ಶೇ.7ರಷ್ಟಕ್ಕೆ ಹೆಚ್ಚಿಸಿದ್ದು, ಜನಸಂಖ್ಯೆಗೆ ಅನುಗುಣವಾಗಿ ಅಭಿವೃದ್ಧಿ ಯೋಜನೆಗಳಿಗೆ ಅನುದಾನ ಒದಗಿಸಬೇಕು. ಆ ದೃಷ್ಟಿಯಿಂದ ಪ್ರಸಕ್ತ ಬಜೆಟ್‍ನಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದವರ ಕಲ್ಯಾಣಕ್ಕೆ ಹೆಚ್ಚಿನ ಅನುದಾನ ಒದಗಿಸಲಾಗುವುದು ಎಂದು ಸಿದ್ದರಾಮಯ್ಯ ಪ್ರಕಟಿಸಿದರು.

ಸಭೆಯಲ್ಲಿ ಹಿಂ.ವರ್ಗಗಳ ಕಲ್ಯಾಣ ಸಚಿವ ನಾಗೇಂದ್ರ, ಕಾರ್ಮಿಕ ಸಚಿವ ಸಂತೋಷ್ ಲಾಡ್, ಸಿಎಂ ರಾಜಕೀಯ ಕಾರ್ಯದರ್ಶಿಗಳಾದ ಕೆ.ಗೋವಿಂದರಾಜು, ನಸೀರ್ ಅಹ್ಮದ್, ಸಿಎಂ ಅಪರ ಮುಖ್ಯಕಾರ್ಯದರ್ಶಿ ಎಲ್.ಕೆ.ಅತೀಕ್, ಯೋಜನಾ ಆಯೋಗದ ಉಪಾಧ್ಯಕ್ಷ ರಾಜೀವ್‍ಗೌಡ ಹಾಗೂ ಹಿರಿಯ ಅಧಿಕಾರಿಗಳು, ದಲಿತ ಸಂಘಟನೆಗಳ ಮುಖಂಡರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X