Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಸರ್ಫಿಂಗ್ ಸಾಧಕಿ ಪುತ್ತೂರಿನ ಸಿಂಚನಾ

ಸರ್ಫಿಂಗ್ ಸಾಧಕಿ ಪುತ್ತೂರಿನ ಸಿಂಚನಾ

ಸಂಶುದ್ದೀನ್, ಸಂಪ್ಯಸಂಶುದ್ದೀನ್, ಸಂಪ್ಯ21 Dec 2023 11:27 AM IST
share
ಸರ್ಫಿಂಗ್ ಸಾಧಕಿ ಪುತ್ತೂರಿನ ಸಿಂಚನಾ

ಪುತ್ತೂರು : ಸಾಹಸಮಯ ಸರ್ಫಿಂಗ್ ಜಲಕ್ರೀಡೆಯಲ್ಲಿ ಸಣ್ಣ ಪ್ರಾಯದಿಂದಲೇ ತೊಡಗಿಸಿಕೊಂಡು ಇದೀಗ ಹಲವು ಸಾಧನೆಗಳನ್ನು ಮಾಡಿ ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಛಾಪು ಮೂಡಿಸಿದ್ದಾರೆ ಪುತ್ತೂರಿನ ಪ್ರತಿಭೆ ಸಿಂಚನಾ ಡಿ. ಗೌಡ. ಪುತ್ತೂರಿನ ಬಾಲವನದ ಈಜುಕೊಳದಲ್ಲಿ ಸಿಂಚನಾ ತನ್ನ 3ನೇ ವರ್ಷದಿಂದಲೇ ಪಡೆಯಲಾರಂಭಿಸಿದ ಈಜು ತರಬೇತಿ ಮುಂದುವರಿದು ಸರ್ಫಿಂಗ್‌ನಲ್ಲಿ ಹಲವು ಸಾಧನೆ ಮಾಡಲು ಆಕೆಗೆ ಪ್ರೇರಣೆಯಾಗಿದೆ.

ಕಲ್ಲೇಗ ನಿವಾಸಿ ಮೀನಾಕ್ಷಿ ಡಿ.ಗೌಡ ಮತ್ತು ದೇರಪ್ಪ ಗೌಡ ದಂಪತಿಯ ಪುತ್ರಿ ಸಿಂಚನಾ ತನ್ನ ೩ನೇ ವಯಸ್ಸಿನಿಂದಲೇ ಪುತ್ತೂರಿನ ಡಾ.ಶಿವರಾಮ ಕಾರಂತರ ಬಾಲನವದಲ್ಲಿರುವ ಈಜುಕೊಳದಲ್ಲಿ ಈಜು ತರಬೇತಿಯನ್ನು ತನ್ನ ಮಾವ ರಾಷ್ಟ್ರೀಯ ಈಜು ತರಬೇತುದಾರರ ವಸಂತ ಕುಮಾರ್ ಅವರಲ್ಲಿ ಪಡೆಯಲಾರಂಭಿಸಿದ್ದರು. ಬಳಿಕ ಹಲವಾರು ಈಜು ಸ್ಪರ್ಧೆಯಲ್ಲಿ ಭಾಗವಹಿಸಿ ತಾಲೂಕು, ಜಿಲ್ಲೆ, ರಾಜ್ಯ ಮಟ್ಟದಲ್ಲಿ ಸುಮಾರು 250ಕ್ಕೂ ಅಧಿಕ ಪದಕಗಳನ್ನು ಪಡೆದುಕೊಂಡಿದ್ದರು.

ತನ್ನ 12ನೇ ವಯಸ್ಸಿನಲ್ಲಿ ಸಾಹಸ ಜಲ ಕ್ರೀಡೆಯಾದ ಸರ್ಫಿಂಗ್‌ನ್ನು ಆಯ್ಕೆ ಮಾಡಿಕೊಂಡ ಸಿಂಚನಾ ಸಮುದ್ರ ತೀರವಾದ ಪಣಂಬೂರು, ತಣ್ಣೀರುಬಾವಿ, ಮುಲ್ಕಿ, ಮಲ್ಪೆ, ಬೇಕಲ ಕೋಟೆ, ಪರ್ಕಳ ಮುಂತಾದ ಕಡೆಗಳಲ್ಲಿ ಸರ್ಫಿಂಗ್ ಅಭ್ಯಾಸ ನಡೆಸಿದ್ದರು.

2014ರಲ್ಲಿ ಮೊದಲ ಬಾರಿಗೆ ಚೆನ್ನೈನ ಕೋವಲಾಂಗ್‌ನಲ್ಲಿ ನಡೆದ ರಾಷ್ಟ್ರ ಮಟ್ಟದ ಮುಕ್ತ ಮಹಿಳಾ ಶರ್ಫಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಭಾಗವಹಿಸಿ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದ್ದರು. ಆ ಬಳಿಕ ನಿರಂತರ 6 ಬಾರಿ ಸರ್ಫಿಂಗ್ ಚಾಂಪಿಯನ್ ಆಗಿ ಹೊರಹೊಮ್ಮಿರುವ ಸಿಂಚನಾ ಗೌಡ ಭಾರತದ ನಂ.1 ಸರ್ಫರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಇದರ ಜೊತೆಗೆ ಇತರ ಜಲಕ್ರೀಡೆಗಳಾದ ಕಯಾಕಿಂಗ್, ಸ್ಟಾಂಡ್ ಅಪ್ ಪೆಡ್ಡಲ್‌ ಗಳಲ್ಲೂ ಭಾಗವಹಿಸಿ ಚಾಂಪಿಯನ್ ಆಗಿ ಬಹುಮಾನ ಪಡೆದುಕೊಂಡಿದ್ದಾರೆ.

share
ಸಂಶುದ್ದೀನ್, ಸಂಪ್ಯ
ಸಂಶುದ್ದೀನ್, ಸಂಪ್ಯ
Next Story
X