ಬೆಂಗಳೂರು
30th March, 2023
ಬೆಂಗಳೂರು, ಮಾ.30: ಚುನಾವಣಾ ಅಕ್ರಮ ಆರೋಪಕ್ಕೆ ಸಂಬಂಧಿಸಿದಂತೆ ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಸಂಭವನೀಯ ಅಭ್ಯರ್ಥಿ ಕೆ.ಮುನೇಂದ್ರ ಕುಮಾರ್ ವಿರುದ್ಧ ಸ್ಥಳೀಯ ಕಾಂಗ್ರೆಸ್ ಶಾಸಕ ಕೃಷ್ಣಬೈರೇಗೌಡ ಚುನಾವಣಾ...
30th March, 2023
ಬೆಂಗಳೂರು, ಮಾ. 30: ಅಕ್ರಮ ಅದಿರು ಸಾಗಣೆ ಆರೋಪದ ಮೇಲೆ ಲೋಕಾಯುಕ್ತ ಪೊಲೀಸರಿಂದ ಬಂಧನಕ್ಕೊಳಗಾಗಿದ್ದ ಖಾರದಪುಡಿ ಮಹೇಶ್ಗೆ ಸಂಬಂಧಿಸಿದ 54.18 ಕೋಟಿ ಮೌಲ್ಯದ ಆಸ್ತಿಯನ್ನು ಜಾರಿ ನಿರ್ದೇಶನಾಲಯ(ಈಡಿ) ಮುಟ್ಟುಗೋಲು...
30th March, 2023
ಬೆಂಗಳೂರು, ಮಾ.30: ಲೋಕಾಯುಕ್ತ ಅಧಿಕಾರಿಗಳ ಸೋಗಿನಲ್ಲಿ ಕರೆ ಮಾಡಿ ದಾಳಿ ಮಾಡುವುದಾಗಿ ಸರಕಾರಿ ಮಹಿಳಾ ಅಧಿಕಾರಿಯನ್ನು ಬೆದರಿಸಿ ಹಣ ವಸೂಲಿ ಮಾಡಿದ್ದ ಆರೋಪದಡಿ ಮೂವರನ್ನು ಇಲ್ಲಿನ ಸಿದ್ದಾಪುರ ಠಾಣಾ ಪೊಲೀಸರು...
30th March, 2023
ಬೆಂಗಳೂರು, ಮಾ.30: ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ವರುಣಾ ಕ್ಷೇತ್ರದ ಬಿಳಗುಲಿ ಗ್ರಾಮದಲ್ಲಿ ತಮ್ಮ ಚುನಾವಣಾ ಪ್ರಚಾರದ ವೇಳೆ ನೀತಿ ಸಂಹಿತೆ ಜಾರಿಯಾದ ಬಳಿಕ, ಮಾ.29ರ ಸಂಜೆ 4.15ರ ಸುಮಾರಿಗೆ ಪ್ರಚಾರ ಸ್ಥಳದಲ್ಲಿದ್ದ...
30th March, 2023
ಬೆಂಗಳೂರು, ಮಾ.30: ವಿಧಾನಸಭೆಗೆ ಚುನಾವಣೆ ಘೋಷಣೆ ಆಗಿದ್ದು, ಸದ್ಯದಲ್ಲೇ ಅಭ್ಯರ್ಥಿಗಳ ಕುರಿತು ಸಂಸದೀಯ ಮಂಡಳಿ ತೀರ್ಮಾನ ಮಾಡಲಿದೆ ಎಂದು ಬಿಜೆಪಿ ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್....
30th March, 2023
ಬೆಂಗಳೂರು, ಮಾ. 30: ‘ಶ್ರೀರಾಮನವಮಿ’ಗೆ ವಿಧಾನಸಭೆಯ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಶುಭ ಕೋರಿರುವುದು ಬಿಜೆಪಿ ಕೆಂಗಣ್ಣಿಗೆ ಗುರಿಯಾಗಿದೆ. ‘ರಾಮಭಕ್ತನ’ ವೇಷ ತೊಟ್ಟು, ‘ಚುನಾವಣಾ ನಿಮಿತ್ತ ಬಹುಕೃತವೇಷ’ವೆಂಬ ನುಡಿಯ...
30th March, 2023
ಬೆಂಗಳೂರು, ಮಾ. 30: ಒಳ ಮೀಸಲಾತಿ ಮೂಲಕ ಪರಿಶಿಷ್ಟ ಜಾತಿ ಹಾಗು ಪರಿಶಿಷ್ಟ ಪಂಗಡಗಳ ಐಕ್ಯತೆಯನ್ನು ನುಚ್ಚುನೂರು ಮಾಡಿ ಬಿಜೆಪಿ ಮತ್ತು ಆರೆಸ್ಸೆಸ್ , ದಲಿತರನ್ನು ಒಡೆದು ಆಳುವ ದಮನಕಾರಿ ನೀತಿಯನ್ನು ಅನುಸರಿಸುತ್ತಿವೆ...
30th March, 2023
ಬೆಂಗಳೂರು, ಮಾ.30: ರಾಜ್ಯ ವಿಧಾನಸಭಾ ಸಾರ್ವತ್ರಿಕಾ ಚುನಾವಣಾ ನೀತಿ ಸಂಹಿತೆ ಜಾರಿಗೊಂಡಿರುವ ಹಿನ್ನೆಲೆಯಲ್ಲಿ ನಗರದಲ್ಲಿ ಪರವಾನಗಿ ಹೊಂದಿರುವವರ ಶಸ್ತ್ರಾಸ್ತ್ರಗಳ ಬಳಕೆಗೆ ನಿರ್ಬಂಧ ಹೇರಲಾಗಿದೆ.
30th March, 2023
ಬೆಂಗಳೂರು, ಮಾ.30: ಕಾನೂನು ಬಾಹಿರ ಚಟುವಟಿಕೆಗಳಲ್ಲಿ ಸಕ್ರಿಯನಾಗಿದ್ದ ವರದಿ ಅನ್ವಯ ರೌಡಿ ನಾಗರಾಜ್ ಯಾನೆ ವಿಲ್ಸನ್ ಗಾರ್ಡನ್ ನಾಗನನ್ನು 6 ತಿಂಗಳು ಅವಧಿಗೆ ಗಡಿಪಾರು ಮಾಡಲಾಗಿದೆ.
30th March, 2023
ಬೆಂಗಳೂರು, ಮಾ.29: ಮನೆಯಿಂದ ಕಾಲೇಜಿಗೆ ಹೊರಟಿದ್ದ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯನ್ನು ಆಕೆಯ ಪರಿಚಯಸ್ಥ ಯುವಕನೇ ಎಳೆದೊಯ್ದು ಅತ್ಯಾಚಾರವೆಸಗಿ, ಕೊಲೆಗೈದಿರುವ ಘಟನೆ ಇಲ್ಲಿನ ಕಗ್ಗಲಿಪುರ ಪೊಲೀಸ್ ಠಾಣಾ...
30th March, 2023
ಬೆಂಗಳೂರು: ''ಮೀಸಲಾತಿ ವಿಚಾರದಲ್ಲಿ ಮುಸ್ಲಿಮರಿಗೆ ನಾವು (ಬಿಜೆಪಿ) ಅನ್ಯಾಯ ಮಾಡಿಲ್ಲ. EWS ಅಡಿಯಲ್ಲಿ ಅವರಿಗೆ ಮೀಸಲಾತಿ ಕಲ್ಪಿಸಲಾಗಿದೆ'' ಎಂದು ಬಿಜೆಪಿ ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯರು ಹಾಗೂ ಮಾಜಿ ಮುಖ್ಯಮಂತ್ರಿ...
30th March, 2023
ಬೆಂಗಳೂರು, ಮಾ.30: ಪಾಕಿಸ್ತಾನ ಪರ ಘೋಷಣೆ ಕೂಗಿದ ಆರೋಪದಲ್ಲಿ ಯುವಕನೋರ್ವನನ್ನು ನಗರದ ಮೈಕೋ ಲೇಔಟ್ ಪೊಲೀಸರು ವಶಕ್ಕೆ ಪಡೆದಿರುವುದು ವರದಿಯಾಗಿದೆ.
30th March, 2023
ಬೆಂಗಳೂರು: ಗುಬ್ಬಿ ವಿಧಾನಸಭಾ ಕ್ಷೇತ್ರದ ಜೆಡಿಎಸ್ ನ ಮಾಜಿ ಶಾಸಕ ಎಸ್.ಆರ್ ಶ್ರೀನಿವಾಸ್ ಗುರುವಾರ ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಯಾದರು.
30th March, 2023
ಬೆಂಗಳೂರು, ಮಾ, 30; ಮೇ 10 ರಂದು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ 18 ರಿಂದ 23 ವರ್ಷ ವಯಸ್ಸಿನ, ಅದರಲ್ಲೂ ಮೊದಲ ಬಾರಿಗೆ ಮತ ಚಲಾಯಿಸುತ್ತಿರುವ ಯುವ ಮತದಾರರನ್ನು ಸೆಳೆಯಲು ಕರ್ನಾಟಕ ಪ್ರದೇಶ ಕಾಂಗ್ರೆಸ್...
30th March, 2023
ಬೆಂಗಳೂರು: 'ಹಿಂದಿ ಹೇರಿಕೆಗೆ ಕನ್ನಡಿಗರ ವಿರೋಧವಿದೆ ಎಂದು ಗೊತ್ತಿದ್ದರೂ ನಂದಿನಿ ಪ್ರೋ ಬಯೊಟಿಕ್ ಮೊಸರು ಪಾಕೆಟ್ ಮೇಲೆ ಹಿಂದಿಯ 'ದಹಿ' ಎಂದು ಮುದ್ರಿಸಿರುವುದು,ಅದನ್ನು ಕಡ್ಡಾಯವಾಗಿ ಮುದ್ರಿಸುವಂತೆ ಭಾರತೀಯ ಆಹಾರ...
30th March, 2023
ಬೆಂಗಳೂರು, ಮಾ.30: ರಾಜ್ಯದ ವೃತ್ತಿಪರ ಶಿಕ್ಷಣದಲ್ಲಿ ಬ್ಯಾರಿ ಭಾಷಿಕರಿಗೂ ಅವಕಾಶ ಕಲ್ಪಿಸಿ ರಾಜ್ಯ ಸರಕಾರವು ಮಾ.23ರಂದು ಆದೇಶ ಹೊರಡಿಸಿದೆ.
30th March, 2023
ಬೆಂಗಳೂರು, ಮಾ.30: ಹಿಂದುಳಿದ ವರ್ಗಗಳ 2ಬಿಯಲ್ಲಿ ಮುಸ್ಲಿಮ್ ಸಮುದಾಯಕ್ಕೆ ನೀಡಲಾಗುತ್ತಿದ್ದ ಶೇ.4ರಷ್ಟು ಮೀಸಲಾತಿಯನ್ನು ರದ್ದುಗೊಳಿಸಿ, ಅವರನ್ನು ಆರ್ಥಿಕವಾಗಿ ದುರ್ಬಲವಾಗಿರುವ ವರ್ಗ(EWS)ಕ್ಕೆ ಸೇರಿಸಲು ರಾಜ್ಯ...
30th March, 2023
ಬೆಂಗಳೂರು, ಮಾ.29: ರಾಜ್ಯ ಬಿಜೆಪಿ ಸರಕಾರವು ತನ್ನ ಮುಸ್ಲಿಮ್ ವಿರೋಧಿ ನೀತಿಯನ್ನು ಸಾಬೀತುಪಡಿಸಲು ಮುಸ್ಲಿಮರಿಗೆ 29 ವರ್ಷಗಳಿಂದ ನೀಡಲಾಗುತ್ತಿದ್ದ ಶೇ.4ರಷ್ಟು ಮೀಸಲಾತಿಯನ್ನು ಹಿಂಪಡೆದಿದೆ ಎಂದು ಮಾಜಿ ಸಚಿವ ಹಾಗೂ...
30th March, 2023
ಬೆಂಗಳೂರು, ಮಾ. 29: ‘ರಾಜ್ಯದ ವಿಧಾನಸಭೆಗೆ ಒಂದೇ ಹಂತದಲ್ಲಿ ಚುನಾವಣೆ ನಡೆಸುವ ಕೇಂದ್ರ ಚುನಾವಣಾ ಆಯೋಗದ ನಿರ್ಧಾರವನ್ನು ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಸ್ವಾಗತಿಸಿದ್ದಾರೆ.
29th March, 2023
ಬೆಂಗಳೂರು, ಮಾ.29: ಸಾರ್ವತ್ರಿಕ ವಿಧಾನಸಭೆ ಚುನಾವಣೆ ನೀತಿ ಸಂಹಿತೆ ಜಾರಿಯಾಗಿದ್ದು, ಸರಕಾರಿ ಕಚೇರಿ, ಆಸ್ತಿಗಳು ಸೇರಿದಂತೆ ಇನ್ನಿತರೆ ಸಾರ್ವಜನಿಕ ಸ್ಥಳಗಳಲ್ಲಿ ಜನಪ್ರತಿನಿಧಿಗಳ ಹೆಸರು ಹಾಗೂ ಭಾವಚಿತ್ರಗಳನ್ನು...
29th March, 2023
ಬೆಂಗಳೂರು, ಮಾ. 29: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಜಂಟಿ ನಿರ್ದೇಶಕ ಡಿ.ಪಿ. ಮುರುಳೀಧರ್ ಅವರನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಗ್ರೂಪ್ ‘ಎ’ ಹಿರಿಯ ಶ್ರೇಣಿಯ ನಿರ್ದೇಶಕರ ಹುದ್ದೆಗೆ ಮುಂಭಡ್ತಿ ನೀಡಿ...
29th March, 2023
ಬೆಂಗಳೂರು, ಮಾ.29: ‘ರಾಜ್ಯ ವಿಧಾನಸಭೆ ಸಾರ್ವತ್ರಿಕ ಚುನಾವಣೆಗೆ ದಿನಾಂಕ ನಿಗದಿ ಹಿನ್ನೆಲೆ ಮತದಾನ ಪ್ರಕ್ರಿಯೆ ವೇಳೆ ಈ ಬಾರಿ ಹೊಸ ವಿದ್ಯುನ್ಮಾನ ಮತಚಲಾವಣೆ ಯಂತ್ರಗಳನ್ನು (ಇವಿಎಂ ಯಂತ್ರ) ಬಳಕೆ ಮಾಡಲಾಗುವುದು.
29th March, 2023
ಬೆಂಗಳೂರು: ಮಂಡ್ಯ ಜಿಲ್ಲೆಯ ಬೇವಿನಹಳ್ಳಿಯಲ್ಲಿ ನಿನ್ನೆ ಕಾಂಗ್ರೆಸ್ ಪಕ್ಷದ ಪ್ರಜಾಧ್ವನಿ ಯಾತ್ರೆ ವೇಳೆ ಕಲಾವಿದರು ಮತ್ತು ಜನರತ್ತ 500 ರೂ. ನೋಟುಗಳನ್ನು ಎಸೆದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತು ಅಭ್ಯರ್ಥಿ...
29th March, 2023
ಬೆಂಗಳೂರು, ಮಾ.29: ವಿಧಾನಸಭಾ ಚುನಾವಣೆ ಘೋಷಣೆಯಾಗಿದ್ದು, ಬೆಂಗಳೂರು ನಗರದ 28 ಕ್ಷೇತ್ರಗಳ ಪೈಕಿ 19 ಕ್ಷೇತ್ರಗಳನ್ನು ಸೂಕ್ಷ್ಮ ಕ್ಷೇತ್ರಗಳೆಂದು ಗುರುತಿಸಲಾಗಿದೆ ಎಂದು ಬೆಂಗಳೂರು ನಗರ ಜಿಲ್ಲೆಯ ಚುನಾವಣಾಧಿಕಾರಿಯೂ...
29th March, 2023
ಬೆಂಗಳೂರು, ಮಾ. 29: ಒಟ್ಟು 108 ಕ್ರಿಮಿನಲ್ ಪ್ರಕರಣಗಳ ಆರೋಪಿಯನ್ನು ಸಿಸಿಬಿಯ ವಿಶೇಷ ವಿಚಾರಣಾ ದಳದ ಅಧಿಕಾರಿಗಳು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ.
29th March, 2023
ಬೆಂಗಳೂರು: ಕೇಂದ್ರ ಚುನಾವಣಾ ಆಯೋಗವು ಬಹುನಿರೀಕ್ಷಿತ ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆಯ ದಿನಾಂಕವನ್ನು ಪ್ರಕಟಿಸುತ್ತಿದ್ದಂತೆ, ರಾಜ್ಯದಲ್ಲಿ ರಾಜಕೀಯ ಚಟುವಟಿಕೆ ಚುರುಕುಗೊಂಡಿದೆ.
ಕೆಪಿಸಿಸಿ ಅಧ್ಯಕ್ಷ ಡಿ.ಕೆ...
29th March, 2023
ಬೆಂಗಳೂರು: ಸುಟ್ಟು ಕರಕಲಾದ ಕಾರಿನಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆಯಾಗಿರುವುದು ಬುಧವಾರ ವರದಿಯಾಗಿದೆ.
ನಗರದ ಕೊಡಿಗೆಹಳ್ಳಿ ಠಾಣಾ ವ್ಯಾಪ್ತಿಯ ಭದ್ರಪ್ಪ ಲೇಔಟ್ ನಲ್ಲಿ ಈ ಘಟನೆ ಸಂಭವಿಸಿದೆ ಎಂದು ತಿಳಿದು...
28th March, 2023
ಬೆಂಗಳೂರು, ಮಾ. 28: ಪಂಜಾಬ್ನ ಅಮೃತಸರನ ಗುರುನಾನಕ್ ದೇವ್ ವಿವಿಯಲ್ಲಿ .24ರಿಂದ ಮಾ.26ರ ವರೆಗೆ ಆಯೋಜಿಸಲಾಗಿದ್ದು, ಪ್ರಸಕ್ತ ಸಾಲಿನ ಅಂತರ ವಿವಿ ಪಂದ್ಯಾವಳಿಯಲ್ಲಿ ಬೆಂ.ವಿವಿಯ ಕನ್ನಡ ವಿಭಾಗದ ವಿದ್ಯಾರ್ಥಿನಿ ಚೈತ್ರಾ...
28th March, 2023
ಬೆಂಗಳೂರು, ಮಾ. 28: ಪಂಚರತ್ನ ರಥಯಾತ್ರೆ ಕೈಗೊಂಡಿರುವ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಯಶವಂತಪುರ ವಿಧಾನಸಭಾ ಕ್ಷೇತ್ರದ ತಿಪ್ಪೇನಹಳ್ಳಿಯ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು, ವಿಶೇಷ...
28th March, 2023
ಬೆಂಗಳೂರು, ಮಾ.28: ಇಲ್ಲಿನ ಬಸವನಗುಡಿಯ ಶ್ರೀ ಗುರು ರಾಘವೇಂದ್ರ ಸಹಕಾರ ಬ್ಯಾಂಕಿನ ಹಗರಣ ಪ್ರಕರಣ ಸಂಬಂಧ 114.19 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಜಾರಿ ನಿರ್ದೇಶನಾಲಯ (ಈಡಿ)ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.
- Page 1
- ››