ಕರಾವಳಿ

30th March, 2023
ಭಟ್ಕಳ: ವಿಧಾನಸಭಾ ಕ್ಷೇತ್ರದಲ್ಲಿ 1,11,740 ಪುರುಷರು ಹಾಗೂ 1,08,135 ಮಹಿಳೆಯರು ಹಾಗೂ ಒಬ್ಬರು ತೃತೀಯಲಿಂಗಿ ಮತದಾರರು ಸೇರಿದಂತೆ ಒಟ್ಟು 2,19,876 ಮತದಾರರಿದ್ದಾರೆ. ಅದರಲ್ಲಿ ವಿಕಲಚೇತನ ಮತದಾರರ ಸಂಖ್ಯೆ 2772, 80...
29th March, 2023
ಭಟ್ಕಳ: ಭಟ್ಕಳ ಮೂಲದ 24 ವರ್ಷದ ಇಬ್ರಾಹಿಂ ಗುಲ್ರೆಝ್ ಅವರು ಎಸ್‌ಪೋರ್ಟ್ಸ್ ಫೆಡರೇಶನ್ ಆಫ್ ಇಂಡಿಯಾ ಆಯೋಜಿಸಿದ ರಾಷ್ಟ್ರೀಯ ಎಸ್‌ಪೋರ್ಟ್ಸ್ ಚಾಂಪಿಯನ್‌ಶಿಪ್ (ಎನ್‌ಇಎಸ್‌ಸಿ) 2023 ರ ಇ ಫುಟ್‌ಬಾಲ್‌ನಲ್ಲಿ (eFootball...
28th March, 2023
ಭಟ್ಕಳ: ತಾಲೂಕು ಆಸ್ಪತ್ರೆಯಲ್ಲಿ ಕರ್ತವ್ಯದಲ್ಲಿದ್ದ ವೈದ್ಯಾಧಿಕಾರಿ ಹಾಗೂ ಸಿಬ್ಬಂದಿ ಮೇಲೆ ಅಪರಿಚಿತ ಯುವಕನೋರ್ವ ಹಲ್ಲೆಗೆ ಯತ್ನಿಸಿ, ಜೀವ ಬೆದರಿಕೆ ಹಾಕಿರುವ ಪ್ರಕರಣ ನಡೆದಿದೆ.
28th March, 2023
ಮಂಜೇಶ್ವರ, ಮಾ.28: ಟಿಪ್ಪರ್ ಲಾರಿ ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ವಿದ್ಯಾರ್ಥಿಯೋರ್ವ ಮೃತ ಪಟ್ಟ ಘಟನೆ ಇಂದು ಮಧ್ಯಾಹ್ನ ರಾಷ್ಟ್ರೀಯ ಹೆದ್ದಾರಿಯ ಮಂಜೇಶ್ವರ ಸಮೀಪದ ಹೊಸಂಗಡಿಯಲ್ಲಿ ನಡೆದಿದೆ.
27th March, 2023
ಭಟ್ಕಳ: ದಾಖಲೆ ಇಲ್ಲದೆ ಬೆಳ್ಳಿ ಸಾಗಿಸುತ್ತಿದ್ದ ಇಬ್ಬರು ವ್ಯಕ್ತಿಗಳನ್ನು ವಾಹನ ಸಮೇತ ಭಟ್ಕಳ ಶಹರಠಾಣೆ ಪೊಲೀಸರು ರವಿವಾರ ವಶಕ್ಕೆ ಪಡೆದಿದ್ದಾರೆ.
27th March, 2023
ಭಟ್ಕಳ: ಕರ್ನಾಟಕ ಸಾರ್ವತ್ರಿಕ ಚುನಾವಣೆ-2023ಕ್ಕೆ ಸಂಬಂಧಿಸಿದಂತೆ ಮಾವಳ್ಳಿ-1 ಹಾಗೂ ಮಾವಳ್ಳಿ-2 (ಮುರ್ಡೇಶ್ವರ) ಗ್ರಾಮ ಪಂ. ಸಹಯೋಗದೊಂದಿಗೆ ಭಟ್ಕಳ ತಾಲೂಕು ಪಂ. ವತಿಯಿಂದ ಮತದಾರರ ಜಾಗೃತಿ ಜಾಥಾ ಮತ್ತು ಮಾನವ ಸರಪಣಿ...
27th March, 2023
ಕಾಸರಗೋಡು, ಮಾ.27: ನಗರ ಪರಿಸರದ ಬಾವಿಯೊಂದರಲ್ಲಿ ಅಪರಿಚಿತ ಪುರುಷನೊಬ್ಬನ ಮೃತದೇಹ ಇಂದು ಮಧ್ಯಾಹ್ನ ಪತ್ತೆಯಾಗಿದೆ  
26th March, 2023
ಬಂಟ್ವಾಳ, ಮಾ.26 :  ದೇರಳಕಟ್ಟೆ ಗ್ರಾಮ ಪಂಚಾಯತ್ ಒಂದರ ವ್ಯಾಪ್ತಿಯಲ್ಲೇ 5 ಮೆಡಿಕಲ್ ಕಾಲೇಜುಗಳನ್ನು ಹೊಂದಿರುವ ನಮ್ಮ ಜಿಲ್ಲೆಗೆ  ಗುಜರಾತ್, ಯು.ಪಿ. ಎಂದೂ ಮಾದರಿ ಅಲ್ಲ ಎಂದು ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಬಿ ಕೆ...
26th March, 2023
ಮಂಗಳೂರು, ಮಾ.26: ಕಾಂಗ್ರೆಸ್ ಪಕ್ಷದ ಬೆಂಬಲದೊಂದಿಗೆ  ಇಂಟೆಕ್ ಸಂಘಟನೆ ಭಾರತದಲ್ಲಿ ಬಲಿಷ್ಠವಾಗಿ ಕಟ್ಟಿದ್ದೇವೆ. ಸಂಘಟನೆ ಇನ್ನೂ ಬಲಿಷ್ಠವಾಗಲು ಕಾರ್ಮಿಕರು ಬೆನ್ನೇಲುಬಾಗಿ ನಿಲ್ಲಬೇಕು ಎಂದು ಇಂಟೆಕ್‌ನ ರಾಷ್ಟ್ರೀಯ...
25th March, 2023
ಭಟ್ಕಳ: ಭಟ್ಕಳದಲ್ಲಿ ಮುಸ್ಲಿಮ್ ಅಭ್ಯರ್ಥಿಯನ್ನು ಕಣಕ್ಕಿಳಿಸಬೇಕು ಎಂದು ಕಳೆದ ಎರಡು ದಿನಗಳ ಹಿಂದೆ ಮಹಿಳೆಯರು ತಂಝೀಮ್ ಸಂಸ್ಥೆಗೆ ಬೇಡಿಕೆಯಲ್ಲಿ ಸಲ್ಲಿಸಿದ್ದರೆ, ಇಂದು ಮಂಕಿ, ಉಪ್ಪಾಣಿ, ಸಂಶಿ ಭಾಗದ ಸಾರ್ವಜನಿಕರು...
25th March, 2023
ಸುಳ್ಯ,ಮಾ.25: ನಿರ್ಮಾಣ ಕಾಮಗಾರಿ ವೇಳೆ ಮಣ್ಣು ಕುಸಿದು ಮೂವರು ಕಾರ್ಮಿಕರು ಮಣ್ಣಿನಡಿ ಸಿಲುಕಿ ಮೃತಪಟ್ಟ ಘಟನೆ ನಗರ ಪಂಚಾಯತ್ ವ್ಯಾಪ್ತಿಯ ಸುಳ್ಯ ಪೇಟೆ ಸಮೀಪದ ಆಲೆಟ್ಟಿ ರಸ್ತೆಯ ಗುರುಂಪು ಎಂಬಲ್ಲಿ ಘಟನೆ ನಡೆದಿದೆ. 
23rd March, 2023
ಭಟ್ಕಳ: ಮೊಗೇರ ಸಮುದಾಯದಿಂದ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ 365 ದಿನ ಪೂರೈಸಿದ ಹಿನ್ನೆಲೆಯಲ್ಲಿ ಹೋರಾಟದ ಭಾಗವಾಗಿ ಗುರುವಾರ ಮೊಗೇರ್ ಸಮುದಾಯದ ಸಾವಿರಾರು ಜನರು ಭಟ್ಕಳ‌ದ ಮಿನಿ ವಿಧಾನಸೌಧಕ್ಕೆ ಮುತ್ತಿಗೆ ಹಾಕಿ...
23rd March, 2023
ಮಂಗಳೂರು, ಮಾ.23: ಪ್ರತ್ಯೇಕ ಪ್ರಕರಣಗಳಿಗೆ ಸಂಬಂಧಿಸಿದಂತೆ ಹಲವು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
22nd March, 2023
ಭಟ್ಕಳ: ಭಟ್ಕಳ ವಿಧಾನಸಭಾ ಕ್ಷೇತ್ರಕ್ಕೆ ಮುಸ್ಲಿಮ್ ಅಭ್ಯರ್ಥಿಯನ್ನು ಕಣಕ್ಕಿಳಿಸಬೇಕೆಂದು ಆಗ್ರಹಿಸಿ ಬುಧವಾರ ತಂಝೀಮ್ ಕಚೇರಿಗೆ ಭೇಟಿ ನೀಡಿ ಮಹಿಳೆಯರು ಮನವಿ ಮಾಡಿದ್ದಾರೆ. ತಂಝೀಮ್ ತನ್ನ ನಿರ್ಣಯದಿಂದ ಹಿಂದೆ...
22nd March, 2023
ಮಂಗಳೂರು: ಪವಿತ್ರ ರಮಝಾನ್‌ನ ಪ್ರಥಮ ಚಂದ್ರದರ್ಶನವು ಬುಧವಾರ ಕೇರಳದ ಕಲ್ಲಿಕೋಟೆಯ ಕಾಪಾಡ್ ಎಂಬಲ್ಲಿ ಆಗಿರುವುದರಿಂದ ಗುರುವಾರದಿಂದ ರಮಝಾನ್ ಉಪವಾಸ ಆಚರಿಸಲು ದ.ಕ.
21st March, 2023
ಕಾಸರಗೋಡು, ಮಾ.21: ವಿದ್ಯಾರ್ಥಿನಿಯೋರ್ವಳು ಮನೆಯ ಕೋಣೆಯಲ್ಲಿ ನಿಗೂಢ ರೀತಿಯಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಬಂದಡ್ಕದಿಂದ ವರದಿಯಾಗಿದೆ.
20th March, 2023
ಬಂಟ್ವಾಳ : ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾರ್ಮಿಕ ವಿರೋಧಿ ಬಿ.ಜೆ.ಪಿ ಸರಕಾರವನ್ನು ಸೋಲಿಸಿ ಎಂದು  ಎ.ಐ.ಸಿ‌.ಸಿ.ಟಿ.ಯು ರಾಜ್ಯ ಪ್ರಧಾನ ಕಾರ್ಯದರ್ಶಿ ಕಾಮ್ರೇಡ್ ಪಿ.ಪಿ.ಅಪ್ಪಣ್ಣ ಕರೆ ನೀಡಿದರು.
19th March, 2023
ಕೊಣಾಜೆ: ಕೋಮುವಾದದಿಂದ ಯಾರಿಗೂ ಉಪಕಾರ ಇಲ್ಲ, ಕಾಂಗ್ರೆಸ್ ಪಕ್ಷ ಸಾಮರಸ್ಯಕ್ಕಾಗಿ ಯಾವುದೇ ತ್ಯಾಗಕ್ಕೂ ಸಿದ್ಧವಿದೆ. ಕೋಮುವಾದವನ್ನೇ ಮುಂದಿಟ್ಟುಕೊಂಡು ಆಡಳಿತ ನಡೆಸಿದ ಬಿಜೆಪಿ ಐಸಿಯುನಲ್ಲಿದ್ದು ಎಸ್ಡಿಪಿಐ ಮತ್ತು...
18th March, 2023
ಮಂಗಳೂರು:  ಕತರ್ ನ್ಯಾಶನಲ್ ಅಂಡರ್-16 ಕ್ರಿಕೆಟ್ ತಂಡಕ್ಕೆ ಮಂಗಳೂರು ಮೂಲದ ಎಸ್ಸಾಮ್ ಮನ್ಸೂರ್ ಆಯ್ಕೆಯಾಗಿದ್ದಾರೆ.
18th March, 2023
ಭಟ್ಕಳ: ಜಾಲಿ ಪಟ್ಟಣ ಪಂಚಾಯತ್ ವ್ಯಾಪ್ತಿಯ ಹುರುಳಿಸಾಲ್ ನಲ್ಲಿರುವ ನವೀಕೃತಗೊಂಡಿರುವ ಆಹ್ಮದ್ ಸಯೀದ್ ಜುಮಾ ಮಸೀದಿಯನ್ನು ಮರ್ಕಝಿ ಖಲಿಫಾ ಜಮಾಅತುಲ್ ಮುಸ್ಲಿಮೀನ್ ಪ್ರಧಾನ ಖಾಝಿ ಮೌಲಾನ ಕ್ವಾಜಾ ಮೊಹಿಯುದ್ದೀನ್ ಅಕ್ರಮಿ...
18th March, 2023
ಕಾಸರಗೋಡು : ವಿವಾಹ ನಿಶ್ಚಯವಾಗಿದ್ದ ಯುವತಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾದ ಘಟನೆ ಪುಲ್ಲೂರು ಪೆರಿಯದಲ್ಲಿ ನಡೆದಿದೆ. ಚಾಲಿಂಗಾಲ್ ನ ಸಂಶುದ್ದೀನ್ ಎಂಬವರ ಪುತ್ರಿ ಫಾತಿಮಾ (18) ಮೃತರು ಎಂದು...
17th March, 2023
ಮಂಗಳೂರು: ಅರಣ್ಯ ಇಲಾಖೆ ಹಾಗೂ ಅಗ್ನಿಶಾಮಕ ದಳದವರು ಜಿಲ್ಲೆಯಲ್ಲಿ ಕಾಳ್ಗಿಚ್ಚು ಹಾಗೂ ಇತರೆ ಬೆಂಕಿ ಅವಘಡಗಳನ್ನು ನಂದಿಸುವ ಕಾರ್ಯವನ್ನು ಉತ್ತಮವಾಗಿ ಮಾಡುತ್ತಿದ್ದು, ಈ ಕಾರ್ಯಕ್ಕೆ ಮತ್ತಷ್ಟು ಅನುಕೂಲವಾಗುವಂತೆ...
17th March, 2023
ಉಳ್ಳಾಲ,ಮಾ.17: ಎಸ್.ಕೆ.ಎಸ್.ಎಸ್.ಎಫ್ ಮತ್ತು ಎಸ್.ವೈ.ಎಸ್ ಪಜೀರ್ ಶಾಖೆ ಇದರ 12 ನೇ ವಾರ್ಷಿಕೋತ್ಸವ ಪ್ರಯುಕ್ತ ಎರಡು ದಿನಗಳ ಧಾರ್ಮಿಕ ಉಪನ್ಯಾಸ , ಮಜ್ಲಿಸ್ ನ್ನೂರ್ ಮತ್ತು ನೂರೆ ಅಜ್ಮೀರ್ ಪ್ರಾರ್ಥನಾ ಸಂಗಮ...
15th March, 2023
ಮಂಗಳೂರು : ಬುಧವಾರ ನಡೆದ ಮಂಗಳೂರು ವಿಶ್ವವಿದ್ಯಾನಿಲಯದ ೪೧ನೇ ಘಟಕೋತ್ಸವದಲ್ಲಿ ಕರಾವಳಿಯ ಮೂಲ ನಿವಾಸಿ ಕೊರಗ ಸಮುದಾಯದ ದಿನಕರ ಕೆಂಜೂರು ಇವರು ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್‌ರಿಂದ ಪಿಎಚ್‌ಡಿ ಪದವಿ ಪ್ರಮಾಣ...
15th March, 2023
ಮಂಗಳೂರು, ಮಾ.15: ಪಚ್ಚನಾಡಿ ಡಂಪಿಂಗ್ ಯಾರ್ಡ್‌ನಲ್ಲಿ ಸಂಭವಿಸಿದ ಬೆಂಕಿಯನ್ನು ಸತತ ಕಾರ್ಯಾಚರಣೆಯ ಮೂಲಕ ನಿಯಂತ್ರಣಕ್ಕೆ ತರಲಾಗಿದೆ. ಆದರೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ದಟ್ಟವಾಗಿ ಆವರಿಸಿರುವ ಹೊಗೆ ಸಮಸ್ಯೆಯಾಗಿದೆ.
14th March, 2023
ಮಂಗಳೂರು :  ಮುಂಬರುವ ವಿಧಾನ ಸಭಾ ಚುನಾವಣೆಗೆ  ದ.ಕ ಮತ್ತು ಉಡುಪಿ  ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಗೆ ಸದಸ್ಯರು ಮತ್ತು ವಿವಿಧ ವಿಧಾನ ಸಭಾ ಕ್ಷೇತ್ರಗಳಿಗೆ ಪ್ರಚಾರ ಸಮಿತಿ ಸಂಯೋಜಕರು ನೇಮಕ ಗೊಂಡಿದ್ದಾರೆ.
13th March, 2023
ಭಟ್ಕಳ: ಕಾಂಗ್ರೆಸ್ ಕಚೇರಿಯಲ್ಲಿ ಮಾಜಿ ಶಾಸಕ ಮಂಕಾಳ್ ವೈದ್ಯ ನೇತೃತ್ವದಲ್ಲಿ ಗ್ಯಾರಂಟಿ ಕಾರ್ಡುಗಳನ್ನು  ವಿತರಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.
12th March, 2023
ಕಾಸರಗೋಡು, ಮಾ.12: ಚಲಿಸುತ್ತಿದ್ದ ಕಾರೊಂದು ಬೆಂಕಿಗಾಹುತಿಯಾದ ಘಟನೆ ವೆಳ್ಳರಿಕುಂಡು ಸಮೀಪದ ಮಾಲೋ ಎಂಬಲ್ಲಿ ನಡೆದಿದೆ. ಕಾರಿನಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ.
10th March, 2023
ಕಾಸರಗೋಡು: ಕರ್ತವ್ಯ ಲೋಪ ಎಸಗಿದ ಆರೋಪದಲ್ಲಿ ಕಾಸರಗೋಡು ಕ್ರೈಂ ಬ್ರಾಂಚ್ ಇನ್ಸ್‌ಪೆಕ್ಟರ್ ಆರ್. ಶಿವಶಂಕರ್ ನನ್ನು ಸೇವೆಯಿಂದ ಅಮಾನತುಗೊಳಿಸಿ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಅನಿಲ್ ಕಾಂತ್ ಆದೇಶ ಹೊರಡಿಸಿದ್ದಾರೆ.
10th March, 2023
ಉತ್ತರ ಕನ್ನಡ, ಮಾ.10: ಕರ್ನಾಟಕ ರಾಜ್ಯ ಸುನ್ನೀ‌ ಯುವಜನ ಸಂಘದ ಉತ್ತರ ಕನ್ನಡ ಜಿಲ್ಲಾ ಮಹಾಸಭೆಯು ರಾಜ್ಯಾಧ್ಯಕ್ಷ ಡಾ.ಎಮ್ಮೆಸ್ಸೆಂ .ಝೈನೀ ಕಾಮಿಲ್  ಅವರ ನೇತೃತ್ವದಲ್ಲಿ ಅಂಕೋಲದ ಪುರೋಹಿತ್ ಹೋಟೆಲ್ ಸಭಾಂಗಣದಲ್ಲಿ...
Back to Top