Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ಅಂಕಣಗಳು
  4. ಈ ಹೊತ್ತಿನ ಹೊತ್ತಿಗೆ
  5. ಎಲ್ಲರೂ ಓದಬೇಕಾದ ಕೃತಿ

ಎಲ್ಲರೂ ಓದಬೇಕಾದ ಕೃತಿ

ಡಾ. ರಾಜೇಂದ್ರ ಚೆನ್ನಿಡಾ. ರಾಜೇಂದ್ರ ಚೆನ್ನಿ20 March 2024 11:27 AM IST
share
ಎಲ್ಲರೂ ಓದಬೇಕಾದ ಕೃತಿ

ಮೀಸಲಾತಿಯ ಬಗ್ಗೆ ಸ್ಪಷ್ಟವಾದ ಅರಿವು ಇಲ್ಲದೆ ಪೂರ್ವಾಗ್ರಹಗಳಿಂದ ಕೂಡಿದ ಅಥವಾ ಅನ್ಯಜಾತಿ, ಸಮುದಾಯಗಳ ಬಗ್ಗೆ ದ್ವೇಷದಿಂದ ಕೂಡಿದ ಅತಾರ್ಕಿಕವಾದ ನಂಬಿಕೆಗಳು ಇಂದು ಪ್ರಬಲವಾಗುತ್ತಿವೆ.

ಈ ಕೃತಿಯು ಭಾರತದಲ್ಲಿ, ವಿಶೇಷವಾಗಿ ಕರ್ನಾಟಕದಲ್ಲಿ ಮೀಸಲಾತಿಯ ಚರಿತ್ರೆ, ವಿವಿಧ ಆಯೋಗಗಳ ವಿಶ್ಲೇಷಣೆ, ಆಯೋಗಗಳ ವರದಿಗಳನ್ನು ಅನುಷ್ಠಾನಕ್ಕೆ ತರದೇ ಇರುವುದರ ಹಿಂದಿರುವ ಮೇಲ್ಜಾತಿ ರಾಜಕೀಯ, ಮೀಸಲಾತಿಯನ್ನು ಎಲ್ಲಾ ಸರಕಾರಗಳು ರಾಜಕೀಯ ದಾಳವಾಗಿ ಮಾತ್ರ ಬಳಸಿಕೊಂಡಿರುವ ಬಗೆಗಳು ಇವೆಲ್ಲವನ್ನು ಸರಳವಾಗಿ, ಖಚಿತವಾಗಿ ವಿವರಿಸುತ್ತದೆ. ಅತ್ಯಂತ ವಸ್ತುನಿಷ್ಠವಾಗಿ, ಸಾಮಾಜಿಕ ಅನ್ಯಾಯಗಳು ಹಾಗೂ ಅಸಮಾನತೆಗಳನ್ನು ಪ್ರಶ್ನಿಸುತ್ತ ಬರೆದ ಲೇಖನಗಳು ಇದರಲ್ಲಿವೆ.

ಈ ಲೇಖನಗಳು ಒಟ್ಟಾರೆಯಾಗಿ ನಮ್ಮ ರಾಜಕೀಯದ ದುಷ್ಟತನದಿಂದಾಗಿ ಉಂಟಾದ ದುರಂತಗಳ ವ್ಯಾಖ್ಯಾನವನ್ನು ನೀಡುತ್ತವೆ. ಈ ವ್ಯಾಖ್ಯಾನದ ಪ್ರಕಾರ ಭಾರತ ಹಾಗೂ ಕರ್ನಾಟಕದ ಸರಕಾರಗಳು ಸ್ವಾತಂತ್ರ್ಯದ ನಂತರ, ಸಂವಿಧಾನದ ನಂತರ ಮೀಸಲಾತಿಯ ಬಗ್ಗೆ ಕಾಳಜಿ ಹಾಗೂ ನಿಷ್ಠೆಯನ್ನು ತೋರಿಸಿಯೇ ಇಲ್ಲ. ಕಾರಣವೆಂದರೆ ಪಕ್ಷ ಯಾವುದೇ ಆದರೂ ಬಲಾಢ್ಯ ಜಾತಿಗಳೇ ರಾಜಕೀಯ ಅಧಿಕಾರವನ್ನು ಹೊಂದಿವೆ. ಈ ಜಾತಿಗಳು ಮೂಲತಃ ಮೀಸಲಾತಿ ಹಾಗೂ ಸಾಮಾಜಿಕ ನ್ಯಾಯದ ವಿರೋಧಿಗಳಾಗಿವೆ. ಅಷ್ಟು ಮಾತ್ರವಲ್ಲ, ಮೀಸಲಾತಿಯನ್ನು ತಮ್ಮ ಪರವಾಗಿ ತಿರುಚಲು ಸಂವಿಧಾನಾತ್ಮಕ ಪ್ರಯತ್ನಗಳನ್ನು ಮಾಡುತ್ತಾ ಸರಕಾರಗಳನ್ನು ಬೆದರಿಸಿ ಇಟ್ಟಿವೆ. ಚುನಾವಣಾ ರಾಜಕೀಯದಿಂದಾಗಿ ಸರಕಾರಗಳು, ವಿಳಂಬ ಸರ್ವೋಚ್ಚ ನ್ಯಾಯಾಲಯದ ನಿರ್ದೇಶನಗಳ ಉದ್ದೇಶಪೂರ್ವಕ ಕಡೆಗಣನೆ ಇಂಥ ತಂತ್ರಗಳನ್ನು ಬಳಸುತ್ತಿವೆ. ಇವುಗಳ ಜೊತೆಗೆ ಅನ್ಯ ಕೋಮಿನ ದ್ವೇಷದ ಸಿದ್ಧಾಂತದಿಂದಾಗಿ ಇಡಬ್ಲ್ಯುಎಸ್ ಎನ್ನುವ ಮೀಸಲಾತಿಯನ್ನು ವೈದಿಕ ಶಕ್ತಿಗಳು ಜಾರಿಗೆ ತಂದಿವೆ. ಕೃತಿಕಾರರ ಈ ವ್ಯಾಖ್ಯಾನವು ಅತ್ಯಂತ ವಸ್ತುನಿಷ್ಠವಾಗಿದೆ. ಅದು ನಮ್ಮ ಸಾಮಾಜಿಕ, ರಾಜಕೀಯ ಪ್ರಜ್ಞೆಯನ್ನು ಎಚ್ಚರಗೊಳಿಸಿ ವೈಚಾರಿಕ ಕ್ರಿಯಾಶೀಲತೆಯನ್ನು ಬೆಳೆಸುವಂತಿದೆ. ಅಲ್ಲದೆ ದುರ್ಬಲ ಜಾತಿ, ಸಮುದಾಯಗಳು ದನಿಯೆತ್ತಲಾರದೆ ಈಗಲೂ ತೀವ್ರ ಅಸಮಾನತೆಯ ಅಸಹಾಯಕ ಸ್ಥಿತಿಯಲ್ಲಿಯೇ ಇರುವುದರ ಬಗ್ಗೆ ಈ ಲೇಖನಗಳು ಸಕಾಲಿಕವಾಗಿ ಎಚ್ಚರವನ್ನು ನಮ್ಮಲ್ಲಿ ಹುಟ್ಟಿಸುತ್ತವೆ.

share
ಡಾ. ರಾಜೇಂದ್ರ ಚೆನ್ನಿ
ಡಾ. ರಾಜೇಂದ್ರ ಚೆನ್ನಿ
Next Story
X