ಕರ್ನಾಟಕ

30th March, 2023
ಬೆಂಗಳೂರು, ಮಾ.29: ಬೆಂಗಳೂರು ನಗರ 28 ವಿಧಾನಸಭಾ ಕ್ಷೇತ್ರಗಳ ಪೈಕಿ ನಾಲ್ಕು ಮೀಸಲು ಕ್ಷೇತ್ರಗಳಾದ ಸಿ.ವಿ.ರಾಮನ್‍ನಗರ, ಪುಲಕೇಶಿನಗರ, ಮಹದೇವಪುರ, ಆನೇಕಲ್ ವಿಧಾನಸಭಾ ಕ್ಷೇತ್ರಗಳಿಗೆ ಪರಿಶಿಷ್ಟ ಜಾತಿಯ ಎಡಗೈ...
29th March, 2023
ಶಿವಮೊಗ್ಗ, ಮಾ.29: ಭದ್ರಾವತಿಯ ವಿಐಎಸ್‌ಎಲ್ ಕಾರ್ಖಾನೆಯನ್ನು ಯಾವುದೇ ಕಾರಣಕ್ಕೂ ಮುಚ್ಚುವುದಿಲ್ಲ. ಕಾರ್ಮಿಕರು ಆತಂಕ ಪಡುವ ಅಗತ್ಯವಿಲ್ಲ ಎಂದು ಸಂಸದ ಬಿ.ವೈ. ರಾಘವೇಂದ್ರ ಭರವಸೆ ನೀಡಿದ್ದಾರೆ.

 ಮನೋಜ್ ಕುಮಾರ್ ಮೀನಾ- ರಾಜ್ಯ ಮುಖ್ಯ ಚುನಾವಣಾಧಿಕಾರಿ

29th March, 2023
ಬೆಂಗಳೂರು, ಮಾ. 29: ರಾಜ್ಯದಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಾಗಿದೆ. ಆದರೂ ಸರಕಾರಿ ಶಾಲಾ ಶಿಕ್ಷಕರ ವರ್ಗಾವಣೆ ನಡೆಸಲು ಅನುಮತಿ ನೀಡುವಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಚುನಾವಣೆ ಆಯೋಗಕ್ಕೆ ಮನವಿ...
29th March, 2023
ಬೆಂಗಳೂರು, ಮಾ.29: ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಾ.30ರಿಂದ ಎ.2ರವರೆಗೆ ಒಂದೆರಡು ಕಡೆ ಹಗುರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.  
29th March, 2023
ಚಿಕ್ಕಮಗಳೂರು, ಮಾ.29: ಜಿಲ್ಲೆಯಲ್ಲಿ ಮುಕ್ತ ಮತ್ತು ನಿಷ್ಪಕ್ಷಪಾತ ಚುನಾವಣೆ ನಡೆಸುವ ಸಲುವಾಗಿ ಜಿಲ್ಲೆಯಲ್ಲಿ ಸದ್ಯ ಕಾರ್ಯನಿರ್ವಹಿಸುತ್ತಿರುವ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಮತ್ತು ಜಿಲ್ಲಾ ಪೊಲೀಸ್...
29th March, 2023
ಬೆಂಗಳೂರು, ಮಾ.29: ರಾಜ್ಯ ಸರಕಾರವು 7 ಮಂದಿ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಬುಧವಾರ ಆದೇಶ ಹೊರಡಿಸಿದೆ.
29th March, 2023
ಬೆಂಗಳೂರು, ಮಾ.29: ವಿಧಾನಸಭೆ ಚುನಾವಣೆಯಲ್ಲಿ ಕಾರ್ಯನಿರತ ಪತ್ರಕರ್ತರಿಗೆ ಅಂಚೆ ಮತದಾನ ಮಾಡಲು ಅವಕಾಶ ಮಾಡಿಕೊಡಬೇಕು ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (KUWJ) ಮನವಿ ಮಾಡಿದ್ದು, ಅದನ್ನು ಆಯೋಗ...
29th March, 2023
ಮೈಸೂರು,ಮಾ.;29: 'ನಾವು ಕೊಟ್ಟ ಭರವಸೆ ಈಡೇರಿಸದಿದ್ದರೇ ಒಂದು ಕ್ಷಣವೂ ಅಧಿಕಾರದಲ್ಲಿರುವುದಿಲ್ಲ' ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
29th March, 2023
ಬೆಂಗಳೂರು, ಮಾ.29: ಒಂದು ವರ್ಷ ಕಾಲ ಅನಧಿಕೃತವಾಗಿ ಗೈರಾಗಿದ್ದಾರೆ ಎನ್ನಲಾದ ಪ್ರಕರಣದಲ್ಲಿ ಶಾಲೆಯೊಂದರ ದ್ವಿತೀಯ ದರ್ಜೆ ನೌಕರ(ಎಸ್‍ಡಿಎ)ನ ವಿರುದ್ಧ ಯಾವುದೇ ರೀತಿ ಶಿಸ್ತು ಕ್ರಮಕ್ಕೆ ಮುಂದಾಗದಿರುವುದನ್ನು...

Photo: PTI

29th March, 2023
ಹೊಸದಿಲ್ಲಿ: ರಾಜ್ಯ ವಿಧಾನಸಭಾ ಚುನಾವಣೆ ದಿನಾಂಕ ಘೋಷಿಸುತ್ತಿದ್ದಂತೆ ರಾಜಕೀಯ ಚಟುವಟಿಕೆಗಳು ಬಿರುಸುಗೊಂಡಿದೆ. ಸದ್ಯ ಹೊರ ಬಂದಿರುವ‌ ಎಬಿಪಿ- ಸಿವೋಟರ್ ಚುನಾವಣಾ ಸಮೀಕ್ಷೆ ಪ್ರಕಾರ ರಾಜ್ಯದಲ್ಲಿ ಕಾಂಗ್ರೆಸ್‌ ಸ್ಪಷ್ಟ...
29th March, 2023
ಮೈಸೂರು,ಮಾ.29: ಪ್ರಸ್ತುತ ರಾಜಕಾರಣದಲ್ಲಿ ಪ್ರಮಾಣಿಕರಾಗಿರುವುದೇ ಕಷ್ಟವಾಗಿದೆ.  ಇಂದಿನ ಚುನಾವಣಾ ವ್ಯವಸ್ಥೆಯೇ ಅಕ್ರಮಗೊಂಡಿದೆ. ಚುನಾವಣೆಯನ್ನು ಪ್ರಾಮಾಣಿಕವಾಗಿ ಎದುರಿಸುವುದೇ ಕಷ್ಟವಾಗಿದೆ. ಚುನಾವಣಾ ವ್ಯವಸ್ಥೆ...

ಸಾಂದರ್ಭಿಕ ಚಿತ್ರ

29th March, 2023
ಚಿತ್ರದುರ್ಗ, 29: ಹೊಳಲ್ಕೆರೆ ತಾಲೂಕು, ನಂದನಹೊಸೂರು ಗ್ರಾಮದ ಗುಂಡಿಕೆರೆಯಲ್ಲಿ ಮುಳುಗಿ ಮೂವರು ವಿದ್ಯಾರ್ಥಿಗಳು ಮೃತಪಟ್ಟಿರುವ ಘಟನೆ ವರದಿಯಾಗಿದೆ.  ಗಿರೀಶ(18), ಹೆಚ್.ಡಿ.ಪುರ ಗ್ರಾಮದ ಸಂಜಯ್(18) ಮತ್ತು ಕಣಿವೆ...

ಬಂಧಿತ ಆರೋಪಿಗಳು

29th March, 2023
ಚಾಮರಾಜನಗರ: ಕಳೆದ ವರ್ಷ ಸಂಭವಿಸಿದ್ದ ಗುಂಡ್ಲುಪೇಟೆ ತಾಲೂಕಿನ ಮಡಹಳ್ಳಿ ಗುಡ್ಡ ಕುಸಿತ ಪ್ರಕರಣದ ಪ್ರಮುಖ ಆರೋಪಿಗಳನ್ನು ವರ್ಷದ ಬಳಿಕ ಪೊಲೀಸರು ಬಂಧಿಸಿದ್ದಾರೆ.  ಉಪಗುತ್ತಿಗೆ ಪಡೆದು ಕ್ವಾರಿ ನಡೆಸುತ್ತಿದ್ದ ಮಹಮ್ಮದ್...
29th March, 2023
ಮಂಡ್ಯ, ಮಾ.29: ಬೆಂಗಳೂರಿನ ಚಾಮರಾಜಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯ ಬ್ಯಾಗ್ ತಯಾರಿಕೆ ಕಾರ್ಖಾನೆಯಲ್ಲಿ ಪತ್ತೆಯಾಗಿದ್ದ ಸಚಿವ ಕೆ.ಸಿ.ನಾರಾಯಣಗೌಡ ಭಾವಚಿತ್ರ ಮತ್ತು ಬಿಜೆಪಿ ಚಿಹ್ನೆ ಇರುವ 4 ಸಾವಿರ ಬ್ಯಾಗ್‍ಗಳ...
29th March, 2023
ಬೆಂಗಳೂರು, ಮಾ.29: ಪ್ರಸಕ್ತ ವರ್ಷದ ಎಸೆಸೆಲ್ಸಿ ಮುಖ್ಯ ಪರೀಕ್ಷೆಯು ಮಾ.31ರಿಂದ ಎ.15ರ ವರೆಗೆ ನಡೆಯಲಿದ್ದು, ಸುಮಾರು 8,42,811 ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರೆಯಲಿದ್ದಾರೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು...
29th March, 2023
ಮಂಡ್ಯ: ಕೇಂದ್ರ ಚುನಾವಣಾ ಆಯೋಗವು ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆಯ ದಿನಾಂಕವನ್ನು ಪ್ರಕಟಿಸುತ್ತಿದ್ದಂತೆ, ನೀತಿ ಸಂಹಿತೆಯು ಜಾರಿಗೊಂಡಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು, ಸಚಿವರು, ಶಾಸಕರು ಸರ್ಕಾರಿ...
29th March, 2023
ಮಂಡ್ಯ, ಮಾ.29: ರೈತರೊಬ್ಬರಿಂದ ಲಂಚ ಪಡೆಯುತ್ತಿದ್ದ ಗ್ರಾಮ ಲೆಕ್ಕಾಧಿಕಾರಿ(ವಿಎ)ಯನ್ನು ಲೋಕಾಯುಕ್ತ ಪೊಲೀಸರು ಬಂಧಿಸಿ ಪ್ರಕರಣ ದಾಖಲಿಸಿದ್ದಾರೆ. ನಗರದ ಗುತ್ತಲು ಬಡಾವಣೆಯ ನಿವಾಸಿ ರೈತ ಆತ್ಮಾನಂದ ಎಂಬುವರಿಂದ 5 ಸಾವಿರ...
29th March, 2023
ಬೆಂಗಳೂರು, ಮಾ. 29:  ಮೇ 10 ನಡೆಯಲಿರುವ  ಚುನಾವಣೆ ಎದುರಿಸಲು  ಬಿಜೆಪಿ   ಸನ್ನದ್ಧವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಮೃತ ಯುವಕರು

29th March, 2023
ಚಿಕ್ಕಮಗಳೂರು : ದ್ವಿಚಕ್ರ ವಾಹನಕ್ಕೆ ಕಾರು ಢಿಕ್ಕಿ ಹೊಡೆದ ಪರಿಣಾಮ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಬುಧವಾರ ತರೀಕೆರೆ ತಾಲೂಕಿನ ಸಂದೀಪಿನಿ ಶಾಲೆ ಬಳಿ ವರದಿಯಾಗಿದೆ.  

ತ್ರಿವೇಣಿ 

29th March, 2023
ಬಳ್ಳಾರಿ, ಮಾ.29: ಬಳ್ಳಾರಿ ಮಹಾನಗರ ಪಾಲಿಕೆಗೆ ನೂತನ ಮೇಯರ್​ ಆಗಿ ಕಾಂಗ್ರೆಸ್​ನ ಡಿ. ತ್ರಿವೇಣಿ ಆಯ್ಕೆಯಾದರು. ರಾಜ್ಯದ ಅತಿ ಕಿರಿಯ ಮೇಯರ್​ ಎಂಬ ಹೆಗ್ಗಳಿಕೆಗೆ 23 ವರ್ಷದ ತ್ರಿವೇಣಿ ಪಾತ್ರರಾಗಿದ್ದಾರೆ. ಉಪ ಮೇಯರ್...
29th March, 2023
ಬೆಂಗಳೂರು: ಕೇಂದ್ರ ಚುನಾವಣಾ ಆಯೋಗವು ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆಯ ದಿನಾಂಕವನ್ನು ಪ್ರಕಟಿಸುತ್ತಿದ್ದಂತೆ 'ಉತ್ತಮ ಪ್ರಜಾಕೀಯ ಪಾರ್ಟಿ' ಸಂಸ್ಥಾಪಕ ಹಾಗೂ ನಟ ಉಪೇಂದ್ರ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ...
29th March, 2023
ಬೆಂಗಳೂರು:  ಪ್ರಜಾಧ್ವನಿ ಯಾತ್ರೆ ವೇಳೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಕಲಾವಿದರಿಗೆ  500 ರೂ. ನೋಟುಗಳನ್ನು ಎಸೆಯುತ್ತಿರುವ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. 
29th March, 2023
ಬೆಂಗಳೂರು: ಕೇಂದ್ರ ಚುನಾವಣಾ ಆಯೋಗವು ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆಯ ದಿನಾಂಕವನ್ನು ಪ್ರಕಟಿಸುತ್ತಿದ್ದಂತೆ, ನೀತಿ ಸಂಹಿತೆಯು ಜಾರಿಗೊಂಡಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ...
29th March, 2023
ಹೊಸದಿಲ್ಲಿ: ಚುನಾವಣಾ ಆಯೋಗವು ಬುಧವಾರ ಕರ್ನಾಟಕ ವಿಧಾನಸಭಾ ಚುನಾವಣಾ ದಿನಾಂಕವನ್ನು ಘೋಷಿಸಿದೆ. ಈ ಕುರಿತು ದಿಲ್ಲಿಯ ವಿಜ್ಞಾನ ಭವದ ಪ್ಲೀನರಿ ಹಾಲ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಭಾರತದ ಚುನಾವಣಾ ಆಯುಕ್ತ ಅನೂಪ್...
29th March, 2023
ಹೊಸದಿಲ್ಲಿ:  ಭಾರತೀಯ ಚುನಾವಣಾ ಆಯೋಗ (ಇಸಿಐ) ಇಂದು (ಬುಧವಾರ) ರಾಜ್ಯ ವಿಧಾನಸಭೆ ಚುನಾವಣೆಯ ದಿನಾಂಕಗಳನ್ನು ಪ್ರಕಟಿಸಿದೆ.  ದೆಹಲಿಯ ವಿಜ್ಞಾನ ಭವನದಲ್ಲಿಂದು ಸುದ್ದಿಗೋಷ್ಠಿ ನಡೆಸಿದ ಮುಖ್ಯ ಚುನಾವಣಾ ಆಯುಕ್ತ ರಾಜೀವ್...
29th March, 2023
ಬೆಂಗಳೂರು,ಮಾ.29: ಭಾರತೀಯ ಚುನಾವಣಾ ಆಯೋಗವು ಇಂದು ಪತ್ರಿಕಾಗೋಷ್ಠಿ ಕರೆದಿರುವ ಹಿನ್ನೆಲೆಯಲ್ಲಿ ಇಂದು ಆಯೋಜನೆಯಾಗಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಕಾರ್ಯಕ್ರಮ ದಿಢೀರ್ ರದ್ದುಗೊಳಿಸಲಾಗಿದೆ. 

ಅರುಣ್ ಸೋಮಣ್ಣ

29th March, 2023
ಬೆಂಗಳೂರು, ಮಾ. 29: ಪ್ರಾತಿನಿಧ್ಯ ದೊರೆಯದ ಹಿನ್ನೆಲೆಯಲ್ಲಿ ಅಸಮಾಧಾನಗೊಂಡಿದ್ದ ವಸತಿ ಸಚಿವ ಸೋಮಣ್ಣ ಅವರ ಪುತ್ರ ಅರುಣ್ ಸೋಮಣ್ಣ ಅವರನ್ನು ತುಮಕೂರು ಜಿಲ್ಲಾ ಬಿಜೆಪಿ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಿದ್ದಕ್ಕೆ ತೀವ್ರ...
29th March, 2023
ಬೆಂಗಳೂರು: ಮುಂಬರುವ ರಾಜ್ಯ ವಿಧಾನಸಭೆ ಚುನಾವಣೆಗೆ ಇಂದು ಕೇಂದ್ರ ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡಲಿದೆ. ಬೆಳಗ್ಗೆ 11.30 ಕ್ಕೆ ಕೇಂದ್ರ ಚುನಾವಣಾ ಆಯೋಗದ ಮುಖ್ಯಸ್ಥ ರಾಜೀವ್ ಕುಮಾರ್ ಸುದ್ದಿಗೋಷ್ಠಿಯಲ್ಲಿ ದಿನಾಂಕ...
29th March, 2023
ಬೆಳಗಾವಿ, ಮಾ.29: ಮುಂದಿನ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಹುತೇಕ ಎಪ್ರಿಲ್ ಮೊದಲ ವಾರದಲ್ಲಿ ಬಿಡುಗಡೆಯಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
Back to Top