Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ತಂತ್ರಜ್ಞಾನ
  4. ಎಚ್ಚರಿಕೆ.. ನಕಲಿ ಆ್ಯಂಡ್ರಾಯ್ಡ್ ಚಾಟ್...

ಎಚ್ಚರಿಕೆ.. ನಕಲಿ ಆ್ಯಂಡ್ರಾಯ್ಡ್ ಚಾಟ್ ಆ್ಯಪ್ ಬಳಸಿ ವಾಟ್ಸ್ ಆ್ಯಪ್ ಮಾಹಿತಿ ಕದಿಯುವವರಿದ್ದಾರೆ !

ವಾರ್ತಾಭಾರತಿವಾರ್ತಾಭಾರತಿ2 Aug 2023 11:55 AM IST
share
ಎಚ್ಚರಿಕೆ.. ನಕಲಿ ಆ್ಯಂಡ್ರಾಯ್ಡ್ ಚಾಟ್ ಆ್ಯಪ್ ಬಳಸಿ ವಾಟ್ಸ್ ಆ್ಯಪ್ ಮಾಹಿತಿ ಕದಿಯುವವರಿದ್ದಾರೆ !

ಹ್ಯಾಕರ್‍ಗಳು ದಕ್ಷಿಣ ಏಷ್ಯಾದ ವಾಟ್ಸಪ್ ಬಳಕೆದಾರರನ್ನು ಗುರಿಯಾಗಿಸಿಕೊಂಡು, ಸೇಫ್ ಚಾಟ್ ಹೆಸರಿನ ಆ್ಯಂಡ್ರಾಯ್ಡ್ ಚಾಟಿಂಗ್ ಆ್ಯಪ್ ಬಳಸಿ ವಾಟ್ಸ್ ಆ್ಯಪ್ ಚಾಟ್ ಮಾಹಿತಿಗೆ ನೇರವಾಗಿ ಕನ್ನ ಹಾಕುತ್ತಿರುವ ಅಂಶ ಇದೀಗ ಬೆಳಕಿಗೆ ಬಂದಿದೆ. ಸೈಫರ್ಮಾ ಎಂಬ ಸೈಬರ್ ಭದ್ರತಾ ಸಂಸ್ಥೆಯ ಸಂಶೋಧಕರು ಇದನ್ನು ಬಹಿರಂಗಪಡಿಸಿದ್ದು, ಅತ್ಯಾಧುನಿಕ ಆ್ಯಂಡ್ರಾಯ್ಡ್ ಮಾಲ್‍ವೇರ್ ಬಳಸಿ ದಕ್ಷಿಣ ಏಷ್ಯಾ ವಾಟ್ಸಪ್ ಬಳಕೆದಾರರನ್ನು ಗುರಿ ಮಾಡಿದ್ದಾಗಿ ಹೇಳಿದ್ದಾರೆ.

ಈ ಮಾಲ್‍ವೇರ್ ನಕಲಿ ಚಾಟಿಂಗ್ ಅಪ್ಲಿಕೇಶನ್ ಆಗಿದ್ದು, ಹ್ಯಾಕರ್‍ಗಳು ಇದನ್ನು ವಾಟ್ಸಪ್ ಮೂಲಕ ಪಸರಿಸುತ್ತಿದ್ದಾರೆ.

"ನಮ್ಮ ಆರಂಭಿಕ ತಾಂತ್ರಿಕ ವಿಶ್ಲೇಷಣೆಯಿಂದ, ಎಪಿಟಿ ಬಹಮುತ್ ಎಂಬ ಸಂಸ್ಥೆ ಈ ದಾಳಿಯ ಹಿಂದಿದೆ" ಎಂದು ಸೈಫರ್ಮಾ ಹೇಳಿದೆ. ಈ ಹಿಂದೆ ಗೂಗಲ್‍ಪ್ಲೇ ಸ್ಟೋರ್ ಮೂಲಕ ವಿತರಣೆಯಾದ 'ಡೂನಾಟ್' ಹೆಸರಿನ ಮಾಲ್‍ವೇರ್‍ನ ಲಕ್ಷಣಗಳನ್ನು ಈ ಮಾಲ್‍ವೇರ್ ಹೊಂದಿದೆ. ಆದಾಗ್ಯೂ ಹೆಚ್ಚಿನ ಅನುಮತಿಗಳನ್ನು ಕೇಳುವುದರಿಂದ ಈ ಹೊಸ ಮಾಲ್‍ವೇರ್ ಹೆಚ್ಚು ಅಪಾಯಕಾರಿ ಎಂದು ಸ್ಪಷ್ಟಪಡಿಸಿದೆ.

ಈ ಆ್ಯಪ್ ಹೆಚ್ಚಿನ ಸ್ಪೈವೇರ್ ಕಾರ್ಯಗಳನ್ನು ಮಾಡಲು ಶಕ್ತವಾಗಿದೆ. ಇದು ಕವರ್‍ಲಮ್‍ನ ಪ್ರಬೇಧ ಎಂದು ಶಂಕಿಸಲಾಗಿದ್ದು, ಇದು ಟೆಲಿಗ್ರಾಂ, ಸಿಗ್ನಲ್, ವಾಟ್ಸ್ ಆ್ಯಪ್, ವೈಬರ್ ಮತ್ತು ಫೇಸ್‍ಬುಕ್ ಮೆಸೆಂಜರ್‍ನಂಥ ಆ್ಯಪ್‍ಗಳಿಂದ ಮಾಹಿತಿ ಕದಿಯುವ ಸಾಮಥ್ರ್ಯ ಹೊಂದಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X