Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ತಂತ್ರಜ್ಞಾನ
  4. ಲ್ಯಾಪ್‍ಟಾಪ್ ಆಮದು ನಿಷೇಧ: ವಿದೇಶದಿಂದ...

ಲ್ಯಾಪ್‍ಟಾಪ್ ಆಮದು ನಿಷೇಧ: ವಿದೇಶದಿಂದ ನೀವು ಲ್ಯಾಪ್‍ಟಾಪ್ ಖರೀದಿಸಿ ತರಬಹುದೇ?

ವಾರ್ತಾಭಾರತಿವಾರ್ತಾಭಾರತಿ5 Aug 2023 7:23 PM IST
share
ಲ್ಯಾಪ್‍ಟಾಪ್ ಆಮದು ನಿಷೇಧ: ವಿದೇಶದಿಂದ ನೀವು ಲ್ಯಾಪ್‍ಟಾಪ್ ಖರೀದಿಸಿ ತರಬಹುದೇ?

ಅಚ್ಚರಿಯ ನಡೆಯೊಂದರಲ್ಲಿ ಭಾರತ, ಹೊರದೇಶಗಳಿಂದ ಲ್ಯಾಪ್‍ಟಾಪ್, ಟ್ಯಾಬ್ಲೆಟ್ ಹಾಗೂ ವೈಯಕ್ತಿಕ ಕಂಪ್ಯೂಟರ್‍ಗಳನ್ನು ಆಮದು ಮಾಡಿಕೊಳ್ಳುವುದಕ್ಕೆ ನಿಷೇಧ ವಿಧಿಸಿತ್ತು. ಶನಿವಾರ ಸರಕಾರ ಲ್ಯಾಪ್ ಟಾಪ್ ಗಳು, ಕಂಪ್ಯೂಟರ್ ಗಳ ಆಮದು ನಿರ್ಬಂಧದ ಆದೇಶ ಅನುಷ್ಠಾನ ಅಕ್ಟೋಬರ್ 31 ರವರೆಗೆ ಮುಂದೂಡಿದೆ.

ಎಲೆಕ್ಟ್ರಾನಿಕ್ ಸಾಧನಗಳನ್ನು ವಿದೇಶಗಳಿಂದ ಮಾರಾಟಕ್ಕಾಗಿ ತರುವ ಸಂಘ ಸಂಸ್ಥೆಗಳು ನಿರ್ಬಂಧಿತ ಆಮದಿಗಾಗಿ ಸೂಕ್ತ ಲೈಸನ್ಸ್ ಹೊಂದಿರಬೇಕು.

ಇದರಿಂದಾಗಿ Apple, Lenovo, HP, Asus, Acer, Samsung ಮತ್ತು ಇತರ ಬ್ರಾಂಡ್‍ಗಳ ವಹಿವಾಟಿಗೆ ಧಕ್ಕೆಯಾಗಲಿದೆ. ಭಾರತೀಯ ಮಾರುಕಟ್ಟೆಗಾಗಿ ಆಮದು ಮಾಡಿಕೊಳ್ಳುವುದನ್ನು ಇವು ಸ್ಥಗಿತಗೊಳಿಸಬೇಕಾಗುತ್ತದೆ.

ದೊಡ್ಡ ಸಂಖ್ಯೆಯ ಲ್ಯಾಪ್‍ಟಾಪ್ ಮತ್ತು ವೈಯಕ್ತಿಕ ಕಂಪ್ಯೂಟರ್‍ಗಳು ಚೀನಾದಲ್ಲಿ ಉತ್ಪಾದನೆಯಾಗುತ್ತವೆ ಅಥವಾ ಜೋಡಿಸಲ್ಪಡುತ್ತಿವೆ. ಸರ್ಕಾರ ಆಮದು ನಿಷೇಧ ಕ್ರಮ ಕೈಗೊಂಡಿರುವ ಹಿಂದಿನ ಮೂಲ ಉದ್ದೇಶವೆಂದರೆ ದೇಶೀಯ ಉತ್ಪಾದನೆಗೆ ಉತ್ತೇಜನ ನೀಡುವುದು.

ಹಾಗಾದರೆ ನೀವು ವಿದೇಶದಿಂದ ಕಂಪ್ಯೂಟರ್ ಅಥವಾ ಲ್ಯಾಪ್‍ಟಾಪ್ ಖರೀದಿಸಿ ತರಬಹುದೇ? ಇದಕ್ಕೆ ಉತ್ತರ ಹೌದು ಅಥವಾ ಇಲ್ಲ. ಗೊಂದಲ ಇದೆಯೇ? ವಿದೇಶಗಳಿಗೆ ಪ್ರಯಾಣ ಕೈಗೊಂಡವರು ತಮ್ಮ ಜತೆ ಲ್ಯಾಪ್‍ಟಾಪ್, ಟ್ಯಾಬ್ಲೆಟ್, ಆಲ್ ಇನ್ ವನ್ ವೈಯಕ್ತಿಕ ಕಂಪ್ಯೂಟರ್, ಅಲ್ಟ್ರಾ-ಸ್ಮಾಲ್‍ಗಳನ್ನು ತಮ್ಮ ಲಗೇಜ್ ಜತೆಯಲ್ಲಿ ಆಮದು ನಿರ್ಬಂಧವಿಲ್ಲದೇ ಭಾರತಕ್ಕೆ ಮರಳುವಾಗ ತರಲು ಅವಕಾಶವಿದೆ. ಇ-ಕಾಮರ್ಸ್ ಪ್ಲಾಟ್‍ಫಾರಂಗಳಿಂದ ಖರೀದಿಸಿದ ಮತ್ತು ಅಂಚೆ ಅಥವಾ ಕೊರಿಯರ್ ಮೂಲಕ ಶಿಪ್ಪಿಂಗ್ ಮಾಡಿದ ಅಪ್ಲೈಯನ್ಸಸ್‍ಗಳಿಗೆ ವಿನಾಯ್ತಿ ಇದೆ.

ಸರಳವಾಗಿ ಹೇಳಬೇಕೆಂದರೆ ನೀವು ನಿಮ್ಮ ವೈಯಕ್ತಿಕ ಬಳಕೆಗೆ ಅಥವಾ ಉಡುಗೊರೆ ನೀಡಲು ತರಲು ಅವಕಾಶವಿದೆ. ಆದರೆ ಅವುಗಳನ್ನು ಭಾರತದಲ್ಲಿ ಮಾರಾಟ ಮಾಡುವಂತಿಲ್ಲ. ಇದರ ಜತೆಗೆ ಇದಕ್ಕೆ ಕಸ್ಟಮ್ಸ್ ಸುಂಕವನ್ನೂ ನೀವು ನೀಡಬೇಕಾಗುತ್ತದೆ.

ಕೃಪೆ: indiatoday.in

share
ವಾರ್ತಾಭಾರತಿ
ವಾರ್ತಾಭಾರತಿ
Next Story
X