Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಬೆಂಗಳೂರಿನಲ್ಲಿ ಅಕ್ರಮ ಕಟ್ಟಡಗಳ ನಿರ್ಮಾಣ...

ಬೆಂಗಳೂರಿನಲ್ಲಿ ಅಕ್ರಮ ಕಟ್ಟಡಗಳ ನಿರ್ಮಾಣ ತಡೆಯಲು ಮಾರ್ಗಸೂಚಿ ಪ್ರಕಟಿಸಿದ ಹೈಕೋರ್ಟ್

ವಾರ್ತಾಭಾರತಿವಾರ್ತಾಭಾರತಿ5 Feb 2024 6:24 PM IST
share
ಬೆಂಗಳೂರಿನಲ್ಲಿ ಅಕ್ರಮ ಕಟ್ಟಡಗಳ ನಿರ್ಮಾಣ ತಡೆಯಲು ಮಾರ್ಗಸೂಚಿ ಪ್ರಕಟಿಸಿದ ಹೈಕೋರ್ಟ್

ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಅನುಮೋದನೆ ಪಡೆದ ಯೋಜನೆಯನ್ನು ಉಲ್ಲಂಘಿಸಿ ನಿರ್ಮಾಣವಾಗುತ್ತಿರುವ ಕಟ್ಟಡಗಳನ್ನು ತಡೆಯಲು ಬಿಬಿಎಂಪಿಗೆ ಹೈಕೋರ್ಟ್ ಹಲವು ಮಾರ್ಗಸೂಚಿಗಳನ್ನು ನೀಡಿದೆ.

ಶಶಿಕುಮಾರ್ ಎಂಬುವರು ಕಟ್ಟಡ ನಿರ್ಮಾಣಕ್ಕೆ ಸಂಬಂಧಿಸಿದಂತೆ ಯೋಜನೆಯ ಮಂಜೂರಾತಿ ಪಡೆದಿಲ್ಲ. ಜೊತೆಗೆ ನಿಯಮಗಳನ್ನು ಉಲ್ಲಂಘಿಸಿ ರಸ್ತೆಯನ್ನು ಒತ್ತುವರಿ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿ ಕುಶಾಲ್ ರಾಮರೆಡ್ಡಿ ಎಂಬುವರು ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸೂರಜ್ ಗೋವಿಂದರಾಜು ನೇತೃತ್ವದ ವಿಭಾಗೀಯ ಪೀಠ ಮಾರ್ಗಸೂಚಿಗಳನ್ನು ಹೊರಡಿಸಿದೆ.

ಬಿಬಿಎಂಪಿಗೆ ಹೈಕೋರ್ಟ್ ನೀಡಿರುವ ಮಾರ್ಗಸೂಚಿಗಳು:

►ಕಟ್ಟಡಗಳ ನಿರ್ಮಾಣಕ್ಕೆ ಸಂಬಂಧಿಸಿದಂತೆ ಸಲ್ಲಿಕೆಯಾಗುವ ಅರ್ಜಿಗಳ ಅನುಮೋದನೆ ಮಂಜೂರು ಮಾಡುವುದಕ್ಕೂ ಮುನ್ನ ಕಟ್ಟಡದ ಮಾಲೀಕರು, ಆಕಿಟೆಕ್‌ಗಳು, ಕಟ್ಟಡಗಳ ನಿರ್ಮಾಣ ಮೇಲ್ವಿಚಾರ ಸಂಪೂರ್ಣ ಮಾಹಿತಿ, ವಿಳಾಸವನ್ನು ಪಡೆದುಕೊಳ್ಳಬೇಕು. ಜೊತೆಗೆ ಇ-ಮೇಲ್ ವಿಳಾಸ, ವಾಟ್ಸಪ್ ಮತ್ತು ಟೆಲಿಗ್ರಾಫ್ ಸಂಖ್ಯೆಗಳನ್ನು ಪಡೆಯಬೇಕು.

►ಕಟ್ಟಡ ನಿರ್ಮಾಣ ಸಂಬಂಧ ಯೋಜನೆಗಳನ್ನು ಮಂಜೂರು ಮಾಡಿದ ಬಳಿಕ ಪ್ರತಿ ತಿಂಗಳು ಮಾಹಿತಿ ದಾಖಲಿಸಿಕೊಳ್ಳಬೇಕು. ಕಟ್ಟಡ ನಿರ್ಮಾಣದ ವಿವಿಧ ಹಂತಗಳಲ್ಲಿ ಮಾಲೀಕರು ಬಿಬಿಎಂಪಿಗೆ ಮಾಹಿತಿ ನೀಡಬೇಕು

► ಮಾಲೀಕರು, ಆರ್ಕಿಟೆಕ್ ಮತ್ತು ಮೇಲ್ವಿಚಾರಕರು ಕಟ್ಟಡದ ಅಡಿಪಾಯ ಪ್ರಾರಂಭವಾದ ದಿನದಿಂದ ಪೂರ್ಣಗೊಳ್ಳುವವರೆಗೂ ಅಂದರೆ, ಪಿಲ್ಲರ್‌ಗಳ ನಿರ್ಮಾಣ ಮತ್ತು ಪ್ರತಿ ಮಹಡಿಯ ಛಾವಣಿ ಪೂರ್ಣಗೊಳ್ಳುತ್ತಿವ ಪ್ರತಿ ಹಂತದಲ್ಲಿಯೂ ಪಾಲಿಕೆಗೆ ಪ್ರಮಾಣ ಪತ್ರಗಳನ್ನು ಸಲ್ಲಿಸುತ್ತಿರಬೇಕು.

►ಕಟ್ಟಡ ಯಾವ ಹಂತದಲ್ಲಿದೆ ಎಂಬುದಕ್ಕೆ ಸಂಬಂಧಿಸಿದಂತೆ ಪ್ರತಿ ಮೂರು ತಿಂಗಳಿಗೊಮ್ಮೆ ಪ್ರಮಾಣ ಪತ್ರ ಸಲ್ಲಿಸಬೇಕು.

►ನಿಯತಕಾಲಿಕವಾಗಿ ತಪಾಸಣೆ ನಡೆಸಿ ಸಂಬಂಧ ಪಟ್ಟ ವಾರ್ಡ್ ಅಧಿಕಾರಿ 30 ದಿನಗಳಿಗೊಮ್ಮೆ ತಪಸಾಣೆ ನಡೆಸಬೇಕು. ಈ ಸಂದರ್ಭದಲ್ಲಿ ಯೋಜನೆ ಉಲ್ಲಂಘನೆಯಾಗಿರುವ ಕುರಿತಂತೆ ವಿವರಣೆಯನ್ನು ದಾಖಲಿಸಿ ವರದಿಯನ್ನು ಸಿದ್ದಪಡಿಸಿ ಸಲ್ಲಿಸಬೇಕು.

►ಕಟ್ಟಡ ನಿರ್ಮಾಣದಲ್ಲಿ ಅನುಮೋದನೆ ಪಡೆದಿರುವ ಸಂಬಂಧದ ಯೋಜನೆ ಉಲ್ಲಂಘನೆ ಕಂಡು ಬಂದಲ್ಲಿ ತಕ್ಷಣ ಬಿಬಿಎಂಪಿ ಕಟ್ಟಡದ ಮಾಲೀಕರು ಅಥಾವ ಬಿಲ್ಡರ್‌ಗಳಿಗೆ ನೋಟಿಸ್ ನೀಡಬೇಕು. ಆಗಿರುವ ಉಲ್ಲಂಘನೆಯನ್ನು ಮನವರಿಕೆ ಮಾಡಬೇಕು. ಬಳಿಕ ಉಲ್ಲಂಘಿತ ಭಾಗವನ್ನು ತೆರವುಗೊಳಿಸಬೇಕು.

► ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ, ಬೆಂಗಳೂರು ವಿದ್ಯುತ್ ಸರಬರಾಜು ಕಂಪೆನಿಯೊಂದಿಗೆ ದತ್ತಾಂಶವನ್ನು ಕ್ರೂಢಿಕರಿಸಬೇಕು. ಅಂತಹ ಕಟ್ಟಡಕ್ಕೆ ವಿದ್ಯುತ್ ಮತ್ತು ನೀರು ಸರಬರಾಜಿಗೆ ಅನುಮತಿ ಇದಿಯೇ ಎಂಬುದನ್ನು ಖಚಿತಪಡಿಸಿಕೊಳ್ಳಬೇಕು, ಇದಕ್ಕಾಗಿ ಜಲಮಂಡಳಿ ಮತ್ತು ಬೆಸ್ಕಾಂ ಬಿಬಿಎಂಪಿಗೆ ಮಾಹಿತಿಯನ್ನು ಒದಗಿಸಬೇಕು.

►ನೀರು ಸರಬರಾಜು, ವಿದ್ಯುತ್ ಸಂಪರ್ಕಕ್ಕೆ ಸಂಬಂಧ ಉಲ್ಲಂಘನೆಗಳ ಕುರಿತಂತೆ ಜಾರಿ ಮಾಡಿರುವ ನೋಟಿಸ್‌ಗಳು, ಈ ಸಂಬಂಧ ತೆಗೆದುಕೊಂಡ ಕ್ರಮಗಳ ಕುರಿತಂತೆ ಬಿಬಿಎಂಪಿ ತನ್ನ ವೆಬ್ಸೈಟ್‌ನಲ್ಲಿ ದಾಖಲಿಸಬೇಕು. ಈ ಸಂಬಂಧ ಎಲ್ಲ ದಾಖಲೆಗಳನ್ನು ಎಲ್ಲ ಅಧಿಕಾರಿಗಳಿಗೆ ಲಭ್ಯವಾಗುವಂತೆ ನೋಡಿಕೊಳ್ಳಬೇಕು ಎಂದು ನ್ಯಾಯಪೀಠ ಆದೇಶದಲ್ಲಿ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X