ಬೆಂಗಳೂರು, ಜು.3: ಇಲ್ಲಿನ ಕೆಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪರಿಚಿತ ಮಹಿಳೆಯ ಮೃತದೇಹ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಸುಮಾರು 25 ರಿಂದ 30 ವರ್ಷದ ಮಹಿಳೆಯ ಶವ ಎಂದು ಅಂದಾಜಿಸಲಾಗಿದ್ದು, ಮಹಿಳೆಯ ಮೃತದೇಹ ಗುರುತು...
ಬೆಂಗಳೂರು, ಜು.3: ಇಲ್ಲಿನ ಕೆಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪರಿಚಿತ ಮಹಿಳೆಯ ಮೃತದೇಹ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಸುಮಾರು 25 ರಿಂದ 30 ವರ್ಷದ ಮಹಿಳೆಯ ಶವ ಎಂದು ಅಂದಾಜಿಸಲಾಗಿದ್ದು, ಮಹಿಳೆಯ ಮೃತದೇಹ ಗುರುತು...
ಮಂಗಳೂರು, ಜು.3: ಹಾಲಿನ ಪುಡಿಯ ಪ್ಯಾಕೆಟ್ ನಲ್ಲಿಟ್ಟು ದುಬೈನಿಂದ ಅಕ್ರಮವಾಗಿ ಸಾಗಾಟ ಮಾಡಲಾಗುತ್ತಿದ್ದ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ಜು.1ರಂದು ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ...
ಮಂಗಳೂರು, ಜು.3: ನವಮಂಗಳೂರು ಬಂದರಿಗೆ ಭಾರಿ ಗಾತ್ರದ ಸರಕು ಸಾಗಾಟದ ಹಡಗು ಆಗಮಿಸಿದ್ದು ಅದನ್ನು ನೀರು ಹಾಯಿಸುವ ಮೂಲಕ ಸ್ವಾಗತಿಸಲಾಯಿತು.
ಬೆಂಗಳೂರು, ಜು. 3: ಮೈಸೂರಿನಲ್ಲಿರುವ ರಾಯಲ್ ಕಾನ್ಕಾರ್ಡ್ ಇಂಟರ್ ನ್ಯಾಷನಲ್ ಸ್ಕೂಲ್ಗೆ 2022-23ನೆ ಸಾಲಿನಲ್ಲಿ ಆರ್ಟಿಇ ಮೂಲಕ ದಾಖಲಾಗಿರುವ ಮಕ್ಕಳನ್ನು ಆಡಳಿತ ಮಂಡಳಿಯು ತರಗತಿಗಳಿಂದ ಹೊರಗಿಟ್ಟಿದೆ ಎಂದು ಆರ್ ಟಿಇ ಸ್ಟೂಡೆಂಟ್ಸ್ ಅಂಡ್...
ಹೊಸದಿಲ್ಲಿ,ಜು.3: ಪ್ರವಾದಿ ಮುಹಮ್ಮದ್ರ ಕುರಿತು ನಿಂದನಾತ್ಮಕ ಹೇಳಿಕೆಗಾಗಿ ಬಿಜೆಪಿ ನಾಯಕಿ ನೂಪುರ ಶರ್ಮಾ ಅವರನ್ನು ತೀವ್ರ ತರಾಟೆಗೆತ್ತಿಕೊಂಡಿದ್ದ ಸರ್ವೋಚ್ಚ ನ್ಯಾಯಾಲಯದ ಪೀಠದ ಸದಸ್ಯರಾಗಿದ್ದ ನ್ಯಾ.ಜೆ.ಬಿ.ಪರ್ಡಿವಾಲಾ ಅವರು,ನ್ಯಾಯಾಧೀಶರ...
ಬೆಂಗಳೂರು, ಜು.3: ರಾಜಕಾಲುವೆಗಳ ಮೇಲೆ ನಿರ್ಮಾಣವಾಗಿರುವ ‘ಮಾಲ್ಗಳು, ಅರಮನೆಯಂಥ ಭಂಗಲೆಗಳ ಮೇಲೆ ಬುಲ್ಡೋಜರ್ʼಗಳು ಹೋಗುವುದಿಲ್ಲ.
ಬಂಟ್ವಾಳ : ನೇತ್ರಾವತಿ ನದಿಯಲ್ಲಿ ಈಜಲು ತೆರಳಿದ್ದ ಐವರು ಬಾಲಕರಲ್ಲಿ ಇಬ್ಬರು ಬಾಲಕರು ನೀರು ಪಾಲಾಗಿದ್ದು, ಓರ್ವನನ್ನು ಸ್ಥಳೀಯರು ರಕ್ಷಿಸಿದರೆ ಮತ್ತೋರ್ವ ಬಾಲಕ ನಾಪತ್ತೆಯಾದ ಘಟನೆ ಉಳ್ಳಾಲ ತಾಲೂಕಿನ ಸಜಿಪಪಡು...
ಬೆಂಗಳೂರು, ಜು. 3: ಸ್ವಾತಂತ್ರ್ಯ ಅಮೃತ ಮಹೋತ್ಸವದ ಪ್ರಯುಕ್ತ ಕೇಂದ್ರ ಸರಕಾರ ಆ.
ಬೆಂಗಳೂರು, ಜು. 3: ಮುಖ್ಯಮಂತ್ರಿಗಳ ಸಭೆಯಲ್ಲಿ ಪೌರ ಕಾರ್ಮಿಕರ ಬೇಡಿಕೆಗಳನ್ನು ಪ್ರಸ್ತಾಪಿಸಿದರೂ ಅನುಷ್ಟಾನ ಮಾಡುವ ಲಕ್ಷಣಗಳು ಕಾಣುತ್ತಿಲ್ಲ. ಹಾಗಾಗಿ ಪ್ರತಿಭಟನೆಯನ್ನು ಮುಂದುವರಿಸಿದ್ದು, ನಾಳೆ(ಜು.4) ನಗರದಲ್ಲಿ ಕಸ ಎತ್ತುವುದಿಲ್ಲ ಎಂದು...
ಬೆಂಗಳೂರು, ಜು.3: ಪಿಎಸ್ಸೈ ನೇಮಕಾತಿ ಅಕ್ರಮ ಆರೋಪ ಪ್ರಕರಣ ಸಂಬಂಧ ತನಿಖೆ ಚುರುಕುಗೊಳಿಸಿರುವ ಸಿಐಡಿ ಪೊಲೀಸರು, ಇಂದು(ಸೋಮವಾರ) ಓಎಂಆರ್ ಶೀಟ್, ಕಾರ್ಬನ್ ಶೀಟ್ ಬಗೆಗಿನ ಎಫ್ಎಸ್ಎಲ್ ವರದಿಯನ್ನು ಹೈಕೋರ್ಟ್ಗೆ ಸಲ್ಲಿಕೆ ಮಾಡಲಾಗುತ್ತಿದೆ...
ಮಾಸ್ಕೊ, ಜು.3: ಮಿಲಿಟರಿಯಲ್ಲಿ ಸೇವೆ ಸಲ್ಲಿಸುವುದರಿಂದ ತಪ್ಪಿಸಿಕೊಂಡು, ಅಮೆರಿಕ ಮೂಲದ ನ್ಯಾಷನಲ್ ಹಾಕಿ ಲೀಗ್ ತಂಡದ ಪರ ಆಡಲು ಕರಾರು ಮಾಡಿಕೊಂಡಿದ್ದ ರಶ್ಯದ ಐಸ್ಹಾಕಿ ಆಟಗಾರನನ್ನು ಬಂಧಿಸಲಾಗಿದೆ ಎಂದು ರಶ್ಯದ ಸುದ್ಧಿಸಂಸ್ಥೆ ವರದಿ...
ರಾಯಚೂರು, ಜು.3: ಒಗ್ಗಟ್ಟಿನ ಮೂಲಕ ಕಟ್ಟಬೇಕಾದ ದೇಶವನ್ನು ಇಂದು ದ್ವೇಷದ ಮೂಲಕ ಕಟ್ಟುವ ಪ್ರಯತ್ನಗಳು ನಡೆಯುತ್ತಿವೆ.
ಮೈಸೂರು,ಜು.2: ವಿರೋಧ ಪಕ್ಷದ ಶಾಸಕರ ಕ್ಷೇತ್ರಗಳಿಗೆ ಸರ್ಕಾರ ವಿಶೇಷ ಅನುದಾನ ನೀಡುವಲ್ಲಿ ತಾರತಮ್ಯ ಮಾಡುತ್ತಿದೆ ಎಂದು ಶಾಸಕ ತನ್ವೀರ್ ಸೇಠ್ ಆರೋಪಿಸಿದರು.
ಹೊಸದಿಲ್ಲಿ,ಜು.3: ಸಿಬ್ಬಂದಿಗಳ ಅಲಭ್ಯತೆಯಿಂದಾಗಿ ದೇಶದ ಹಲವಾರು ಕಡೆಗಳಲ್ಲಿ ಇಂಡಿಗೋ ಏರ್ಲೈನ್ಸ್ನ ಯಾನಗಳು ವಿಳಂಬ ಸಮಸ್ಯೆಯನ್ನು ಎದುರಿಸುತ್ತಿವೆ. ಶನಿವಾರ ಇಂಡಿಗೋದ ಕೇವಲ ಶೇ.45ರಷ್ಟು ಯಾನಗಳು ಸಮಯಕ್ಕೆ ಸರಿಯಾಗಿ...
ಮೈಸೂರು,ಜು.3: ಖಾಸಗಿ ಸುದ್ದಿ ವಾಹಿನಿ ವಿರುದ್ಧ ನಟಿ ಪವಿತ್ರ ಲೋಕೇಶ್ ಮೈಸೂರಿನ ವಿವಿ ಪುರಂ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ.
ಶನಿವಾರ ರಾತ್ರಿ ನಗರದ ವಿವಿ ಪುರಂ ಪೊಲೀಸ್ ಠಾಣೆ ಭೇಟಿ ನೀಡಿದ ಪವಿತ್ರ ಲೋಕೇಶ್ ಖಾಸಗಿ...
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಸೆರೆ ಸಿಕ್ಕಿರುವ ಲಷ್ಕರ್-ಎ-ತೊಯ್ಬಾ ಉಗ್ರ ಬಿಜೆಪಿಯ ಸಕ್ರಿಯ ಸದಸ್ಯನಾಗಿದ್ದ. ಆತ ಜಮ್ಮುವಿನಲ್ಲಿ ಅಲ್ಪಸಂಖ್ಯಾತ ಮೋರ್ಚಾ ಸಾಮಾಜಿಕ ಮಾಧ್ಯಮ ಉಸ್ತುವಾರಿ ಕೂಡ ಆಗಿದ್ದ ಎಂದು ndtv.com ವರದಿ ಮಾಡಿದೆ...
ಬೆಂಗಳೂರು, ಜು. 3: ‘ನಾನು ರಾಷ್ಟ್ರಪತಿಯಾಗಿ ಆಯ್ಕೆಯಾದರೆ ಸಂವಿಧಾನಕ್ಕೆ ಮಾತ್ರ ಉತ್ತರದಾಯಿ ಆಗಿರುತ್ತೇನೆ. ಅದೇ ರೀತಿಯಲ್ಲಿ ಆಡಳಿತ ಪಕ್ಷದ ಅಭ್ಯರ್ಥಿಯೂ ಇರಬೇಕೆಂದು ಬಯಸುತ್ತೇನೆ.
ಕೊಪ್ಪಳ, ಜು. 3: ಚಲಿಸುತ್ತಿದ್ದ ರೈಲಿನಿಂದ ಜಿಗಿದು ವೈದ್ಯಕೀಯ ವಿದ್ಯಾರ್ಥಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಿಡದಾಳ್ ರೈಲ್ವೆ ಗೇಟ್ ಬಳಿ ನಡೆದಿದೆ.
ಬಳ್ಳಾರಿ ಮೂಲದ ತೇಜಶ್ರೀ(22) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ...
ಬೆಂಗಳೂರು, ಜು. 3: ಅಂಗವಿಕಲರ ಪ್ರಮಾಣ ಪತ್ರ ಸಲ್ಲಿಸಲು ಕೆಲವೇ ಕ್ಷಣ ವಿಳಂಬವಾಗಿದೆ ಎಂಬ ಕಾರಣಕ್ಕೆ ವೈದ್ಯಕೀಯ ಸೀಟು ವಂಚಿತಳಾಗಿದ್ದ ವಿದ್ಯಾರ್ಥಿನಿಗೆ ಎಂಬಿಬಿಎಸ್ ಸೀಟು ನೀಡುವಂತೆ ಹೈಕೋರ್ಟ್, ಬೆಳಗಾವಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಗೆ(...