Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಟಾಪ್ ಸುದ್ದಿಗಳು
  3. ಕೇದಾರನಾಥ : ಕುದುರೆಗೆ ಧೂಮಪಾನ ಮಾಡಲು...

ಕೇದಾರನಾಥ : ಕುದುರೆಗೆ ಧೂಮಪಾನ ಮಾಡಲು ಬಲವಂತ, ಇಬ್ಬರ ವಿರುದ್ಧ ಎಫ್ಐಆರ್

ವಾರ್ತಾಭಾರತಿವಾರ್ತಾಭಾರತಿ25 Jun 2023 1:00 PM IST
share
ಕೇದಾರನಾಥ : ಕುದುರೆಗೆ ಧೂಮಪಾನ ಮಾಡಲು ಬಲವಂತ, ಇಬ್ಬರ ವಿರುದ್ಧ ಎಫ್ಐಆರ್

ಡೆಹ್ರಾಡೂನ್: ಕೇದಾರನಾಥ ಟ್ರೆಕ್ ನಲ್ಲಿಇಬ್ಬರು ವ್ಯಕ್ತಿಗಳು ಕುದುರೆಗೆ ಧೂಮಪಾನ ಮಾಡಲು ಬಲವಂತಪಡಿಸಿದ ವೈರಲ್ ವೀಡಿಯೊವನ್ನು ತನಿಖೆ ಮಾಡಲು ಉತ್ತರಾಖಂಡದ ರುದ್ರಪ್ರಯಾಗ ಜಿಲ್ಲೆಯ ಪೊಲೀಸರು ಎಫ್ಐಆರ್ ಅಥವಾ ಪ್ರಥಮ ಮಾಹಿತಿ ವರದಿಯನ್ನು ದಾಖಲಿಸಿದ್ದಾರೆ.

ವೀಡಿಯೊ ಕ್ಲಿಪ್ ನಲ್ಲಿ, ಇಬ್ಬರು ಪುರುಷರು ಕುದುರೆಗೆ ಅದರ ಮೂಗಿನ ಹೊಳ್ಳೆಗಳ ಮೂಲಕ ಧೂಮಪಾನ ಮಾಡಲು ಬಲವಂತಪಡಿಸಿದ್ದಾರೆ. ಒಬ್ಬ ವ್ಯಕ್ತಿ ಕುದುರೆಯ ಮೂಗಿನ ಹೊಳ್ಳೆಗಳನ್ನು ಹಾಗೂ ಅದರ ಬಾಯಿಯನ್ನು ತನ್ನ ಕೈಗಳಿಂದ ಮುಚ್ಚುತ್ತಿರುವುದು ಕಂಡುಬಂದರೆ, ಇನ್ನೊಬ್ಬ ಸುತ್ತಿದ ಕಾಗದವನ್ನು ಕುದುರೆಯ ಮೂಗಿಗೆ ಹಾಕುತ್ತಿದ್ದಾ . ವೀಡಿಯೊದ ಕೊನೆಯಲ್ಲಿ ಕುದುರೆಯು ಹೊಗೆಯನ್ನು ಹೊರಹಾಕುತ್ತಿರುವುದನ್ನು ಸಹ ಕಾಣಬಹುದು, ಆದರೆ ವ್ಯಕ್ತಿಗಳು ಪ್ರಾಣಿಯು ಮತ್ತೆ ಹೊಗೆಯನ್ನು ಉಸಿರಾಡುವಂತೆ ಬಲವಂತಪಡಿಸಿದ್ದಾರೆ.

ಇದೀಗ ವೈರಲ್ ಆಗಿರುವ ವೀಡಿಯೋಗೆ ಪ್ರತಿಕ್ರಿಯಿಸಿರುವ ರುದ್ರಪ್ರಯಾಗ ಪೊಲೀಸ್ ಇಲಾಖೆ, ಕುದುರೆ ಪಾಲಕನ ವಿರುದ್ಧ ದೂರು ದಾಖಲಿಸಲಾಗಿದೆ ಎಂದು ಹೇಳಿದ್ದಾರೆ.

"ಈ ವರ್ಷದ ಯಾತ್ರೆಯಲ್ಲಿ ಪ್ರಾಣಿಗಳ ಮೇಲಿನ ಕ್ರೌರ್ಯಕ್ಕೆ ಸಂಬಂಧಿಸಿದಂತೆ ರುದ್ರಪ್ರಯಾಗ ಜಿಲ್ಲಾ ಪೊಲೀಸರು ಒಟ್ಟು 14 ಪ್ರಕರಣಗಳನ್ನು ದಾಖಲಿಸಿದ್ದಾರೆ" ಎಂದು ಪೊಲೀಸರು ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.

"ಇದು ಅತ್ಯಂತ ಖಂಡನೀಯ! ಅಂತಹ ಜನರನ್ನು ಹೊಡೆದು ಜೈಲಿಗೆ ಹಾಕಬೇಕು" ಎಂದು ಒಬ್ಬಟ್ವೀಟ್ ಬಳಕೆದಾರ ಬರೆದಿದ್ದಾರೆ.

#Uttrakhand Some people are making a horse smoke weed forcefully at the trek of Kedarnath temple.@uttarakhandcops @DehradunPolice @RudraprayagPol @AshokKumar_IPS
should look into this matter and find the culprit behind thispic.twitter.com/yyX1BNMiLk

— Himanshi Mehra (@manshi_mehra_) June 23, 2023

"ಕೇದಾರನಾಥಕ್ಕೆ ಯಾತ್ರಿಗಳನ್ನು ಕೊಂಡೊಯ್ಯಲು ಬಳಸುವ ಕುದುರೆಗಳಿಗೆ ಈ ರೀತಿಯ ಕ್ರೌರ್ಯದ ವಿರುದ್ಧ ಕಾನೂನಿನ ನಿಬಂಧನೆಗಳ ಪ್ರಕಾರ ತಪ್ಪಿತಸ್ಥರನ್ನು ಶಿಕ್ಷಿಸಬೇಕು. ಪ್ರಾಣಿಗಳಿಗಾಗಿ ನನ್ನ ಹೃದಯವು ಮಿಡಿಯುತ್ತದೆ" ಎಂದು ಮತ್ತೊಬ್ಬರು ಹೇಳಿದರು.

ಕೆಲವು ನೆಟ್ಟಿಗರು ಕೇದಾರನಾಥ ಚಾರಣದ ಮಾರ್ಗದಲ್ಲಿ ನಡೆದ ಪ್ರಾಣಿ ಹಿಂಸೆಯ ಇತರ ವೀಡಿಯೊಗಳನ್ನು ಸಹ ಹಂಚಿಕೊಂಡಿದ್ದಾರೆ. ಅಂತಹ ಒಂದು ವೀಡಿಯೊವು ಕುದುರೆಯು ರಸ್ತೆಯ ಉದ್ದಕ್ಕೂ ಸತ್ತು ಬಿದ್ದಿರುವುದನ್ನು ಹಾಗೂ ಜನರು ಅದರ ಮೂಲಕ ನಡೆದುಕೊಂಡು ಹೋಗುತ್ತಿರುವುದು ಕಂಡುಬಂದಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X