Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಟಾಪ್ ಸುದ್ದಿಗಳು
  3. ದೇರಳಕಟ್ಟೆ: ನೆರೆ ನೀರಲ್ಲಿ ಮುಳುಗಿ...

ದೇರಳಕಟ್ಟೆ: ನೆರೆ ನೀರಲ್ಲಿ ಮುಳುಗಿ ಕಡಿತಗೊಂಡಿದ್ದ ವಿದ್ಯುತ್ ಸಂಪರ್ಕ ಸರಿಪಡಿಸಿದ ಲೈನ್ ಮೆನ್; ವ್ಯಾಪಕ ಪ್ರಶಂಸೆ

ವಾರ್ತಾಭಾರತಿವಾರ್ತಾಭಾರತಿ5 July 2023 4:15 PM IST
share
ದೇರಳಕಟ್ಟೆ: ನೆರೆ ನೀರಲ್ಲಿ ಮುಳುಗಿ ಕಡಿತಗೊಂಡಿದ್ದ ವಿದ್ಯುತ್ ಸಂಪರ್ಕ ಸರಿಪಡಿಸಿದ ಲೈನ್ ಮೆನ್; ವ್ಯಾಪಕ ಪ್ರಶಂಸೆ

ಉಳ್ಳಾಲ: ಬಿರುಗಾಳಿಗೆ ವಿದ್ಯುತ್ ಕಂಬದ ತಂತಿಗಳು ಪರಸ್ಪರ ಸ್ಪರ್ಶಿಸಿ ಟ್ರಿಪ್ ಆಗಿ ಸ್ಥಳೀಯರಿಗೆ ವಿದ್ಯುತ್ ಸಂಪರ್ಕ ಸ್ಥಗಿತಗೊಂಡಿದ್ದ ಸ್ಥಳಕ್ಕೆ ಬಂದ ಮೆಸ್ಕಾಂ ಪವರ್ ಮೆನ್ ನೆರೆ ನೀರಲ್ಲಿ ಮುಳುಗಿ ಕಂಬವನ್ನೇರಿ ತುರ್ತು ದುರಸ್ಥಿ ಕಾರ್ಯ ನಡೆಸಿದ ಘಟನೆ ಮಂಗಳವಾರ ದೇರಳಕಟ್ಟೆಯ ಬೆರಿಕೆ ಎಂಬಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ.

ಬಿರುಗಾಳಿ,ಮಳೆಗೆ ವಿದ್ಯುತ್ ಕಂಬದ ತಂತಿಗಳು ಪರಸ್ಪರ ಸ್ಪರ್ಶಿಸಿ ಸ್ಥಳೀಯ 40 ರಷ್ಟು ಮನೆಗಳಿಗೆ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ.ಈ ಬಗ್ಗೆ ಸ್ಥಳೀಯರು ಮೆಸ್ಕಾಂಗೆ ದೂರು ನೀಡಿದ್ದರು.ಸ್ಥಳಕ್ಕೆ ಮೆಸ್ಕಾಂನ ಪವರ್ ಮೆನ್ ವಸಂತ್ ಎಂಬವರು ಭೇಟಿ ನೀಡಿದ್ದಾರೆ.ಆದರೆ ಟ್ರಿಪ್ ಆಗಿದ್ದ ವಿದ್ಯುತ್ ಕಂಬವು ನೆರೆ ನೀರಿಂದ ಸಂಪೂರ್ಣ ಜಲಾವೃತಗೊಂಡಿತ್ತು.ನೆರೆ ನೀರನ್ನು ಲೆಕ್ಕಿಸದ ವಸಂತ್ ಅವರು ಸ್ಥಳೀಯರೋರ್ವರ ಮಾರ್ಗದರ್ಶನದಿಂದ ನೀರಲ್ಲಿ ಮುಳುಗಿ ಒದ್ದೆಯಾಗಿಯೇ ಸಾಗಿ ಕಂಬವನ್ನೇರಿ ತುರ್ತು ದುರಸ್ಥಿ ಕಾರ್ಯ ನಡೆಸಿರುವ ವೀಡಿಯೋ ವೈರಲ್ ಆಗಿದೆ.


ವಿದ್ಯುತ್ ಸರಬರಾಜಲ್ಲಿ ಸ್ವಲ್ಪ ವ್ಯತ್ಯಯವಾದರೂ ಮೆಸ್ಕಾಂ ಸಿಬ್ಬಂದಿಗಳಿಗೆ ಹಿಡಿ ಶಾಪ ಹಾಕುವವರೇ ಹೆಚ್ಚು.ಆದರೆ ಬಿರು ಗಾಳಿ,ಮಳೆ,ಉರಿ ಬಿಸಿಲನ್ನೂ ಲೆಕ್ಕಿಸದೆ ತುರ್ತು ಕಾರ್ಯಾಚರಣೆ ಮಾಡಿ ಜನರಿಗೆ ವಿದ್ಯುತ್ ಸಂಪರ್ಕ ಒದಗಿಸುವ ಪವರ್ ಮೆನ್ ನ ಬಗ್ಗೆ ಸ್ಥಳೀಯರಿಂದ ಮೆಚ್ಚುಗೆ ವ್ಯಕ್ತವಾಗಿದೆ.

ದೇರಳಕಟ್ಟೆಯ ಬೆರಿಕೆ ಎಂಬಲ್ಲಿ ಬಿರುಗಾಳಿಗೆ ವಿದ್ಯುತ್ ಕಂಬದ ತಂತಿಗಳು ಪರಸ್ಪರ ಸ್ಪರ್ಶಿಸಿ ಟ್ರಿಪ್ ಆಗಿ ಸ್ಥಳೀಯರಿಗೆ ವಿದ್ಯುತ್ ಸಂಪರ್ಕ ಸ್ಥಗಿತಗೊಂಡಿದ್ದು ಸ್ಥಳಕ್ಕೆ ಬಂದ ಮೆಸ್ಕಾಂ ಪವರ್ ಮೆನ್ ನೆರೆ ನೀರಲ್ಲಿ ಮುಳುಗಿ ಕಂಬವನ್ನೇರಿ ತುರ್ತು ದುರಸ್ಥಿ ಕಾರ್ಯ ನಡೆಸಿದ ವ್ಯಾಪಕ ಪ್ರಶಂಸೆಗೆ ಪಾತ್ರರಾಗಿದ್ದಾರೆ. pic.twitter.com/r9NcinX5YE

— Jafar Swadiq (@JafarSwadiq3) July 5, 2023

share
ವಾರ್ತಾಭಾರತಿ
ವಾರ್ತಾಭಾರತಿ
Next Story
X