Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಟಾಪ್ ಸುದ್ದಿಗಳು
  3. ಮಣಿಪುರ ಗಲಭೆ ಪ್ರಕರಣ; ಕೇಂದ್ರ ಸರಕಾರದ...

ಮಣಿಪುರ ಗಲಭೆ ಪ್ರಕರಣ; ಕೇಂದ್ರ ಸರಕಾರದ ಆಡಳಿತ ವೈಫಲ್ಯಕ್ಕೆ ಸಾಕ್ಷಿ: ಮನಪಾ ಸದಸ್ಯ ವಿನಯ್ ರಾಜ್

ವಾರ್ತಾಭಾರತಿವಾರ್ತಾಭಾರತಿ21 July 2023 3:40 PM IST
share
ಮಣಿಪುರ ಗಲಭೆ ಪ್ರಕರಣ; ಕೇಂದ್ರ ಸರಕಾರದ ಆಡಳಿತ ವೈಫಲ್ಯಕ್ಕೆ ಸಾಕ್ಷಿ: ಮನಪಾ ಸದಸ್ಯ ವಿನಯ್ ರಾಜ್

ಮಂಗಳೂರು, ಜು.21: ಮಣಿಪುರದಲ್ಲಿ ಜನಾಂಗೀಯ ಗಲಭೆ ಆರಂಭವಾಗಿ ನಾಲ್ಕು ತಿಂಗಳಾದರೂ ಕೂಡ ಅದನ್ನು ನಿಯಂತ್ರಣ ಮಾಡುವ ಕೆಲಸವನ್ನು ಕೇಂದ್ರ, ಅಲ್ಲಿನ ರಾಜ್ಯ ಸರಕಾರಗಳು ಮಾಡಿಲ್ಲ. ಇದು ಸಂಪೂರ್ಣ ಕಾನೂನು ವ್ಯವಸ್ಥೆ ವಿಲತೆಗೆ ಸಾಕ್ಷಿ ಎಂದು ಮನಪಾ ಸದಸ್ಯ ಎ.ಸಿ.ವಿನಯ್ ರಾಜ್ ಹೇಳಿದ್ದಾರೆ.

ಶುಕ್ರವಾರ ನಗರದ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಣಿಪುರ ಗಲಭೆ ಸರಕಾರ ಪ್ರಾಯೋಜಿತವಾಗಿ ಪೊಲೀಸರ ಸಮ್ಮುಖದಲ್ಲಿ ನಡೆಯುತ್ತಿದೆ. ಇಲ್ಲಿನ ಕಾನೂನು ವ್ಯವಸ್ಥೆಗಳೇ ಕೆಟ್ಟು ಹೋಗಿದೆ. ಪ್ರಧಾನಿ ಮಂತ್ರಿ ಮನಸ್ಸು ಮಾಡಿದ್ದರೆ ಅದನ್ನು ಮೊದಲೇ ನಿಯಂತ್ರಣ ಮಾಡಬಹುದಿತ್ತು. ಅವರು ದೇಶ- ವಿದೇಶ ಸುತ್ತಾಟ, ಕರ್ನಾಟಕದಲ್ಲಿ ಚುನಾವಣಾ ರ‍್ಯಾಲಿಯಲ್ಲಿಯೇ ತಲ್ಲೀನರಾದರು ಎಂದು ಆರೋಪಿಸಿದರು.

ಅಮೆರಿಕದಲ್ಲಿ ಹೋಗಿ ದೇಶದ ಮಹಿಳೆಯರ ಬಗ್ಗೆ ಭಾಷಣ ಮಾಡುವ ಕೆಲಸವನ್ನು ಮಾತ್ರ ಮಾಡುತ್ತಾ ಹೋದರೂ ಮಣಿಪುರದ ಗಲಭೆ ನಿಯಂತ್ರಣ ಮಾಡುವ ಬದಲು ಅಲ್ಲಿನ ಇಂಟರ್ನೆಟ್, ಸಾಮಾಜಿಕ ಜಾಲತಾಣಗಳಿಗೆ ಕಡಿವಾಣ ಹಾಕುವ ಕೆಲಸವನ್ನು ಮಾಡಿದರು ಎಂದರು.

ಸುಪ್ರೀಂ ಕೋರ್ಟ್ ಕೇಂದ್ರಕ್ಕೆ ಎಚ್ಚರಿಕೆ ಕೊಟ್ಟಾಗ ಮಾತ್ರ ಪ್ರಧಾನಿ ಮೋದಿ ಮಾತನಾಡಿ ರಾಜ್ಯದ ಮುಖ್ಯಮಂತ್ರಿಗಳಿಗೆ ಮಹಿಳೆಯರ ರಕ್ಷಣೆಯ ಕುರಿತಾದ ಕಾನೂನುಗಳನ್ನು ಸುಭದ್ರ ಮಾಡಿ ಎನ್ನುವ ಮಾತುಗಳನ್ನು ಹೇಳಿದ್ದಾರೆ. ಆದರೆ ಬಿಲ್ಕಿಸ್ ಬಾನು, ಹತ್ರಾಸ್ ,ಉನಾವೋ ಪ್ರಕರಣ, ಬ್ರಿಜ್ ಭೂಷಣ್ ನಂತಹ ಪ್ರಕರಣಗಳು ಕಾಣಿಸಿಕೊಂಡಾಗಲೇ ಮಹಿಳೆಯರ ಮೇಲಿನ ಗೌರವದಿಂದ ಅವರಿಗೆ ರಕ್ಷಣೆ ನೀಡುವ ಕಾರ್ಯವನ್ನು ಮಾಡಬಹುದಿತ್ತು. ಮಣಿಪುರ ಘಟನೆಯನ್ನು ನಿಯಂತ್ರಣ ಮಾಡುವ ಎಲ್ಲ ಸಾಧ್ಯತೆಗಳು ಇತ್ತು ಆದರೆ ಪ್ರಧಾನಿ, ಗೃಹಸಚಿವರು ಇಂತಹ ಕೆಲಸವನ್ನು ಮಾಡೇ ಇಲ್ಲ. ಕೇಂದ್ರ ಸಚಿವರಾದ ಸ್ಪೃತಿ ಇರಾನಿ, ಶೋಭಾ ಕರಂದ್ಲಾಜೆ ಸೇರಿದಂತೆ ಕೇಂದ್ರದ ಯಾವ ಸಚಿವರು ಕೂಡ ಈ ಕುರಿತು ಮಾತನಾಡುತ್ತಿಲ್ಲ. ರಾಷ್ಟ್ರಪತಿ ದ್ರೌಪದಿ ಮುರ್ಮು ಕೂಡ ಕೇಂದ್ರವನ್ನು ಕೇಳುವ ಕೆಲಸವನ್ನು ಮಾಡಿಲ್ಲ. ಮಾನವ ಆಯೋಗ, ಮಹಿಳಾ ಆಯೋಗಗಳು ಸ್ವಾತಂತ್ರ್ಯವಾದ ಸಂಸ್ಥೆಗಳು ಕೂಡ ಕೇಂದ್ರದ ಮುಲಾಜಿಗೆ ಬಿದ್ದು ಶಕ್ತಿ ಗುಂದಿವೆ ಎಂದು ವಿನಯ್ ರಾಜ್ ಆರೋಪಿಸಿದರು.

ಕಾಂಗ್ರೆಸ್ ನ ಮುಖಂಡರಾದ ವಿಶ್ವಾಸ್ ಕುಮಾರ್ ದಾಸ್, ಪ್ರಕಾಶ್ ಸಾಲ್ಯಾನ್, ಶಾಂತಲಾ ಗಟ್ಟಿ, ಚಂದ್ರಕಲಾ, ಅಪ್ಪಿಘಿ, ಜೆಸಿಂತಾ ಆಲ್ಪ್ರೇಡ್, ಝೀನತ್, ತನ್ವಿಶ್, ರೂಪೇಶ್, ದುರ್ಗಪ್ರಸಾದ್, ರಾಕೇಶ್ ದೇವಾಡಿಗ ಮೊದಲಾದವರು ಉಪಸ್ಥಿತರಿದ್ದರು.







share
ವಾರ್ತಾಭಾರತಿ
ವಾರ್ತಾಭಾರತಿ
Next Story
X