Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಟಾಪ್ ಸುದ್ದಿಗಳು
  3. ಶಾಸಕರು, ಬೆಂಬಲಿಗರನ್ನು ಭೇಟಿಯಾದ ಸಚಿನ್...

ಶಾಸಕರು, ಬೆಂಬಲಿಗರನ್ನು ಭೇಟಿಯಾದ ಸಚಿನ್ ಪೈಲಟ್, ಎಲ್ಲರ ಚಿತ್ತ ರಾಜಸ್ಥಾನದತ್ತ

ವಾರ್ತಾಭಾರತಿವಾರ್ತಾಭಾರತಿ2 July 2023 11:56 AM IST
share
ಶಾಸಕರು, ಬೆಂಬಲಿಗರನ್ನು ಭೇಟಿಯಾದ ಸಚಿನ್ ಪೈಲಟ್, ಎಲ್ಲರ ಚಿತ್ತ ರಾಜಸ್ಥಾನದತ್ತ

ಜೈಪುರ: ಈ ವರ್ಷಾಂತ್ಯದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಮುನ್ನ ಛತ್ತೀಸ್ ಗಢದ ಉಪಮುಖ್ಯಮಂತ್ರಿಯಾಗಿ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಅವರ ಪ್ರತಿಸ್ಪರ್ಧಿ ಟಿಎಸ್ ಸಿಂಗ್ ದೇವ್ ಅವರನ್ನು ಕೊನೆಯ ಕ್ಷಣದಲ್ಲಿ ನೇಮಕ ಮಾಡಿದ ನಂತರ ಎಲ್ಲರ ಕಣ್ಣುಗಳು ಈಗ ರಾಜಸ್ಥಾನದತ್ತ ನೆಟ್ಟಿದೆ.

ಈ ಕ್ರಮವು ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರೊಂದಿಗೆ ಭಿನ್ನಾಭಿಪ್ರಾಯ ಹೊಂದಿರುವ ಸಚಿನ್ ಪೈಲಟ್ ಅವರಿಗೆ ಪಕ್ಷದಲ್ಲಿ ಹೆಚ್ಚು ಪ್ರಮುಖ ಸ್ಥಾನ ನೀಡುವ ಮೂಲಕ ಪಶ್ಚಿಮ ಗಡಿ ರಾಜ್ಯದಲ್ಲೂ ಶಾಂತಿ ನೆಲೆಸಲು ಕಾಂಗ್ರೆಸ್ ಪ್ರಯತ್ನಿಸಬಹುದು ಎಂಬ ಊಹಾಪೋಹವನ್ನು ಹುಟ್ಟುಹಾಕಿದೆ.

ಗಾಂಧಿ ಕುಟುಂಬ ಮಧ್ಯಪ್ರವೇಶಿಸುವ ಮೊದಲು 2021 ರಲ್ಲಿ ಕಾಂಗ್ರೆಸ್ ಸರಕಾರವನ್ನು ಪತನದ ಅಂಚಿಗೆ ತಂದ ಸಿಂಗ್ ದೇವ್ ಅವರನ್ನು ಬುಧವಾರ ತಡರಾತ್ರಿ ಟ್ವೀಟ್ನಲ್ಲಿ ಸಚಿನ್ ಪೈಲಟ್ ಅಭಿನಂದಿಸಿದ್ದಾರೆ.

ಪೈಲಟ್ ಅವರು ದಿಲ್ಲಿಯಿಂದ ಹಿಂದಿರುಗಿದ ನಂತರ ಶಾಸಕರು ಹಾಗೂ ತಮ್ಮ ಬೆಂಬಲಿಗರೊಂದಿಗೆ ಸರಣಿ ಸಭೆಗಳನ್ನು ನಡೆಸಿದ್ದು, ಜೈಪುರದಲ್ಲಿ ರಾಜಕೀಯ ಗರಿಗೆದರಿದೆ. ಪೈಲಟ್ ಅವರು ವಿವೇಚನೆಯಿಂದ ವರ್ತಿಸಿದ್ದರೂ, ಅವರ ಬೆಂಬಲಿಗsaರು ಲವಲವಿಕೆ ತೋರುತ್ತಿದ್ದಾರೆ.

ಇತ್ತೀಚೆಗೆ ತಮ್ಮದೇ ಪಕ್ಷದ ಸಹೋದ್ಯೋಗಿ ಮತ್ತು ಮುಖ್ಯಮಂತ್ರಿಯ ಮೇಲೆ ದಾಳಿಯನ್ನು ಹೆಚ್ಚಿಸಿದ ಪೈಲಟ್, ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಮೇಲಿನ ಒತ್ತಡವನ್ನು ತಗ್ಗಿಸಲು ಮತ್ತು ರಾಜಸ್ಥಾನ ಚುನಾವಣೆಯ ಮೊದಲು ತಮ್ಮ ಜವಾಬ್ದಾರಿಗಳನ್ನು ವಿಸ್ತರಿಸುವುದನ್ನು ಎದುರು ನೋಡುತ್ತಿದ್ದಾರೆ ಎಂದು ತಿಳಿದುಬಂದಿದೆ.

ಪೈಲಟ್ ಏಕವ್ಯಕ್ತಿ ಪ್ರಚಾರ ಹಾಗೂ ತಮ್ಮದೇ ಪಕ್ಷದ ಸರಕಾರದ ಬಗ್ಗೆ ತಿಂಗಳುಗಟ್ಟಲೆ ಪಟ್ಟುಬಿಡದ ಟೀಕೆಗಳು ಕಾಂಗ್ರೆಸ್ ಗೆ ತೀವ್ರ ಮುಜುಗರವನ್ನುಂಟು ಮಾಡಿದೆ.

ಕಾಂಗ್ರೆಸ್ ಆಡಳಿತವಿರುವ 2 ರಾಜ್ಯಗಳಾದ ರಾಜಸ್ಥಾನ, ಛತ್ತೀಸ್ ಗಢ ಮತ್ತು ಬಿಜೆಪಿ ಆಡಳಿತವಿರುವ ಮಧ್ಯಪ್ರದೇಶದಲ್ಲಿ ಈ ವರ್ಷದ ಕೊನೆಯಲ್ಲಿ ಒಂದೇ ಸಮಯದಲ್ಲಿ ಚುನಾವಣೆ ನಡೆಯಲಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X