Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ತುಮಕೂರು
  4. ತುಮಕೂರು | ನ.22ರಂದು ಸಾಹೇ...

ತುಮಕೂರು | ನ.22ರಂದು ಸಾಹೇ ವಿಶ್ವವಿದ್ಯಾಲಯದ 14ನೇ ಘಟಿಕೋತ್ಸವ

ವಾರ್ತಾಭಾರತಿವಾರ್ತಾಭಾರತಿ21 Nov 2025 7:34 PM IST
share
ತುಮಕೂರು | ನ.22ರಂದು ಸಾಹೇ ವಿಶ್ವವಿದ್ಯಾಲಯದ 14ನೇ ಘಟಿಕೋತ್ಸವ

ತುಮಕೂರು : ನಗರದ ಅಗಲಕೋಟೆಯಲ್ಲಿರುವ ಶ್ರೀ ಸಿದ್ದಾರ್ಥ ವೈದ್ಯಕೀಯ ಕಾಲೇಜಿನ ಆವರಣದಲ್ಲಿ ನವೆಂಬರ್ 22ರಂದು ಶ್ರೀ ಸಿದ್ದಾರ್ಥ ಅಕಾಡೆಮಿ ಅಫ್ ಹೈಯರ್ ಎಜುಕೇಷನ್, ಸಾಹೇ ವಿಶ್ವವಿದ್ಯಾಲಯದ 14ನೇ ಘಟಿಕೋತ್ಸವ ಆಯೋಜಿಸಲಾಗಿದೆ ಎಂದು ಸಾಹೇ ಕುಲಪತಿ ಡಾ.ಕೆ.ಬಿ.ಲಿಂಗೇಗೌಡ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, 14ನೇ ಸಾಹೇ ಘಟಿಕೋತ್ಸವದಲ್ಲಿ ಪಾವಗಡದ ಶ್ರೀ ರಾಮಕೃಷ್ಣ ವಿವೇಕಾನಂದ ಆಶ್ರಮದ ಸಂಸ್ಥಾಪಕರಾದ ಶ್ರೀಸ್ವಾಮಿ ಜಪಾನಂದ ಜಿ ಮಹಾರಾಜ್ ಹಾಗೂ ವಿಜ್ಞಾನಿ, ಭಾರತೀಯ ವಿಜ್ಞಾನ ಸಂಸ್ಥೆಯ ವಿರೋಸ್ಪೇಸ್ ಇಂಜಿನಿಯರಿಂಗ್‍ನ ವಿಶ್ರಾಂತ ಪ್ರಾಧ್ಯಾಪಕರಾದ ಡಾ.ಕೆ.ಪಿ.ಜೆ.ರೆಡ್ಡಿ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗುತ್ತಿದೆ ಎಂದರು.

ಸಾಹೇ ವಿವಿಯ 14ನೇ ಘಟಿಕೋತ್ಸವದಲ್ಲಿ ಮಾಜಿ ಕೇಂದ್ರ ಸಚಿವರು ಹಾಗೂ ಸಂಸದರಾದ ಜಯರಾಮ್ ರಮೇಶ್ ಅವರು ಭಾಷಣ ಮಾಡಲಿದ್ದಾರೆ. ಸಾಹೇ ವಿಶ್ವವಿದ್ಯಾಲಯದ ಕುಲಾಧಿಪತಿಗಳು ಹಾಗೂ ಗೃಹ ಸಚಿವರಾದ ಡಾ.ಜಿ.ಪರಮೇಶ್ವರ್‌ ಅವರು ಪದವಿ ಘಟಿಕೋತ್ಸವದಲ್ಲಿ ಪದವಿ ಪ್ರಮಾಣ ಗೌಪ್ಯತೆಯನ್ನು ಭೋದಿಸಿ, ಪ್ರಮಾಣ ಪತ್ರಗಳನ್ನು ವಿತರಿಸಲಿದ್ದಾರೆ ಹಾಗೂ ಘಟಿಕೋತ್ಸವದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ಶ್ರೀ ಸಿದ್ದಾರ್ಥ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿ ಟ್ರಸ್ಟಿಗಳಾದ ಕನ್ನಿಕಾ ಪರಮೇಶ್ವರಿ ಮತ್ತು ಡಾ.ಜಿ.ಎಸ್.ಆನಂದ್ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ಸಾಹೇ ವಿಶ್ವವಿದ್ಯಾನಿಲಯದ ಕುಲಪತಿಗಳಾದ ಡಾ.ಕೆ.ಬಿ.ಲಿಂಗೇಗೌಡ, ಕುಲಸಚಿವರಾದ ಡಾ.ಅಶೋಕ್ ಮೆಹತಾ, ಸಾಹೇ ವಿಶ್ವವಿದ್ಯಾನಿಲಯದ ಪರೀಕ್ಷಾಂಗ ವಿಭಾಗದ ನಿಯಂತ್ರಕರಾದ ಡಾ.ಗುರುಶಂಕರ್ ಸಿ., ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲ ಡಾ.ಸಾಣಿಕೊಪ್ಪ, ಡೆಂಟಲ್ ಕಾಲೇಜಿನ ಪ್ರಾಂಶುಪಾಲ ಡಾ. ಬಿ. ಪ್ರವೀಣ್ ಕುಡುವ, ವೈದ್ಯಕೀಯ ಕಾಲೇಜಿನ ಉಪ ಪ್ರಾಂಶುಪಾಲರಾದ ಡಾ.ಪ್ರಭಾಕರ್ ಜಿ ಎನ್., ಉಪ ಕುಲಸಚಿವರಾದ ಡಾ.ಸುದೀಪ್ ಕುಮಾರ್, ಟಿ.ಬೇಗೂರಿನ ಶ್ರೀ ಸಿದ್ದಾರ್ಥ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಕೇಂದ್ರದ ಪ್ರಾಂಶುಪಾಲರಾದ ಡಾ ದಿವಾಕರ್, ಶ್ರೀ ಸಿದ್ದಾರ್ಥ ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ.ಎಂ.ವಿ.ರವಿ ಪ್ರಕಾಶ್ ಹಾಗೂ ಇಂಜಿನಿಯರಿಂಗ್ ಮತ್ತು ಮೆಡಿಕಲ್ ಕಾಲೇಜಿನ ಎಲ್ಲಾ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿಗಳು ಮತ್ತು ಪೋಷಕರು ಭಾಗವಹಿಸಲಿದ್ದಾರೆ.

ಶ್ರೀ ಸಿದ್ದಾರ್ಥ ಅಕಾಡೆಮಿ ಅಫ್ ಹೈಯರ್ ಎಜುಕೇಷನ್ ಸಾಹೇ ವಿವಿಯ 14ನೇ ಘಟಿಕೋತ್ಸವದಲ್ಲಿ 664 ಬಿಇ ಮತ್ತು ಎಂಟೆಕ್, 372 ಎಂ.ಬಿ.ಬಿ.ಎಸ್ ಮತ್ತು ಎಂ.ಡಿ., 34 ಬಿಡಿಎಸ್ ಮತ್ತು ಎಂ.ಡಿ.ಎಸ್ ಹಾಗೂ 14 ಪಿಹೆಚ್‍ಡಿ ಪದವಿಗಳು ಸೇರಿದಂತೆ ಒಟ್ಟು 1086 ವಿದ್ಯಾರ್ಥಿಗಳಿಗೆ ಪದವಿ ಪ್ರಧಾನ ಮಾಡಲಾಗುವುದು. ಶೈಕ್ಷಣಿಕ ಬೆಳವಣಿಗೆಯಲ್ಲಿ ಸಾಧನೆ ತೋರಿದ 15 ಜನರಿಗೆ ಚಿನ್ನದ ಪದಕ ನೀಡಿ ಗೌರವಿಸಲಾಗುವುದು. ಇಂಜಿನಿಯರಿಂಗ್ ನ 8, ವೈದ್ಯಕೀಯ ವಿಭಾಗದ 3, ದಂತ ವೈದ್ಯಕೀಯದ 2, ಎಂಸಿಎ ಮತ್ತು ಎಂಟೆಕ್ ವಿಭಾಗದ 2 ವಿದ್ಯಾರ್ಥಿಗಳಿಗೆ ಚಿನ್ನದ ಪದಕ ಲಭಿಸಲಿದೆ ಎಂದು ವಿವರ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X