Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ತುಮಕೂರು
  4. ಸಿದ್ದರಾಮಯ್ಯನವರ ಪದಚ್ಯುತಿಯಾದರೆ ದಲಿತ...

ಸಿದ್ದರಾಮಯ್ಯನವರ ಪದಚ್ಯುತಿಯಾದರೆ ದಲಿತ ಸಿಎಂ ಪರಮೇಶ್ವರ್ ಆಗಬೇಕು: ಕೆ.ಎನ್‌. ರಾಜಣ್ಣ

ವಾರ್ತಾಭಾರತಿವಾರ್ತಾಭಾರತಿ3 Dec 2025 2:21 PM IST
share
ಸಿದ್ದರಾಮಯ್ಯನವರ  ಪದಚ್ಯುತಿಯಾದರೆ ದಲಿತ ಸಿಎಂ ಪರಮೇಶ್ವರ್ ಆಗಬೇಕು: ಕೆ.ಎನ್‌. ರಾಜಣ್ಣ
"ಸಿಎಂ-ಡಿಸಿಎಂ ಬ್ರೇಕ್ ಫಾಸ್ಟ್ ಮೀಟಿಂಗ್ ಬೀಗತನ ಮಾಡಿದಂತೆ ಆಗಿದೆ"

ತುಮಕೂರು: ಸಿಎಂ-ಡಿಸಿಎಂ ಬ್ರೇಕ್ ಫಾಸ್ಟ್ ಮೀಟಿಂಗ್ ಬೀಗತನ ಮಾಡಿದಂತೆ ಆಗಿದೆ. ಮೊದಲು ಒಂದು ಕಡೆ ಹೆಣ್ಣು ನೋಡೋಕೆ ಬರ್ತಾರೆ. ಆ ಮೇಲೆ ಗಂಡು ನೋಡೋಕೆ ಬರ್ತಾರೆ. ಆ ರೀತಿಯಾಗಿದೆ ಈ ಬ್ರೇಕ್ ಫಾಸ್ಟ್ ಮೀಟಿಂಗ್ ಎಂದು ಮಾಜಿ ಸಚಿವ ಕೆಎನ್ ರಾಜಣ್ಣ ಟೀಕಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇರೋದು ಏನಿದಿಯೋ ಅದೇ ಮುಂದುವರಿದುಕೊಂಡು ಹೋಗುತ್ತೆ. ಯಾವುದೇ ರಿವರ್ಸ್ ಆಗಲ್ಲ. ಈ ಹಳ್ಳಿಗಳಲ್ಲಿ ಶಾಂತಿ ಆಗಬೇಕು ಅಂದ್ರೆ ಕುರಿ ಕೋಳಿ ಬಲಿ ಕೊಡ್ತಾರೆ. ಆ ರೀತಿಯಾಗಿ ಎರಡು ಮನೆಯಲ್ಲಿ ಆಗಿದೆ. ಬದಲಾವಣೆ ಇಲ್ಲ ಅಂತ ನಾವು ಅಂದುಕೊಂಡಿದ್ದೇವೆ. ಬದಲಾವಣೆ ಇದ್ರೆ ಹೈಕಮಾಂಡ್ ಹೇಳ್ತಾರೆ. ಸಚಿವ ಸಂಪುಟ ವಿಸ್ತರಣೆ ಬೆಳಗಾವಿ ಅಧಿವೇಶನದ ನಂತರ ಆಗುತ್ತೆ ಎಂದರು.

ದಲಿತ ಸಿಎಂ ಪರಮೇಶ್ವರ್ ಆಗಬೇಕೇಂಬ ಒತ್ತಾಯದ ವಿಚಾರವಾಗಿ ಮಾತನಾಡಿದ ಅವರು, ಅನಿವಾರ್ಯವಾಗಿ ಸಿದ್ದರಾಮಯ್ಯನವರ ಪದಚ್ಯುತಿ ಆದರೆ ದಲಿತ ಸಿಎಂ ಪರಮೇಶ್ವರ್ ಆಗಬೇಕು ಎಂದರು.

ಬಿಜೆಪಿ ಸಚಿವರನ್ನು ರಾಜಣ್ಣ ಪುತ್ರ ರಾಜೇಂದ್ರ ಭೇಟಿ ವಿಚಾರವಾಗಿ ಪ್ರತಿಕ್ರಿಯಿಸುತ್ತಾ, ಸ್ಕ್ರೀಪ್ಕೋ ದಲ್ಲಿ ರಾಜೇಂದ್ರ ಸಿನೀಯರ್ ನಿರ್ದೇಶಕ ಆಗಿದ್ದಾನೆ. ಸ್ಕ್ರೀಪ್ಕೋ ಇಸ್ಕೋದಲ್ಲಿ ಆರ್ಟಿಫಿಶಿಯಲ್ ಮೆನ್ಯೂರ್ ಮಾಡಬೇಕಾಗಿದೆ. ಆ ಎರಡು ಸಮಿತಿಗಳು ಏಷ್ಯಾ ಖಂಡದಲ್ಲಿ ದೊಡ್ಡ ಸಹಕಾರಿ ಸಂಸ್ಥೆಗಳು. ಇದೆಲ್ಲವೂ ಕೇಂದ್ರ ಸಹಕಾರಿ ಸಚಿವರ ಅಡಿಯಲ್ಲಿ ಬರ್ತವೆ. ಇದರ ಬಗ್ಗೆ ಚರ್ಚೆಗಳಿದ್ದಾಗ ಅವರೊಬ್ಬರೇ ಅಲ್ಲ ಇತರೆ ಎಲ್ಲಾ ನಿರ್ದೇಶಕರು ಹೋಗ್ತಾರೆ. ಅಮಿತ್ ಶಾ ಕೂಡಾ ಸಭೆ ಕರೆತಾ ಇರ್ತಾರೆ. ಅದಕ್ಕೆ ವಿಶೇಷ ಅರ್ಥ ಕಲ್ಪಿಸೋದು ಬೇಡ ಎಂದು ಹೇಳಿದರು.

Tags

SiddaramaiahParameshwaraDalit CMK.N. Rajanna
share
ವಾರ್ತಾಭಾರತಿ
ವಾರ್ತಾಭಾರತಿ
Next Story
X