ತುಮಕೂರು: ಕೃಷಿ ಹೊಂಡಕ್ಕೆ ಬಿದ್ದು ಇಬ್ಬರು ಸಹೋದರಿಯರು ಮೃತ್ಯು

ತುಮಕೂರು: ಕೃಷಿ ಹೊಂಡಕ್ಕೆ ಬಿದ್ದು ಇಬ್ಬರು ಸಹೋದರಿಯರು ಮೃತಪಟ್ಟ ಘಟನೆ ಕೊರಟಗೆರೆ ತಾಲೂಕಿನ ಅರಸಪುರ ಗ್ರಾಮದ ಜಮೀನೊಂದರಲ್ಲಿ ಘಟನೆ ನಡೆದಿದೆ.
ಮೃತರನ್ನು ಗಂಗಮ್ಮ(37) ಶಕುಂತಲಾ (36) ಎಂದು ಗುರುತಿಸಲಾಗಿದೆ. ಇಬ್ಬರು ತವರು ಮನೆ ಅರಸಪುರದಲ್ಲೇ ವಾಸಿಸುತ್ತಿದ್ದರು.
ಹೊಲಕ್ಕೆ ದನ ಮೇಯಿಸಲು ಹೋದಾಗ ಈ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ.
Next Story





