Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ತುಮಕೂರು
  4. ತಿಪಟೂರು | ನಿವೇಶನ ರಹಿತರಿಗೆ ವಸತಿ...

ತಿಪಟೂರು | ನಿವೇಶನ ರಹಿತರಿಗೆ ವಸತಿ ನೀಡಲು ಡಿಎಸ್ಎಸ್ ಸಂಚಾಲಕ ಜಕ್ಕನಹಳ್ಳಿ ಮೋಹನ್ ಒತ್ತಾಯ

ವಾರ್ತಾಭಾರತಿವಾರ್ತಾಭಾರತಿ28 April 2025 10:32 AM IST
share
ತಿಪಟೂರು | ನಿವೇಶನ ರಹಿತರಿಗೆ ವಸತಿ ನೀಡಲು ಡಿಎಸ್ಎಸ್ ಸಂಚಾಲಕ ಜಕ್ಕನಹಳ್ಳಿ ಮೋಹನ್ ಒತ್ತಾಯ

ತಿಪಟೂರು : ಸರಕಾರ ನಿವೇಶನ ರಹಿತರಿಗೆ ನಿವೇಶನ ನೀಡಿ, ಮನೆ ನಿರ್ಮಾಣ ಮಾಡಬೇಕು ಎಂದು ದಸಂಸ ತಾಲೂಕು ಸಮಿತಿ ಅಧ್ಯಕ್ಷ ಜಕ್ಕನಹಳ್ಳಿ ಮೋಹನ್ ಒತ್ತಾಯಿಸಿದ್ದಾರೆ.

ನಗರದ ಪ್ರವಾಸಿ ಮಂದಿರದಲ್ಲಿ ನಿವೇಶನ ಹಾಗೂ ವಸತಿ ರಹಿತರ ಸಭೆ ನಡೆಸಿ ಮಾತನಾಡಿದ ಅವರು, ಹಲವಾರು ದಶಕಗಳಿಂದ ನಿವೇಶನ ಹಂಚಿಕೆ ಮಾಡದೆ ಸಾವಿರಾರು ಕುಟುಂಬಗಳು ಬೀದಿಗೆ ಬೀಳುವ ಸ್ಥಿತಿಯಲ್ಲಿವೆ, ಕೆಲವರಂತೂ ಬಾಡಿಗೆ ಮನೆಯಲ್ಲಿ ಜೀವನ ನಡೆಸುವಂತ್ತಾಗಿದೆ ಸರಕಾರ ಕೂಡಲೇ ಅರ್ಹ ಫಲಾನುಭವಿಗಳಿಗೆ ನಿವೇಶನ ನೀಡಿ, ಮನೆ ನಿರ್ಮಿಸಿ ಕೊಡಬೇಕು ಎಂದು ಒತ್ತಾಯಿಸಿದರು.

ದಲಿತ ಮುಖಂಡ ಸತೀಶ್ ಮಾರನಗೆರೆ ಮಾತನಾಡಿ, ಸರಕಾರ ನಿವೇಶನ ರಹಿತರಿಗೆ ನಿವೇಶನ ನೀಡದೆ ಬಡವರು ನಿರ್ಗತಿಕರನ್ನು ತೀವ್ರತೊಂದರೆಗೆ ಸಿಲುಕಿಸಿದೆ. ಚುನಾವಣೆಯ ವೇಳೆಯಲ್ಲಿ ಸುಳ್ಳು ಭರವಸೆ ನೀಡುವ ಸರಕಾರಗಳು, ಚುನಾವಣೆಯ ನಂತರ ಕೊಟ್ಟಮಾತು ಮರೆಯುತ್ತವೆ. ಕೇವಲ ಅಲೊಂದು ಇಲ್ಲೊಂದು ನಿವೇಶನ ನೀಡಿ ಬಡವರ ಕಣ್ಣಿಗೆ ಮಣ್ಣೆರಚುವ ಕೆಲಸ ಮಾಡುತ್ತಿವೆ ಎಂದು ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಸಂಘಟನಾ ಸಂಚಾಲಕರಾದ ಮತ್ತಿಹಳ್ಳಿ ಹರೀಶ್ ಗೌಡ, ತಾಲೂಕಿನ ಸಂಚಾಲಕರಾದ ಮೋಹನ್ ಜಕ್ಕನಹಳ್ಳಿ, ಡಿಎಸ್ಎಸ್ ಮುಖಂಡರಾದ ಸತೀಶ್ ಮಾರನಗೆರೆ, ಮುಖಂಡರಾದ ಕೀರ್ತಿ ಹತ್ಯಾಳ್, ಜಗದೀಶ್ ಗಿಣಿಕಿಕೆರೆ, ಪ್ರಭುಸ್ವಾಮಿ ಗಿಣಿಕಿಕೆರೆ, ಕೃಷ್ಣಮೂರ್ತಿ ಗಿಣಿಕಿಕೆರೆ, ಕುಮಾರ್ ಬೈರಾಪುರ, ಸಂಜಯ್ ಗಿಣಿಕಿಕೆರೆ, ಸತೀಶ್ ಪೆದ್ದಿಹಳ್ಳಿ, ತಿಪಟೂರು ನೆಹರು ನಗರ ರಘು, ಮಹಿಳಾ ನಗರ ಸಂಚಾಲಕರಾದ ಭವ್ಯ, ಮಹಿಳಾ ತಾಲೂಕು ಸಂಘಟನಾ ಸಂಚಾಲಕರಾದ ಅಶ್ವಿನಿ, ಹೇಮಾ ಮುಂತಾದವರು ಉಪಸ್ಥಿತರಿದರು

share
ವಾರ್ತಾಭಾರತಿ
ವಾರ್ತಾಭಾರತಿ
Next Story
X