Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ತುಮಕೂರು
  4. ಕೆನಡಾ ಪ್ರಧಾನಿ ಹುದ್ದೆಗೆ ನಾಮಪತ್ರ...

ಕೆನಡಾ ಪ್ರಧಾನಿ ಹುದ್ದೆಗೆ ನಾಮಪತ್ರ ಸಲ್ಲಿಕೆ: ಸಂಸತ್ತಿನಲ್ಲಿ ಕನ್ನಡದಲ್ಲಿ ಮಾತನಾಡಿದ ತುಮಕೂರು ಮೂಲದ ಚಂದ್ರ ಆರ್ಯ

ವಾರ್ತಾಭಾರತಿವಾರ್ತಾಭಾರತಿ17 Jan 2025 12:54 PM IST
share
ಕೆನಡಾ ಪ್ರಧಾನಿ ಹುದ್ದೆಗೆ ನಾಮಪತ್ರ ಸಲ್ಲಿಕೆ: ಸಂಸತ್ತಿನಲ್ಲಿ ಕನ್ನಡದಲ್ಲಿ ಮಾತನಾಡಿದ ತುಮಕೂರು ಮೂಲದ ಚಂದ್ರ ಆರ್ಯ

ತುಮಕೂರು: ಜಿಲ್ಲೆಯ ಸಿರಾ ತಾಲೂಕಿನ ದ್ವಾರಾಳು ಗ್ರಾಮದ ಮೂಲದವರಾಗಿರುವ ಚಂದ್ರ ಆರ್ಯ ಅವರು ಕೆನಡಾ ಪ್ರಧಾನಿ ಹುದ್ದೆಗೆ ನಾಮಪತ್ರ ಸಲ್ಲಿಸಿದ್ದು, ಬಳಿಕ ಅವರು ಕನ್ನಡದಲ್ಲಿಯೇ ಮಾತನಾಡಿರುವುದು ವರದಿಯಾಗಿದೆ. ಚಂದ್ರ ಆರ್ಯ ಅವರು ಈ ಹಿಂದೆ ಪ್ರಧಾನಿ ಹುದ್ದೆಗೆ ಸ್ಪರ್ಧಿಸುವುದಾಗಿ ಘೋಷಿಸಿದ್ದರು.

ಕೆನಡಾ ದೇಶದ ಸಂಸತ್ತಿನಲ್ಲಿ ನನ್ನ ಮಾತೃಭಾಷೆ ಕನ್ನಡದಲ್ಲಿ ಮಾತನಾಡಲು ಅವಕಾಶ ಸಿಕ್ಕಿರುವುದಕ್ಕೆ ಸಂತೋಷವಾಗುತ್ತಿದೆ. ಭಾರತ ದೇಶದ ಕರ್ನಾಟಕ ರಾಜ್ಯದ ತುಮಕೂರು ಜಿಲ್ಲೆಯ, ಸಿರಾ ತಾಲೂಕಿನ ದ್ವಾರಾಳು ಗ್ರಾಮದ ವ್ಯಕ್ತಿಯೊಬ್ಬ ಕೆನಡಾದಲ್ಲಿ ಸಂಸತ್ ಸದಸ್ಯನಾಗಿ ಆಯ್ಕೆಯಾಗಿ ಕನ್ನಡದಲ್ಲಿ ಮಾತನಾಡುವುದು, ಸುಮಾರು ಐದು ಕೋಟಿ ಕನ್ನಡಿಗರಿಗೆ ಹಮ್ಮೆಯ ವಿಚಾರ ಎಂದಿದ್ದಾರೆ.

ಕೆನಡಾ ದೇಶದ ಕನ್ನಡಿಗರು 2018ನೇ ಇಸವಿಯಲ್ಲಿ ಕೆನಡಾದ ಸಂಸತ್ತಿನಲ್ಲಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಿದ್ದರು ಎಂಬುವುದನ್ನು ಉಲ್ಲೇಖಿಸಿದ ಚಂದ್ರ ಆರ್ಯ ಅವರು, ರಾಷ್ಟ್ರಕವಿ ಕುವೆಂಪು ಬರೆದಿರುವ ಹಾಗೂ ನಟಸಾರ್ವಭೌಮ ಡಾ. ರಾಜ್​ಕುಮಾರ್ ಹಾಡಿರುವ ಎಲ್ಲಾದರೂ ಇರು ಎಂತಾದರೂ ಇರು ಎಂದೆಂದಿಗೂ ನೀ ಕನ್ನಡವಾಗಿರು ಎಂಬ ಭಾವಗೀತೆಯ ಸಾಲುಗಳನ್ನು ಹೇಳುವ ಮೂಲಕ ಮಾತು ಮುಗಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X