Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ನೇಜಾರು| ಮೀಲಾದ್ ಜಾಥಾ: ಸ್ಥಳೀಯರಿಂದ...

ನೇಜಾರು| ಮೀಲಾದ್ ಜಾಥಾ: ಸ್ಥಳೀಯರಿಂದ ಸಿಹಿ ತಿಂಡಿ ವಿತರಣೆ; ಮಸೀದಿ ವತಿಯಿಂದ ಸ್ಮರಣಿಕೆ

ವಾರ್ತಾಭಾರತಿವಾರ್ತಾಭಾರತಿ6 Sept 2025 8:39 PM IST
share
ನೇಜಾರು| ಮೀಲಾದ್ ಜಾಥಾ: ಸ್ಥಳೀಯರಿಂದ ಸಿಹಿ ತಿಂಡಿ ವಿತರಣೆ; ಮಸೀದಿ ವತಿಯಿಂದ ಸ್ಮರಣಿಕೆ

ಉಡುಪಿ, ಸೆ.6: ಪ್ರವಾದಿ ಮುಹಮ್ಮದ್ ಪೈಗಂಬರ್(ಸ) ಅವರ 1500ನೇ ಜನ್ಮದಿನಾಚರಣೆ ಪ್ರಯುಕ್ತ ನೇಜಾರು ಜುಮಾ ಮಸೀದಿ ಮತ್ತು ಅಧೀನ ಸಂಸ್ಥೆಗಳ ವತಿಯಿಂದ ಶನಿವಾರ ಬೃಹತ್ ಮೀಲಾದ್ ಜಾಥ ನಡೆಯಿತು.

ಮಸೀದಿಯಿಂದ ಹೊರಟ ಜಾಥವು ಸಂತೆಕಟ್ಟೆ ಮಾರ್ಗವಾಗಿ ಕಲ್ಯಾಣಪುರ ತಲುಪಿ, ನೇಜಾರು ನಿಡಂಬಳ್ಳಿ ಮಾರ್ಗವಾಗಿ ವಾಪಾಸ್ಸು ನೇಜಾರು ಮಸೀದಿಯಲ್ಲಿ ಸಮಾಪ್ತಿಗೊಂಡಿತು. ಪಿ.ಪಿ.ಬಶೀರ್ ಮುಸ್ಲಿಯಾರ್ ನೇತೃತ್ವದಲ್ಲಿ ಕುಂದಾಪುರ ಮತ್ತು ಗೋಳಿಕಟ್ಟೆಯ ದಪ್ ತಂಡಗಳು ಆಕರ್ಷಣೀಯವಾಗಿತ್ತು.

ದಾರಿಯುದ್ದಕ್ಕೂ ಕೆಳಾರ್ಕಳಬೆಟ್ಟು ಬಬ್ಬುಸ್ವಾಮಿ ದೇವಸ್ಥಾನ, ನೇಜಾರು ಜಗದ್ಗುರು ಭಜನಾ ಮಂದಿರ, ನೇಜಾರು ಶಾರದಾ ಭಜನಾ ಮಂದಿರ ಹಾಗೂ ನೇಜಾರು ಕ್ರೀಡಾಂಗಣ ರಿಕ್ಷಾ ಚಾಲಕರ ಮಾಲಕರ ಸಂಘ, ಗುರು ಗಣೇಶ್ ಟ್ರಾವೆಲ್ಸ್ ಆ್ಯಂಡ್ ಕನ್ಟ್ರಕ್ಷನ್ ಮಾಲಕರಾದ ಪ್ರಕಾಶ್ ಆಚಾರಿ ಹಾಗೂ ಚಂದ್ರಶೇಖರ್ ಆಚಾರಿ ಮೆರವಣಿಗೆಯಲ್ಲಿ ಸಾಗಿ ಬಂದವರಿಗೆ ಪಾನಕ ನೀಡಿದರು. ಅದಕ್ಕೆ ಪ್ರತಿಯಾಗಿ ಎಲ್ಲ ಸಂಸ್ಥೆಗಳಿಗೆ ಮಸೀದಿ ವತಿಯಿಂದ ಸ್ಮರಣಿಕೆ ನೀಡಿ ಗೌರವಿಸಲಾಯಿತು.

ಬಳಿಕ ಮಸೀದಿಯಲ್ಲಿ ನಡೆದ ಅನ್ನ ಸಂತರ್ಪಣೆ ಎಲ್ಲ ಧರ್ಮಮೀಯರು ಪಾಲ್ಗೊಂಡರು. ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಸಂಯುಕ್ತ ಜಮಾಅತ್ ಅಧ್ಯಕ್ಷ ಹಾಜಿ ಅಬೂಬಕ್ಕರ್ ನೇಜಾರ್, ಮಸೀದಿ ಅಧ್ಯಕ್ಷ ಕೆ.ಆರ್.ಕಾಸಿಂ, ಸ್ಥಳೀಯ ಖತೀಬ್ ಉಸ್ಮಾನ್ ಮದನಿ, ಸುನ್ನಿ ಸಂಘಟನೆಯ ನಾಯಕ ಅಶ್ರಫ್ ಅಂಜದಿ ಪಕ್ಷಿಕೆರೆ, ಮಸ್ ನವೀ ಸಂಸ್ಥೆಗಳ ಮ್ಯಾನೇಜರ್ ನೌಫಲ್ ಮದನಿ ನೇಜಾರ್, ಮಸೀದಿಯ ಕಾರ್ಯದರ್ಶಿ ಶಾಹಿದ್, ಅಯ್ಯೂಬ್ ನೇಜಾರ್ ಮುಂತಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X