Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಕಾರ್ಮಿಕ ವರ್ಗದಿಂದ ರಾಜಕೀಯ ಹೋರಾಟ...

ಕಾರ್ಮಿಕ ವರ್ಗದಿಂದ ರಾಜಕೀಯ ಹೋರಾಟ ಅಗತ್ಯ: ಕೆ.ಮಹಾಂತೇಶ್

ವಾರ್ತಾಭಾರತಿವಾರ್ತಾಭಾರತಿ14 Sept 2025 7:22 PM IST
share
ಕಾರ್ಮಿಕ ವರ್ಗದಿಂದ ರಾಜಕೀಯ ಹೋರಾಟ ಅಗತ್ಯ: ಕೆ.ಮಹಾಂತೇಶ್
ಸಿಐಟಿಯು ಉಡುಪಿ ಜಿಲ್ಲಾ 8ನೇ ಸಮ್ಮೇಳನ ಉದ್ಘಾಟನೆ

ಕುಂದಾಪುರ, ಸೆ.14: ಕಾರ್ಮಿಕರು ಮತದಾನದ ಹಕ್ಕು ಪಡೆದರೂ ಕಾರ್ಮಿಕರ ಪರ ನೀತಿ ಮಾಡುವ ಹಕ್ಕು ಪಡೆದಿಲ್ಲ. ಆದುದರಿಂದ ಕಾರ್ಮಿಕ ವರ್ಗ ಕನಿಷ್ಠ ಕೂಲಿಗೆ, ಸೌಲಭ್ಯಗಳಿಗೆ ಹೋರಾಟ ಮಾಡಬೇಕಾಗಿದೆ. ಈಗಿನ ಜನಪ್ರತಿನಿಧಿಗಳು ಹಾಗೂ ಮಾಜಿ ಪ್ರತಿನಿಧಿಗಳು ಕೂಡ ಯಾವುದೇ ಹೋರಾಟ ಮಾಡದೇ ವೇತನ, ಭತ್ಯೆಗಳನ್ನು ಹೆಚ್ಚಳ ಮಾಡಿಸಿಕೊಳ್ಳುತ್ತಾರೆ. ಈ ಬಗ್ಗೆ ಕಾರ್ಮಿಕ ವರ್ಗ ರಾಜಕೀಯ ಹೋರಾಟಕ್ಕೆ ಮುಂದಾಗಬೇಕು ಎಂದು ಸಿಐಟಿಯು ರಾಜ್ಯ ಕಾರ್ಯದರ್ಶಿ ಕೆ.ಮಹಾಂತೇಶ್ ಹೇಳಿದ್ದಾರೆ.

ಸಿಐಟಿಯು ಉಡುಪಿ ಜಿಲ್ಲಾ ಸಮಿತಿಯ ವತಿಯಿಂದ ದುಡಿಯುವ ವರ್ಗದ ಹಕ್ಕುಗಳ ರಕ್ಷಣೆಗಾಗಿ, ಜಿಲ್ಲೆಯಲ್ಲಿ ಸರಕಾರಿ ಸ್ವಾಮ್ಯದ ಕೈಗಾರಿಕೆಗಳು ಸ್ಥಾಪನೆಗಾಗಿ ರವಿವಾರ ಕುಂದಾಪುರದ ಹೆಂಚು ಕಾರ್ಮಿಕರ ಭವನದಲ್ಲಿನ ಕಾಂ.ದಾಸ ಭಂಡಾರಿ ವೇದಿಕೆ ಕಾಂ.ಸೂರ ದೇವಾಡಿಗ ಸಭಾಂಗಣದಲ್ಲಿ ಆಯೋಜಿಸಲಾದ ಸಿಐಟಿಯು 8ನೇ ಉಡುಪಿ ಜಿಲ್ಲಾ ಸಮ್ಮೇಳನವನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.

ಹಿಂದಿನ ಬಿಜೆಪಿ ಸರಕಾರ ಕಾರ್ಮಿಕರನ್ನು 12 ಗಂಟೆ ದುಡಿಸುವ ನೀತಿ ತಂದಿದ್ದು ಈಗಿನ ಕಾಂಗ್ರೆಸ್ 12 ಗಂಟೆ ಕೆಲಸವನ್ನು ಮುಂದುವರಿಸಿತು. ಆದುದರಿಂದ ಬಿಜೆಪಿ ಸರಕಾರ ಕಾಂಗ್ರೆಸ್ ಸರಕಾರದ ಜನಪ್ರತಿನಿಧಿಗಳಾದ ಶತಕೋಟ್ಯಾಧಿಪತಿಗಳೇ ನೀತಿ ಮಾಡುವರಾಗಿರುವುದರಿಂದ ಜನವಿರೋಧಿ ನೀತಿಗಳು ಕಾರ್ಮಿಕ ವರ್ಗವನ್ನೂ ಹೈರಣಾಗಿಸಿದೆ ಎಂದು ಅವರು ದೂರಿದರು.

ಮುಖ್ಯ ಅತಿಥಿಗಳಾಗಿ ಸಿಐಟಿಯು ರಾಜ್ಯ ಉಪಾಧ್ಯಕ್ಷ ಬಾಲಕೃಷ್ಣ ಶೆಟ್ಟಿ ಮಾತನಾಡಿ, ಬಿಜೆಪಿ ನೇತೃತ್ವದ ಎನ್‌ಡಿಎ ಅಧಿಕಾರ ಬಂದ ನಂತರ ಭಾರತೀಯ ಕಾರ್ಮಿಕ ಸಮ್ಮೇಳನ ನಡೆಸುವುದು ಕೈಬಿಟ್ಟಿದೆ. 1991ರಲ್ಲಿ ಕೆಳ ಹಂತದ ಆದಾಯ ಇರುವ ಶೇ.50ರಷ್ಟು ಜನರ ಒಟ್ಟು ಆದಾಯಕ್ಕಿಂತ ಶೇ.1 ರಷ್ಟು ಅತೀ ಶ್ರೀಮಂತರ ಆದಾಯ ಕಡಿಮೆ ಇತ್ತು. 2004ಕ್ಕೆ ಬರುವಾಗ ಶೇ.1 ಅತೀ ಶ್ರೀಮಂತರ ಆದಾಯ ಅತೀ ಕಡಿಮೆ ಆದಾಯವುಳ್ಳ ಶೇ.50ರಷ್ಟು ಜನರ ಒಟ್ಟು ಆದಾಯಕ್ಕಿಂತ ಅತೀ ಹೆಚ್ಚು ಆಗಿದೆ. ಇನ್ನೊಂದೆಡೆ ಕಾರ್ಮಿಕರ ನಿಜ ಆದಾಯ 2017-18ರಲ್ಲಿ ಮಾಸಿಕ 12665 ಇದ್ದದ್ದು 2023-24ರಲ್ಲಿ 11858 ಕ್ಕೆ ಇಳಿದಿದೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಸಿಐಟಿಯು ಜಿಲ್ಲಾಧ್ಯಕ್ಷ ಕೆ.ಶಂಕರ್ ಧ್ವಜಾರೋಹಣ ನೆರವೇರಿಸಿದರು. ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುರೇಶ್ ಕಲ್ಲಾಗರ ಮೂರು ವರ್ಷಗಳ ವರದಿ ಮಂಡಿಸಿದರು. ಖಜಾಂಜಿ ಶಶಿಧರ ಗೊಲ್ಲ ಲೆಕ್ಕ ಪತ್ರ ಮಂಡಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X