Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಸಾಗರ ನೌಕಾಯಾನ ಸಾಹಸಯಾತ್ರೆ...

ಸಾಗರ ನೌಕಾಯಾನ ಸಾಹಸಯಾತ್ರೆ ಶಿಬಿರಾರ್ಥಿಗಳಿಂದ ಸ್ವಚ್ಛತೆ

ವಾರ್ತಾಭಾರತಿವಾರ್ತಾಭಾರತಿ4 Oct 2025 10:28 PM IST
share
ಸಾಗರ ನೌಕಾಯಾನ ಸಾಹಸಯಾತ್ರೆ ಶಿಬಿರಾರ್ಥಿಗಳಿಂದ ಸ್ವಚ್ಛತೆ

ಉಡುಪಿ, ಅ.4: ಉಡುಪಿಯಲ್ಲಿ ಪ್ರತಿಷ್ಠಿತ ಸಾಗರ ನೌಕಾಯಾನ ಸಾಹಸ ಯಾತ್ರೆ ಶಿಬಿರದ ತರಬೇತಿ ಚಟುವಟಿಕೆ ಗಳಲ್ಲಿ ಪಾಲ್ಗೊಂಡಿರುವ ಕರ್ನಾಟಕ ಮತ್ತು ಗೋವಾದ ನೌಕಾಪಡೆಯ ಎನ್‌ಸಿಸಿ ಕೆಡೆಟ್‌ಗಳು ಮಲ್ಪೆ ಸಮುದ್ರ ಕಿನಾರೆ ಹಾಗೂ ಇತರ ಕಡೆಗಳಲ್ಲಿ ಸ್ವಚ್ಛ ಭಾರತ ಅಭಿಯಾನದಲ್ಲಿ ಪಾಲ್ಗೊಂಡರು.

ಸಾಗರ ನೌಕಾಯಾನ ದಂಡಯಾತ್ರೆ ಶಿಬಿರದ ಎರಡನೇ ದಿನದಂದು (ಮೆನು - 2025), ಕರ್ನಾಟಕ ಮತ್ತು ಗೋವಾದ 72 ಎನ್‌ಸಿಸಿ ಕೆಡೆಟ್‌ಗಳು ಉಡುಪಿಯ ಶಾರದಾ ವಸತಿ ಶಾಲೆಯ ಕ್ಯಾಂಪ್ ಸೈಟ್ ಮತ್ತು ಮಲ್ಪೆ ಬೀಚಿನಲ್ಲಿ ಶ್ರಮದಾನ ಚಟುವಟಿಕೆಗಳು ಮತ್ತು ಬೀಚ್ ಸ್ವಚ್ಛಗೊಳಿಸುವ ಕಾಯಕದಲ್ಲಿ ತಮ್ಮನ್ನು ತೊಡಗಿಸಿಕೊಂಡರು.

ಸ್ವಚ್ಛತೆಯನ್ನು ಉತ್ತೇಜಿಸುವುದು, ಸಮುದಾಯದ ಭಾಗವಹಿಸುವಿಕೆಯನ್ನು ಪ್ರೋತ್ಸಾಹಿಸುವುದು ಮತ್ತು ಸುತ್ತಮುತ್ತ ಲಿನ ಪ್ರದೇಶಗಳಲ್ಲಿ ನೈರ್ಮಲ್ಯವನ್ನು ಕಾಪಾಡಿಕೊಳ್ಳುವ ಬಗ್ಗೆ ಜಾಗೃತಿ ಮೂಡಿಸುವ ಗುರಿಯನ್ನು ಇವರಿಗೆ ನೀಡಲಾ ಗಿತ್ತು. ಅದಕ್ಕೆ ಅನುಗುಣವಾಗಿ ಮಲ್ಪೆ ಮತ್ತು ಉಡುಪಿ ಪ್ರದೇಶದ ಸಾರ್ವಜನಿಕರಿಗೆ ಸಂದೇಶವನ್ನು ಹರಡಲು ರೂಟ್ ಮಾರ್ಚ್‌ನ್ನು ಸಹ ನಡೆಸಲಾಯಿತು.

ಸ್ವಚ್ಛತೆ ಪ್ರತಿಯೊಬ್ಬರ ಕರ್ತವ್ಯ ಎಂಬ ಸಂದೇಶದೊಂದಿಗೆ, ಸಣ್ಣ ಸ್ವಯಂ ಪ್ರೇರಿತ ಕೊಡುಗೆಗಳು ದೊಡ್ಡ ಪ್ರಮಾ ಣದ ಸಾಮಾಜಿಕ ಬದಲಾವಣೆಗೆ ಹೇಗೆ ಕಾರಣವಾಗಬಹುದು ಎಂಬುದನ್ನು ಕೆಡೆಟ್‌ಗಳು ತೋರಿಸಿದರು. ಇದರೊಂದಿಗೆ ಕೆಡೆಟ್‌ಗಳು ಎನ್‌ಸಿಸಿಯ ಏಕತೆ ಮತ್ತು ಶಿಸ್ತನ್ನು ಎತ್ತಿ ಹಿಡಿದರ ಲ್ಲದೇ, ಎನ್‌ಸಿಸಿಯ ಸಮುದಾಯ ಸೇವಾ ನೀತಿಯನ್ನು ಬಲಪಡಿಸಿದರು.

ಶಿಬಿರದ ಚಟುವಟಿಕೆಗಳ ಭಾಗವಾಗಿ, ಕೆಡೆಟ್‌ಗಳು ಉದ್ಯಾವರದಲ್ಲಿ ಎನ್‌ಸಿಸಿ ಬೋಟ್ ಪೂಲ್‌ನಲ್ಲಿ ಸೈಲ್ ಬೋಟ್ ನಿರ್ವಹಣೆ ಮತ್ತು ರಿಗ್ಗಿಂಗ್ ಕುರಿತು ತರಬೇತಿ ಪಡೆದರು. 15 ದಿನಗಳ ಕಾಲ ನಡೆಯುವ ಮೆನು ಶಿಬಿರವು ಕೆಡೆಟ್‌ ಳಲ್ಲಿ ಕಮಾಂಡಿಂಗ್, ಸಹಕಾರ, ತಂಡದ ಕೆಲಸ, ಶಿಸ್ತು ಸೇರಿದಂತೆ ನಾಯಕತ್ವದ ಅಂಶಗಳನ್ನು ಬೆಳೆಸಲು ವಿಶೇಷ ಒತ್ತು ನೀಡುತ್ತದೆ. ಇದರೊಂದಿಗೆ ಕೆಡೆಟ್‌ಗಳ ಅತ್ಯುತ್ತಮ ಪ್ರತಿಭೆಯನ್ನು ಹೊರತರುವ ವಿವಿಧ ಸಾಂಸ್ಕೃತಿಕ ಚಟುವಟಿಕೆಗಳೂ ನಡೆದವು.

ಕರ್ನಾಟಕ ಮತ್ತು ಗೋವಾ ಎನ್‌ಸಿಸಿ ನಿರ್ದೇಶನಾಲಯದ ಸಮಗ್ರ ಮಾರ್ಗದರ್ಶನದಲ್ಲಿ ಉಡುಪಿಯ ಎನ್‌ಸಿಸಿಯ ನಂಬರ್ 6 ಕರ್ನಾಟಕ ನೌಕಾ ಘಟಕದಿಂದ ಆಯೋಜಿಸಲ್ಪಟ್ಟ ಈ ಶಿಬಿರ ಕರ್ನಲ್ ವಿರಾಜ್ ಕಾಮತ್ ನೇತೃತ್ವದ ಗ್ರೂಪ್ ಹೆಡ್ ಕ್ವಾರ್ಟರ್ಸ್ ಮಂಗಳೂರಿನ ಆಶ್ರಯದಲ್ಲಿ ನಡೆಯುತ್ತಿದೆ. ಉಡುಪಿಯ 6 ಕೆಎಆರ್‌ನ್ನು ಎನ್‌ಸಿಸಿಯ ಕಮಾಂಡಿಂಗ್ ಆಫೀಸರ್ ಕಮಾಂಡರ್ ಅಶ್ವಿನ್ ಎಂ ರಾವ್ ಮುನ್ನಡೆಸುತಿದ್ದಾರೆ.




share
ವಾರ್ತಾಭಾರತಿ
ವಾರ್ತಾಭಾರತಿ
Next Story
X