Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಯಕ್ಷಗಾನ ಕಲಾರಂಗದಿಂದ ಕಲಾವಿದರಿಗೆ...

ಯಕ್ಷಗಾನ ಕಲಾರಂಗದಿಂದ ಕಲಾವಿದರಿಗೆ ಬಸ್‌ಪಾಸ್ ವಿತರಣೆ

ವಾರ್ತಾಭಾರತಿವಾರ್ತಾಭಾರತಿ17 Dec 2025 9:45 PM IST
share
ಯಕ್ಷಗಾನ ಕಲಾರಂಗದಿಂದ ಕಲಾವಿದರಿಗೆ ಬಸ್‌ಪಾಸ್ ವಿತರಣೆ

ಉಡುಪಿ, ಡಿ.17: ಯಕ್ಷಗಾನ ಕಲಾರಂಗ ಪ್ರತೀವರ್ಷ ಪ್ರಕಟಿಸುತ್ತಿರುವ ವೃತ್ತಿನಿರತ ಯಕ್ಷಗಾನ ಕಲಾವಿದರಾದ 1300 ಯಕ್ಷನಿಧಿ ಸದಸ್ಯರ ವಿಳಾಸ ಮತ್ತು ದೂರವಾಣಿ ಸಂಖ್ಯೆಯನ್ನೊಳಗೊಂಡ 2026ನೇ ಸಾಲಿನ ಡೈರಿಯನ್ನು ಪ್ರಕಟಿಸಿ ಬಿಡುಗಡೆಗೊಳಿಸಿದೆ.

2026ರ ಯಕ್ಷನಿಧಿ ಡೈರಿಯನ್ನು ಇಂದು ಬಾರಕೂರು ಸಮೀಪದ ಬೆಣ್ಣೆಕುದ್ರು ಕುಲಮಹಾಸ್ತ್ರೀ ದೇವಳದಲ್ಲಿ ಅಮೃತೇಶ್ವರೀ ಮೇಳದ ಸಂಚಾಲಕರೂ, ಗೀತಾನಂದ ಫೌಂಡೇಶನ್ ಅಧ್ಯಕ್ಷರೂ ಆದ ಆನಂದ ಸಿ. ಕುಂದರ್ ಬಿಡುಗಡೆಗೊಳಿಸಿ, ಸಂಸ್ಥೆಯ ನಿರಂತರ ಕಾರ್ಯಚಟುವಟಿಕೆಗಳಿಗೆ ಶುಭಹಾರೈಸಿದರು.

ವೃತ್ತಿ ಮೇಳದ ಕಲಾವಿದರಿಗೆ ಕಳೆದ ಎರಡು ದಶಕಗಳಿಂದ ಕೆನರಾ ಬಸ್ ಮಾಲಕರ ಸಂಘ ನೀಡುತ್ತಾ ಬಂದ ಶೇ.50ರ ರಿಯಾಯತಿಯ ಬಸ್‌ಪಾಸನ್ನು ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಕುಯಿಲಾಡಿ ಸುರೇಶ್ ನಾಯಕ್ ಅವರು ವಿವಿಧ ಮೇಳಗಳ ಪ್ರತಿನಿಧಿಗಳಿಗೆ ವಿತರಿಸಿದರು.

ಸದ್ಯ ಇರುವ 10 ತಿಂಗಳ ಅವಧಿಯ ಬಸ್‌ಪಾಸ್ ಸೌಲಭ್ಯವನ್ನು ಮುಂದೆ ಸಂಘದ ಅಧ್ಯಕ್ಷರು ಹಾಗೂ ಸದಸ್ಯರ ಸಹಕಾರದೊಂದಿಗೆ ಒಂದು ವರ್ಷಕ್ಕೆ ವಿಸ್ತರಿಸುವ ಯೋಚನೆ ಇದೆ ಎಂದು ಈ ಸಂದರ್ಭದಲ್ಲಿ ಸುರೇಶ್ ನಾಯಕರು ನುಡಿದರು.

ಕರಾವಳಿಯ ವಿವಿಧ ಯಕ್ಷಗಾನ ಮೇಳಗಳ 500ಕ್ಕೂ ಅಧಿಕ ಕಲಾವಿದರು ಪ್ರತಿ ವರ್ಷ ಈ ಸೌಲಭ್ಯವನ್ನು ಪಡೆಯು ತ್ತಿದ್ದಾರೆ ಎಂದು ತಮ್ಮ ಪ್ರಾಸಾವ್ತಿಕ ಮಾತುಗಳಲ್ಲಿ ಕಾರ್ಯದರ್ಶಿ ಮುರಲಿ ಕಡೆಕಾರ್ ತಿಳಿಸಿದರು. ಸಂಸ್ಥೆಯ ಅಧ್ಯಕ್ಷ ಎಂ. ಗಂಗಾಧರ ರಾವ್ ಅತಿಥಿಗಳನ್ನು ಗೌರವಿಸಿದರು.

ಈ ಸಂದರ್ಭದಲ್ಲಿ ಯಕ್ಷಗಾನ ಕಲಾರಂಗದ ಕಾರ್ಯಕಾರಿ ಸಮಿತಿಯ ಸದಸ್ಯರಾದ ಎಸ್.ವಿ.ಭಟ್, ವಿ.ಜಿ.ಶೆಟ್ಟಿ, ಕೆ. ಸದಾಶಿವ ರಾವ್, ನಾರಾಯಣ ಎಂ. ಹೆಗಡೆ, ಭುವನಪ್ರಸಾದ್ ಹೆಗ್ಡೆ, ಸಂತೋಷ್‌ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು.

ವಿವಿಧ ಮೇಳಗಳ ಪ್ರತಿನಿಧಿಗಳಾದ ಹರಿಶ್ಚಂದ್ರ ಆಚಾರ್ಯ, ಕೃಷ್ಣ ಪಿ., ಜ್ಞಾನೇಂದ್ರ ತೀರ್ಥಹಳ್ಳಿ, ಆನಂದ ದೇವಾಡಿಗ, ರವಿ ನಾಯಕ, ಶ್ರೇಯಸ್, ಸುದೇಶ್, ರಾಜೇಶ್ ಬೈಕಾಡಿ, ಶ್ರೀನಿವಾಸ ಅಡಿಗ, ರವಿ ನಾಯ್ಕ್ ಬಾಡ, ಸುಕೇಶ್, ಸುರೇಶ್ ಆಚಾರ್ಯ, ವಂಡಾರು ರಮೇಶ್ ಮಡಿವಾಳ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.





share
ವಾರ್ತಾಭಾರತಿ
ವಾರ್ತಾಭಾರತಿ
Next Story
X