Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ದರ್ಸ್ ರಂಗವನ್ನು ಹೆಚ್ಚಿಸಲು ಉಲಮಾಗಳ...

ದರ್ಸ್ ರಂಗವನ್ನು ಹೆಚ್ಚಿಸಲು ಉಲಮಾಗಳ ಪಾತ್ರ ಮುಖ್ಯ: ಕುಂಬೋಳ್ ತಂಙಳ್

ವಾರ್ತಾಭಾರತಿವಾರ್ತಾಭಾರತಿ28 Jan 2026 10:00 PM IST
share
ದರ್ಸ್ ರಂಗವನ್ನು ಹೆಚ್ಚಿಸಲು ಉಲಮಾಗಳ ಪಾತ್ರ ಮುಖ್ಯ: ಕುಂಬೋಳ್ ತಂಙಳ್

ಉಡುಪಿ, ಜ.28: ರಾಜ್ಯ ಉಲಮಾ ಒಕ್ಕೂಟದ ನಿರ್ದೇಶನದಂತೆ ಉಡುಪಿ ಜಿಲ್ಲಾ ಉಲಮಾ ಕ್ಯಾಂಪ್ ಮೂಳೂರು ಸುನ್ನೀ ಸೆಂಟರ್ ಸಂಸ್ಥೆಯಲ್ಲಿ ನಡೆಯಿತು

ಉಲಮಾ ಕ್ಯಾಂಪ್‌ನ್ನು ಉದ್ಘಾಟಿಸಿದ ಕೇಂದ್ರ ಮುಶಾವರ ಉಪಾಧ್ಯಕ್ಷ, ಡಿಕೆಎಸ್‌ಸಿ ಸಂಸ್ಥೆಯ ಅಧ್ಯಕ್ಷ ಖುದುವತು ಸ್ಸಾದಾತ್ ಅಸ್ಸಯ್ಯಿದ್ ಕೆ.ಎಸ್. ಆಟ್ಟಕೋಯ ತಂಙಳ್ ಕುಂಬೋಳ್ ಮಾತನಾಡಿ, ಆಧುನಿಕತೆಯ ಈ ಕಲುಷಿತ ವಾತಾವರಣದಲ್ಲಿ ನಮ್ಮ ಸಮೂಹ ಅದಕ್ಕೆ ಹೊಂದಿಕೊಂಡು ಬೆಳೆಯುತ್ತಿದೆ. ನಾವು ಧಾರ್ಮಿಕ ವಿದ್ಯೆಗೆ ಒತ್ತು ಕೊಡದಿದ್ದರೆ ನಮ್ಮ ಸಮೂಹ ಕೈ ತಪ್ಪುವ ಸಾಧ್ಯತೆಗಳು ಬಹಳ ಹೆಚ್ಚಿದೆ. ಹಳೆಯ ಕಾಲದ ಪಳ್ಳಿ ದರ್ಸುಗಳನ್ನು ಹೆಚ್ಚಿಸಬೇಕು. ತಮ್ಮ ತಮ್ಮ ಮೊಹಲ್ಲಾ ಗಳಲ್ಲಿ ಪಳ್ಳಿ ದರ್ಸ್ ಆರಂಭಿಸಬೇಕು. ಇದು ಉಲಮಾಗಳ ಜವಾಬ್ದಾರಿ ಆಗಿದೆ ಎಂದು ತಿಳಿಸಿದರು.

ಕಾರ್ಯಕ್ರಮಕ್ಕೆ ಮೂಳೂರು ಮುದರ್ರಿಸ್ ಹಾಫಿಳ್ ಅಶ್ರಫ್ ಸಖಾಫಿ ಉಸ್ತಾದ್ ದುವಾದೊಂದಿಗೆ ಚಾಲನೆ ನೀಡಲಾ ಯಿತು. ಅಧ್ಯಕ್ಷತೆಯನ್ನು ನಿರ್ವಹಣಾ ಸಮಿತಿಯ ಅಧ್ಯಕ್ಷ ಯು.ಕೆ.ಮುಸ್ತಫಾ ಸಅದಿ ಉಸ್ತಾದ್ ವಹಿಸಿದ್ದರು. ದೀನೀ ಪ್ರಭೋದನೆ ಹೇಗಿರಬೇಕೆಂಬ ವಿಷಯದಲ್ಲಿ ಇಬ್ರಾಹಿಂ ಸಖಾಫಿ ಪುಝಕ್ಕಾಟೀರಿ, ಸುನ್ನತ್ ಮತ್ತು ಬಿದ್ ಅತ್ ಎಂಬ ವಿಷಯದಲ್ಲಿ ಮುಹಿಯ್ಯದ್ದೀನ್ ಕಾಮಿಲ್ ಸಖಾಫಿ ತೋಕೆ ಹಾಗೂ ತ್ವರೀಖತ್ ಎಂಬ ವಿಷಯದಲ್ಲಿ ಸ್ವಾಬಿರ್ ಸಅದಿ ಮೂಳೂರು ವಿಷಯ ಮಂಡಿಸಿದರು

ಸುನ್ನೀ ಸೆಂಟರ್ ಕೇಂದ್ರ ಸಮಿತಿ ನಾಯಕರಾದ ಅಸ್ಸಯ್ಯಿದ್ ಮುಹಮ್ಮದ್ ತಂಙಳ್ ಉಚ್ಚಿಲ, ಅಸ್ಸಯ್ಯಿದ್ ಅಲವಿ ತಂಙಳ್ ಕರ್ಕಿ, ಕಾಪು ಖಾಝಿ ಅಹ್ಮದ್ ಖಾಸಿಮಿ, ರಾಜ್ಯ ಮುಶಾವರ ಸದಸ್ಯರಾದ ಅಶ್ರಫ್ ಸಖಾಫಿ ಕನ್ನಂಗಾರು, ಜಿಲ್ಲಾ ಸುನ್ನೀ ಕೋ-ಓಡಿನೇಶ್ ಅಧ್ಯಕ್ಷ ಕೆ.ಎ. ಅಬ್ದುರ‌್ರಹ್ಮಾನ್ ರಝ್ವಿ ಕಲ್ಕಟ್ಟ, ಎಸ್‌ಜೆಎಂ ಜಿಲ್ಲಾಧ್ಯಕ್ಷ ಅಬ್ದುರ‌್ರಝಾಖ್ ಖಾಸಿಮಿ ಕಾಪು, ಹಂಝ ಮದನಿ ಮಿತ್ತೂರು ಮೊದಲಾದವರು ಉಪಸ್ಥಿತರಿದ್ದರು

ಜಿಲ್ಲಾ ನಾಯಿಬ್ ಖಾಝಿ ಬಿ.ಕೆ.ಅಬ್ದುರ‌್ರಹ್ಮಾನ್ ಮದನಿ ಮೂಳೂರು ಪ್ರಾಸ್ತಾವಿಕವಾಗಿ ಮಾತನಾಡಿದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುಲೈಮಾನ್ ಸಅದಿ ಅಫ್ಲಳಿ ಸ್ವಾಗತಿಸಿದರು. ಜಿಲ್ಲಾ ಕಾರ್ಯದರ್ಶಿ ಅಶ್ರಫ್ ಫುರ್ಖಾನಿ ಉಚ್ಚಿಲ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X