Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ತ್ಯಾಜ್ಯಗಳ ಬ್ಲ್ಯಾಕ್‌ಸ್ಪಾಟ್‌ನಲ್ಲಿ...

ತ್ಯಾಜ್ಯಗಳ ಬ್ಲ್ಯಾಕ್‌ಸ್ಪಾಟ್‌ನಲ್ಲಿ ಅರಳುತ್ತಿರುವ ಹೂವುಗಳು: ಬೀಡಿನಗುಡ್ಡೆ ಮೈದಾನದ ಬಳಿ ಉದ್ಯಾನವನ ನಿರ್ಮಾಣ

ವಾರ್ತಾಭಾರತಿವಾರ್ತಾಭಾರತಿ3 Feb 2026 8:17 PM IST
share
ತ್ಯಾಜ್ಯಗಳ ಬ್ಲ್ಯಾಕ್‌ಸ್ಪಾಟ್‌ನಲ್ಲಿ ಅರಳುತ್ತಿರುವ ಹೂವುಗಳು: ಬೀಡಿನಗುಡ್ಡೆ ಮೈದಾನದ ಬಳಿ ಉದ್ಯಾನವನ ನಿರ್ಮಾಣ

ಉಡುಪಿ, ಫೆ.3: ಉಡುಪಿ ನಗರವನ್ನು ಸುಂದರ ನಗರವಾಗಿಸುವ ಪ್ರಯತ್ನದ ಅಂಗವಾಗಿ ನಗರಸಭಾ ವ್ಯಾಪ್ತಿಯ ವಿವಿಧ ಕಡೆಗಳಲ್ಲಿ ಇರುವ ಬ್ಲ್ಯಾಕ್‌ಸ್ಪಾಟ್‌ಗಳನ್ನು ನಿರ್ಮೂಲನಗೊಳಿಸುವ ನಿಟ್ಟಿನಲ್ಲಿ ಅಂಥ ಕಡೆಗಳಲ್ಲಿ ಸುಂದರ ಉದ್ಯಾನವನ ನಿರ್ಮಾಣ ಮಾಡುವ ಕಾಯಕಕ್ಕೆ ನಗರಸಭೆ ಮುಂದಾಗಿದೆ.

ಉಡುಪಿ ನಗರಸಭೆಯ ಎಸ್.ಬಿ.ಎಂ 2.0ರ ಐಇಸಿ ಘಟಕದ ಇಂಟರ್ ಪರ್ಸನಲ್ ಕಮ್ಯೂನಿಕೇಶನ್ ಸ್ಕಿಲ್ ಉಪ ಘಟಕದಡಿ ನೇಮಕಗೊಂಡ 24 ಮಂದಿ ಕಮ್ಯೂನಿಟಿ ಮೊಬಿಲೈಸರ್‌ಗಳು ಪೌರಾಯುಕ್ತರ ಮಾರ್ಗದರ್ಶನದಲ್ಲಿ ಉಡುಪಿ ನಗರಸಭೆಯ ಆರೋಗ್ಯ ನಿರೀಕ್ಷರು ಮತ್ತು ಸೂಪರ್‌ವೈಸರ್‌ಗಳ ಸಹಯೋಗದೊಂದಿಗೆ, ಉಡುಪಿ ನಗರವನ್ನು ಸ್ವಚ್ಛವಾಗಿರಿಸುವ ಕಾಯಕದಲ್ಲಿ ಇದೀಗ ನಿರಂತರತೊಡಗಿಸಿಕೊಂಡಿದ್ದಾರೆ.

ಇದರ ಮುಂದುವರಿದ ಭಾಗವಾಗಿ ನಗರವಿಭಾಗದ ಕಮ್ಯೂನಿಟಿ ಮೊಬಿಲೈಸರ್‌ಗಳು ಬೀಡಿನಗುಡ್ಡೆ ಮೈದಾನದ ಹತ್ತಿರದ ಬ್ಲಾಕ್‌ಸ್ಟಾಟ್ (ತ್ಯಾಜ್ಯ ವಿಶೇಷವಾಗಿ ಸಂಗ್ರಹಗೊಳ್ಳುವ ಪ್ರದೇಶ) ನಲ್ಲಿ ಸುಂದರ ಗಾರ್ಡನ್ ನಿರ್ಮಿಸಿ ಅಲ್ಲಿ ಮತ್ತೆ ಕಸದ ರಾಶಿ ಬೀಳದಂತೆ ಬ್ಯಾನರ್ ಅಳವಡಿಸಿದ್ದಾರೆ.

ಇದು ನಗರದಲ್ಲಿ ಬ್ಲ್ಯಾಕ್‌ಸ್ಪಾಟ್‌ಗಳೆಂದು ಗುರುತಿಸಲ್ಪಟ್ಟ ಜಾಗದಲ್ಲಿ ಮುಂದುವರಿಯಲಿದೆ. ಕಸಗಳನ್ನು ತೆಗೆದು ಅದನ್ನು ಜನರು ವಿಹರಿಸುವ ಪಾರ್ಕ್ ಮಾಡುವ ಕಾರ್ಯ ನಿರಂತರ ನಡೆಯಲಿದೆ. ನಗರಸಭೆಯ ಕಮ್ಯೂನಿಟಿ ಮೊಬಿಲೈಸರ್‌ಗಳ ಈ ಕಾರ್ಯಕ್ಕೆ ಸಾರ್ವಜನಿಕರು ಸಹಕಾರ ನೀಡಿದಲ್ಲಿ ಉಡುಪಿ ಜಿಲ್ಲೆ ಸ್ವಚ್ಛ ಜಿಲ್ಲೆಯಾಗಲಿದೆ ಎಂದು ನಗರಸಭೆ ಪೌರಾಯುಕ್ತರು ತಿಳಿಸಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿದ ನಗರಸಭೆಯ ಪರಿಸರ ಇಂಜಿನಿಯರ್ ರವಿಪ್ರಕಾಶ್, ಬ್ಲ್ಯಾಕ್‌ಸ್ಪಾಟ್‌ಗಳಲ್ಲಿ ಸಾರ್ವಜನಿ ಕರು ಹಾಕುವ ಕಸವನ್ನು ವಿಲೇವಾರಿ ಮಾಡುವುದರಿಂದ ಅಲ್ಲಿ ಮತ್ತೆ ಮತ್ತೆ ಕಸದ ರಾಶಿ ಬೀಳುತ್ತಲೇ ಇರುತ್ತದೆ ಹೊರತು ಕಸ ಕಡಿಮೆಯಾಗುವುದಿಲ್ಲ. ಆದ್ದರಿಂದ ಸ್ವಚ್ಛ ಉಡುಪಿ ಪರಿಕಲ್ಪನೆಗೆ ತ್ಯಾಜ್ಯ ವಿಲೇವಾರಿ ಮಾಡುವು ದೊಂದೇ ಪರಿಹಾರವಲ್ಲ. ಅಲ್ಲದೇ ಕಸ ಹಾಕಿದವರಿಗೆ ದಂಡ ವಿಧಿಸುವುದು ಕೂಡಾ ನಿರಂತರವಾಗಿ ಸಾಧ್ಯವಾ ಗುವುದಿಲ್ಲ ಎಂದರು.

ಆದ್ದರಿಂದ ತ್ಯಾಜ್ಯ ರಾಶಿ ಇರುವ ಪ್ರದೇಶದಲ್ಲಿ ತ್ಯಾಜ್ಯವನ್ನು ವಿಲೇವಾರಿ ಮಾಡಿ ಆ ಪ್ರದೇಶವನ್ನು ಸುಂದರ ಪ್ರದೇಶವಾಗಿ ಮಾರ್ಪಾಡು ಮಾಡಿ ಉದ್ಯಾನವನ ನಿರ್ಮಿಸಿ ಬ್ಯಾನರ್ ಹಾಕುವ ಮೂಲಕ ಬ್ಲ್ಯಾಕ್‌ಸ್ಪಾಟ್‌ಗಳನ್ನೇ ನಿರ್ಮೂಲನೆ ಮಾಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ನಗರಸಭಾ ವ್ಯಾಪ್ತಿಯ ವಿವಿಧ ಕಡೆಗಳಲ್ಲಿ ಇದೇ ರೀತಿ ಬ್ಲಾಕ್‌ಸ್ಪಾಟ್‌ಗಳನ್ನು ಬ್ಯೂಟಿಫಿಕೇಶನ್ ಮಾಡುವ ಉದ್ದೇಶವನ್ನು ನಗರಸಭೆ ಹೊಂದಿರುವುದಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ಪೌರಾಯುಕ್ತ ಮಹಾಂತೇಶ್ ಹಂಗರಗಿ, ಆರೋಗ್ಯ ನಿರೀಕ್ಷಕ ಸತೀಶ್, ಪ್ರಕಾಶ್ ಪ್ರಭು, ಹರೀಶ್ ಬಿಲ್ಲವ ಹಾಗೂ ಸಿಟಿ ಭಾಗದ ಸೂಪರ್‌ವೈಸರ್‌ಗಳು, ಕಮ್ಯೂನಿಟಿ ಮೊಬಿಲೈಸರ್‌ಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X