Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ‘ಅನ್ವೇಷಣಾ’ ರಾಷ್ಟ್ರ ಮಟ್ಟದ ಸಂಶೋಧನಾ...

‘ಅನ್ವೇಷಣಾ’ ರಾಷ್ಟ್ರ ಮಟ್ಟದ ಸಂಶೋಧನಾ ವಿಚಾರ ಸಂಕಿರಣ

ವಾರ್ತಾಭಾರತಿವಾರ್ತಾಭಾರತಿ7 March 2026 8:48 PM IST
share
‘ಅನ್ವೇಷಣಾ’ ರಾಷ್ಟ್ರ ಮಟ್ಟದ ಸಂಶೋಧನಾ ವಿಚಾರ ಸಂಕಿರಣ

ಉಡುಪಿ, ಮಾ.7: ಉದ್ಯಾವರದ ಎಸ್‌ಡಿಎಂ ಆಯುರ್ವೇದ ಕಾಲೇಜಿನಲ್ಲಿ ಮಾ.6ರಂದು ಒಂದು ದಿನದ ರಾಷ್ಟ್ರಮಟ್ಟದ ಸಂಶೋಧನಾ ವಿಚಾರ ಸಂಕಿರಣವನ್ನು ಹಮ್ಮಿಕೊಳ್ಳಲಾಗಿತ್ತು.

ಮೈಸೂರಿನ ಸರಕಾರಿ ಆಯುರ್ವೇದ ಸಂಶೋಧನಾ ಕೇಂದ್ರದ ಸಹಾಯಕ ಅಧೀಕ್ಷಕ ಡಾ.ಲಕ್ಷ್ಮೀನಾರಾಯಣ ಶೆಣೈ ಮಾತನಾಡಿ, ಪ್ರಕೃತಿಯ ಪರಿ ವೀಕ್ಷಣೆಯೇ ಎಲ್ಲಾ ಸಂಶೋಧನೆಗಳ ಮೂಲ ಹಾಗೂ ಕೃತಕ ಬುದ್ಧಿಮತ್ತೆಯ ಪ್ರಾಮಾಣಿಕತೆಯ ಪರಿಶೀಲನೆ ಚರ್ಚಾಸ್ಪದವಾಗಿದೆ ಎಂದು ಹೇಳಿದರು.

ಮೈಸೂರಿನ ರಾಷ್ಟ್ರೀಯ ಎಂಜಿನಿಯರಿಂಗ್ ಸಂಸ್ಥೆಯ ಪ್ರಾಧ್ಯಾಪಕ ಡಾ. ಶ್ರೀನಾಥ್ ರಾಮ್ ಪುರೆ ಮಾತನಾಡಿದರು. ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲೆ ಡಾ.ಮಮತಾ ಕೆ.ವಿ. ವಹಿಸಿದ್ದರು. ಸಮ್ಮೇಳನದ ಮುಖ್ಯ ಸಂಘಟಕ ಡಾ.ಅಶೋಕ್ ಕುಮಾರ್ ಬಿ.ಎನ್. ಸ್ವಾಗತಿಸಿದರು. ಸಂಸ್ಥೆಯ ಬಾಲರೋಗ ವಿಭಾಗದ ಸಹ ಪ್ರಾಧ್ಯಾಪಕ ಸಹನಾ ಶಂಕರಿ ವಂದಿಸಿದರು, ಸಹಾಯಕ ಪ್ರಾಧ್ಯಾಪಕ ಡಾ.ಕಾವ್ಯ ಕಾರ್ಯಕ್ರಮ ನಿರೂಪಿಸಿದರು.

ಮಣಿಪಾಲದ ಮುನಿಯಾಲ ಆಯುರ್ವೇದ ಕಾಲೇಜಿನ ಪ್ರಾಂಶುಪಾಲ ಡಾ.ಸತ್ಯನಾರಾಯಣ ಭಟ್, ಕ್ಲಿನಿಕಲ್ ಸ್ಟಡಿ ಡಿಸೈನ್ ವಿಷಯವಾಗಿ ಉಪನ್ಯಾಸ ನೀಡಿದರು. ಮೈಸೂರಿನ ಸರಕಾರಿ ಆಯುರ್ವೇದ ಸಂಶೋಧನಾ ಕೇಂದ್ರದ ಸಹಾಯಕ ಅಧೀಕ್ಷಕ ಡಾ.ಲಕ್ಷ್ಮೀನಾರಾಯಣ ಶೆಣೈ ಬಯೋ ಸ್ಟ್ಯಾಟಿಸ್ಟಿಕ್ಸ್ ಇನ್ ಆಯುರ್ವೇದ ವಿಷಯವನ್ನು ಕುರಿತು ಮಾತನಾಡಿದರು.

ಸಂಪನ್ಮೂಲ ವ್ಯಕ್ತಿಯಾಗಿ ಹಾಸನ ಎಸ್‌ಡಿಎಂ ಆಯುರ್ವೇದ ಕಾಲೇಜಿನ ದ್ರವ್ಯಗುಣ ವಿಭಾಗದ ಮುಖ್ಯಸ್ಥ ಡಾ.ಪ್ರಕಾಶ್ ಎಲ್.ಹೆಗ್ಡೆ, ಸಂಸ್ಥೆಯ ಅಗದತಂತ್ರ ವಿಭಾಗದ ಸಹ ಪ್ರಾಧ್ಯಾಪಕ ಡಾ.ರವಿಕೃಷ್ಣ ಎಸ್. ಹಾಗೂ ಇಂಟೆಗ್ರೇಟೆಡ್ ಹೆಲ್ತ್ ಆಂಡ್ ಟ್ರಾನ್ಸಿಷನಲ್ ರಿಸರ್ಚ್ ವಿಭಾಗದ ಮುಖ್ಯಸ್ಥ ಡಾ.ಸಂದೇಶ್ ಕುಮಾರ್ ಉಪನ್ಯಾಸ ನೀಡಿದರು.

ಸಮಾರೋಪ ಸಮಾರಂಭ: ಸಂಕಿರಣದ ಉಪನ್ಯಾಸಗಳ ಮೇಲ್ವಿಚಾರಕ ಡಾ.ನವೀನ್ ಚಂದ್ರ ಎನ್.ಎಚ್. ಸಮ್ಮೇಳನದ ಸಾರಾಂಶವನ್ನು ವಿವರಿಸಿ ದರು. ಕಾರ್ಯಕ್ರಮದ ಮುಖ್ಯ ರೂವಾರಿ ಡಾ.ಲಕ್ಷ್ಮೀನಾರಾಯಣ ಶೆಣೈ ಅವರನ್ನು ಗೌರವಿಸಲಾಯಿತು.

ಸಮಾರಂಭದ ಅಧ್ಯಕ್ಷತೆಯನ್ನು ಉಪಪ್ರಾಂಶುಪಾಲ ಡಾ.ನಾಗರಾಜ್ ಎಸ್. ವಹಿಸಿದ್ದರು. ವೈದ್ಯಕೀಯ ಅಧೀಕ್ಷಕ ಡಾ.ಜಯಕೃಷ್ಣ ನಾಯಕ್, ಸಮ್ಮೇಳನದ ಮುಖ್ಯ ಸಂಘಟಕ ಡಾ.ಅಶೋಕ್ ಕುಮಾರ್ ಬಿ.ಎನ್. ಉಪಸ್ಥಿತರಿದ್ದರು.

ಕಾರ್ಯಕ್ರಮದ ಉಪ ಕಾರ್ಯದರ್ಶಿ ಹಾಗೂ ಇಂಟೆಗ್ರೇಟೆಡ್ ಹೆಲ್ತ್ ಆಂಡ್ ಟ್ರಾನ್ಸಿಷನಲ್ ರಿಸರ್ಚ್ ವಿಭಾಗದ ಮುಖ್ಯಸ್ಥ ಡಾ.ಸಂದೇಶ್ ಕುಮಾರ್ ವಂದಿಸಿದರು. ಸಂಸ್ಥೆಯ ಕಾಯಚಿಕಿತ್ಸಾ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಡಾ.ಮೇಘನಾ ರಾವ್ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X