Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಕುಂದಾಪುರಕ್ಕೆ ಅಗತ್ಯ ಹಾಸ್ಟೆಲ್ ಮಂಜೂರು...

ಕುಂದಾಪುರಕ್ಕೆ ಅಗತ್ಯ ಹಾಸ್ಟೆಲ್ ಮಂಜೂರು ಮಾಡಿ: ಶಾಸಕರ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ30 April 2026 9:26 PM IST
share
ಕುಂದಾಪುರಕ್ಕೆ ಅಗತ್ಯ ಹಾಸ್ಟೆಲ್ ಮಂಜೂರು ಮಾಡಿ: ಶಾಸಕರ ಆಗ್ರಹ

ಕುಂದಾಪುರ : ಜಿಲ್ಲೆ ಮಾತ್ರವಲ್ಲದೆ, ರಾಜ್ಯದ ಬೇರೆ ಬೇರೆ ಜಿಲ್ಲೆಗಳಿಂದ ಉಡುಪಿ, ಕುಂದಾಪುರದ ಹಿಂದುಳಿದ ವರ್ಗಗಳ ಇಲಾಖೆಯ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಹಾಸ್ಟೆಲ್‌ಗಳಿಗೆ ವಿದ್ಯಾರ್ಥಿಗಳು ಬರುತ್ತಾರೆ. ಅದರಲ್ಲೂ ಕುಂದಾಪುರಕ್ಕೆ ಹೆಚ್ಚಿನ ಮಕ್ಕಳು ಬರುತ್ತಿದ್ದು ಇಲ್ಲಿ ಅವರಿಗೆ ಅಗತ್ಯ ಹಾಸ್ಟೆಲ್‌ಗಳ ಕೊರತೆಯಿದೆ. ಸರಕಾರಕ್ಕೆ ಅನೇಕ ಬಾರಿ ಹೆಚ್ಚುವರಿ ಹಾಸ್ಟೆಲ್‌ಗಳಿಗೆ ಬೇಡಿಕೆ ಸಲ್ಲಿಸಿದ್ದೇವೆ. ಸರಕಾರಿ ಶಾಲಾ- ಕಾಲೇಜುಗಳಲ್ಲಿ ಓದಲು ಬರುವ ವಿದ್ಯಾರ್ಥಿಗಳಿಗೆ ಆದ್ಯತೆ ಮೇರೆಗೆ ಹಾಸ್ಟೆಲ್ ಒದಗಿಸಿ ದಾಖಲಾತಿ ನೀಡಿ ಎಂದು ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ ಹೇಳಿದ್ದಾರೆ.

ಗುರುವಾರ ಕುಂದಾಪುರದ ಡಿ. ದೇವರಾಜ ಅರಸು ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯದಲ್ಲಿ ಜಿ.ಪಂ., ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಕುಂದಾಪುರದ ವತಿಯಿಂದ ಎಸೆಸೆಲ್ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಗರಿಷ್ಠ ಅಂಕ ಪಡೆದ ಹಾಸ್ಟೆಲ್‌ನಲ್ಲಿರುವ ಸಾಧಕ ವಿದ್ಯಾರ್ಥಿ ಗಳನ್ನು ಅಭಿನಂದಿಸಿ ಅವರು ಮಾತನಾಡಿದರು.

ಸರಕಾರದ ಹಾಸ್ಟೆಲ್‌ಗಳ ಸೌಲಭ್ಯ ಪಡೆದ ವಿದ್ಯಾರ್ಥಿಗಳು ಅದನ್ನು ಸದುಪ ಯೋಗಪಡಿಸಿಕೊಂಡು ಉತ್ತಮವಾಗಿ ಓದಿ, ಒಳ್ಳೆಯ ಬದುಕು ಕಟ್ಟಿಕೊಳ್ಳ ಬೇಕು. ಅಗತ್ಯ ಸಿಬಂದಿಗಳ ಕೊರತೆಯ ನಡುವೆಯೂ ನಡೆಯುತ್ತಿರುವ ಹಾಸ್ಟೆಲ್ ವಾರ್ಡನ್, ಸಿಬಂದಿ ಎಲ್ಲರ ಪರಿಶ್ರಮದಿಂದ ಉತ್ತಮ ಫಲಿತಾಂಶ ಬಂದಿದೆ. ಇಲ್ಲಿನ ಹಾಸ್ಟೆಲ್ ಗಳ ವಾತಾವರಣವೇ ಇದಕ್ಕೆ ಸಾಕ್ಷಿ. ಕೈ ತೋಟ, ಹೂವಿನ ಗಿಡಗಳ ಬೆಳೆಸುವಿಕೆ, ಗೋಡೆ ಬರಹ, ಚಿತ್ರಕಲೆ ಆಕರ್ಷಕವಾಗಿದೆ ಎಂದವರು ನುಡಿದರು.

ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ: ಎಸೆಸೆಲ್ಸಿಯಲ್ಲಿ ಪ್ರಥಮ ಸ್ಥಾನ ಪಡೆದ ಕೆದೂರು ಹಾಸ್ಟೆಲ್‌ನ ಸಂಗೀತ, ದ್ವಿತೀಯ ಸ್ಥಾನಿ ಕುಂದಾಪುರ ಹಾಸ್ಟೆಲ್‌ನ ಪ್ರೇಕ್ಷಾ, ತೃತೀಯ ಸ್ಥಾನಿ ಶ್ರಾವ್ಯಾ ಎಂ., ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ಕೋಟೇಶ್ವರ ಹಾಸ್ಟೆಲ್ ನ ದಿವ್ಯಾ ಮಾದೇವ ನಾಯ್ಕ, ಕೋಟೇಶ್ವರ ಹಾಸ್ಟೆಲ್‌ನ ಧನ್ಯ, ಕುಂದಾಪುರ ಹಾಸ್ಟೆಲ್‌ನ ನಾಗಶ್ರೀ, ಕುಂದಾಪುರ ಹಾಸ್ಟೆಲ್ ನ ರಿತಿಕಾ, ವಾಣಿಜ್ಯ ವಿಭಾಗದ ಖಾರ್ವಿಕೇರಿ ಹಾಸ್ಟೆಲ್‌ನ ಪ್ರಜ್ಞಾ ಭಾಸ್ಕರ ಆಚಾರಿ, ಕುಂದಾಪುರ ಹಾಸ್ಟೆಲ್‌ನ ಸಜಿನಿ, ಕುಂದಾಪುರ ಹಾಸ್ಟೆಲ್‌ನ ಅಮೃತಾ, ಕಲಾ ವಿಭಾಗದ ಶಂಕರನಾರಾಯಣ ಹಾಸ್ಟೆಲ್‌ನ ಅನುಶ್ರೀ, ಕುಂದಾಪುರ ಹಾಸ್ಟೆಲ್‌ನ ದೀಪ್ತಿ, ಬೈಂದೂರು ಹಾಸ್ಟೆಲ್‌ನ ಪ್ರಿಯಾ ಅವರನ್ನು ಸನ್ಮಾನಿಸಲಾಯಿತು.

ಇದೇ ವೇಳೆ ವಿವಿಧ ನಿಲಯಗಳ ಮೇಲ್ವಿಚಾರಕರು, ಅಡುಗೆ ಸಹಾಯಕ ರನ್ನು ಸಹ ಗೌರವಿಸಲಾಯಿತು. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಹಾಕಪ್ಪ ಆರ್. ಲಮಾಣಿ, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಲೋಕೇಶ್ ಸಿ., ತಾಲೂಕು ಆರೋಗ್ಯಾಧಿಕಾರಿ ಡಾ. ಪ್ರೇಮಾನಂದ್, ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಹೆಚ್. ಶೋಭಾ ಶೆಟ್ಟಿ, ನಾಗೇಶ್ ನಾಯ್ಕ್, ಮತ್ತಿತರರು ಉಪಸ್ಥಿತರಿದ್ದರು.

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ತಾಲೂಕು ಕಲ್ಯಾಣಾಧಿಕಾರಿ ಆಶಾದೇವಿ ನಾಯಕ್ ಪ್ರಾಸ್ತಾವಿಕ ಮಾತನಾಡಿ, ಸ್ವಾಗತಿಸಿದರು. ನಿಲಯ ಮೇಲ್ವಿಚಾರಕರಾದ ಆಶಾಲತಾ ಸಾಧಕರ ಪಟ್ಟಿ ವಾಚಿಸಿ, ಶೇಖರ್ ಗೌಡ ಕಾರ್ಯಕ್ರಮ ನಿರೂಪಿಸಿದರು. ವಸಂತ ಕುಮಾರಿ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X