Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ ಜಿಲ್ಲೆಯಾದ್ಯಂತ ಭಾರೀ ಗಾಳಿಮಳೆ;...

ಉಡುಪಿ ಜಿಲ್ಲೆಯಾದ್ಯಂತ ಭಾರೀ ಗಾಳಿಮಳೆ; ಗೊಳಿಹೊಳೆಯಲ್ಲಿ ಕೊಚ್ಚಿ ಹೋದ ರಸ್ತೆ: ಹಲವು ಮನೆಗಳಿಗೆ ಹಾನಿ

ವಾರ್ತಾಭಾರತಿವಾರ್ತಾಭಾರತಿ24 May 2026 8:59 PM IST
share
ಉಡುಪಿ ಜಿಲ್ಲೆಯಾದ್ಯಂತ ಭಾರೀ ಗಾಳಿಮಳೆ; ಗೊಳಿಹೊಳೆಯಲ್ಲಿ ಕೊಚ್ಚಿ ಹೋದ ರಸ್ತೆ: ಹಲವು ಮನೆಗಳಿಗೆ ಹಾನಿ

ಉಡುಪಿ, ಮೇ 24: ಉಡುಪಿ ಜಿಲ್ಲೆಯಾದ್ಯಂತ ಕಳೆದ ರಾತ್ರಿ ಭಾರೀ ಗುಡುಗು ಸಹಿತ ಗಾಳಿಮಳೆಯಾಗಿದ್ದು, ಇದರಿಂದ ಜಿಲ್ಲೆಯ ಹಲವು ಕಡೆ ಗಳಲ್ಲಿ ಮನೆಗಳಿಗೆ ಹಾನಿಯಾಗಿವೆ. ಅದೇ ರೀತಿ ಬೈಂದೂರು- ಕೊಲ್ಲೂರು ರಾಷ್ಟ್ರೀಯ ಹೆದ್ದಾರಿಯ ಗೊಳಿಹೊಳೆಯಲ್ಲಿ ರಸ್ತೆ ನೀರಿನಲ್ಲಿ ಕೊಚ್ಚಿಕೊಂಡು ಹೋಗಿ ಸಂಪರ್ಕ ಕಡಿತಗೊಂಡಿರುವ ಬಗ್ಗೆ ವರದಿಯಾಗಿದೆ.

ಕಳೆದ 24ಗಂಟೆ ಅವಧಿಯಲ್ಲಿ ಉಡುಪಿ ಜಿಲ್ಲೆಯಾದ್ಯಂತ ಸರಾಸರಿ 35.5ಮಿ.ಮೀ. ಮಳೆಯಾಗಿದ್ದು, ಕಾರ್ಕಳ-2.2ಮಿ.ಮೀ., ಕುಂದಾಪುರ- 53.8ಮಿ.ಮೀ., ಉಡುಪಿ-62.0ಮಿ.ಮೀ., ಬೈಂದೂರು-74.8ಮಿ.ಮೀ., ಬ್ರಹ್ಮಾವರ-25ಮಿ.ಮೀ., ಕಾಪು-9.6ಮಿ.ಮೀ., ಹೆಬ್ರಿ-21.2ಮಿ.ಮೀ. ಮಳೆಯಾಗಿದೆ.

ಕ್ಷಿಪ್ತ ಹೆದ್ದಾರಿ ದುರಸ್ತಿ: ಭಾರೀ ಮಳೆಯಿಂದಾಗಿ ಕೊಲ್ಲೂರು- ಬೈಂದೂರು ರಾಷ್ಟ್ರೀಯ ಹೆದ್ದಾರಿಯಲ್ಲಿನ ಗೊಳಿಹೊಳೆ ಎಂಬಲ್ಲಿ ರಸ್ತೆ ಕೊಚ್ಚಿಕೊಂಡು ಹೋಗಿ ಸಂಪರ್ಕ ಕಡಿತಗೊಂಡಿದೆ. ತ್ವರಿತ ಕ್ರಮದಿಂದ ರಸ್ತೆ ದುರಸ್ಥಿ ಮಾಡಿದ್ದು, ಪ್ರಸ್ತುತ ವಾಹನ ಸಂಚಾರ ಪುನರಾರಂಭಗೊಂಡಿದೆ ಎಂದು ವರದಿಯಾಗಿದೆ.

ಪರಿಸ್ಥಿತಿಯ ಗಂಭೀರತೆಯ ಬಗ್ಗೆ ಮಾಹಿತಿ ಪಡೆದ ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ ಸ್ಥಳೀಯ ಜನಪ್ರತಿನಿಧಿ ಗಳು, ಹೆದ್ದಾರಿ ಇಂಜಿನಿಯರ್ ಗಳು, ಆಡಳಿತಾಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದು ಅದರಂತೆ ಸಂಬಂಧ ಪಟ್ಟವರು ಕಾರ್ಯಪ್ರವೃತ್ತರಾಗಿದ್ದು ಕಾಮಗಾರಿ ಕೈಗೊಂಡು ಪ್ರಸ್ತುತ ಸಂಚಾರಕ್ಕೆ ಅಗತ್ಯ ಕ್ರಮವಹಿಸಿದ್ದಾರೆ.

ಅದೇ ರೀತಿ ಕುಂದಾಪುರ ಹಾಗೂ ತಾಲೂಕಿನಾದ್ಯಂತ ಬೆಳಗಿನ ಜಾವ ಸುರಿದ ಭಾರೀ ಗಾಳಿಮಳೆಯಿಂದಾಗಿ ಹಲವು ಮರಗಳು ಧರೆಶಾಹಿ ಯಾಗಿದ್ದು, ವಿದ್ಯುತ್ ಕಂಬಗಳಿಗೆ ಹಾನಿಯಾಗಿದೆ. ಇದರಿಂದ ಹಲವು ಗ್ರಾಮಗಳಲ್ಲಿ ಸಂಜೆಯವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಿತ್ತು. ಅಲ್ಲದೇ ಮೊಬೈಲ್ ಟವರ್‌ಗಳಿಗೂ ಹಾನಿಯಾಗಿರುವ ಬಗ್ಗೆ ವರದಿಯಾಗಿದೆ.

ಹಲವು ಮನೆಗಳಿಗೆ ಹಾನಿ: ಬ್ರಹ್ಮಾವರ ತಾಲೂಕಿನ ಕೋಟತಟ್ಟು ಗ್ರಾಮದ ರತ್ನ ಎಂಬವರ ಮನೆಯ ಹಂಚು ಸಿಮೇಂಟ್ ಹಾನಿಯಾಗಿ ಸುಮಾರು 30,000ರೂ., ಕುಂದಾಪುರ ತಾಲೂಕಿನ ಹಳನಾಡು ಗ್ರಾಮದ ಜಲಜ ಕುಲಾಲ್ತಿ ಎಂಬವರ ಮನೆ ಹತ್ತಿರದ ಮರ ಬಿದ್ದು ಚಾವಣಿ ಹಾನಿಯಾಗಿದ್ದು, ಇದರಿಂದ 10,000ರೂ., ಉಡುಪಿ ತಾಲೂಕಿನ ಶಿವಳ್ಳಿ ಗ್ರಾಮದ ಮಿನಾಕ್ಷಿ ಎಂಬವರ ಮನೆಯ ಮೇಲೆ ಮರ ಬಿದ್ದು ಅಪಾರ ಹಾನಿಯಾಗಿದ್ದು, ಇದರಿಂದ ಸುಮಾರು 25,000ರೂ. ನಷ್ಟ ಉಂಟಾಗಿದೆ.

ಕುಂದಾಪುರ ತಾಲೂಕಿನ ಕಾವ್ರಾಡಿ ಗ್ರಾಮದ ಗಿರಿಜ ಕುಲಾಲ್ತಿ ಎಂಬವರ ಮನೆಗೆ ಸಿಡಿಲು ಬಡಿದು ಚಾವಣಿ, ಗೋಡೆ ಹಾನಿಯಾಗಿ, ಸುಮಾರು 10,000ರೂ. ನಷ್ಟ ಉಂಟಾಗಿದೆ. ಅಲೆವೂರು ಗ್ರಾಮದ ಚನಮ್ಮ ಎಂಬವರ ಮನೆ ಮೇಲೆ ಮಣ್ಣು ಜರಿದು ಬಿದ್ದು ಭಾಗಶಃ ಹಾನಿಯಾಗಿ ಸುಮಾರು 20,000ರೂ. ನಷ್ಟವಾಗಿದೆ. ಬೈಂದೂರು ತಾಲೂಕಿನ ಜಡ್ಕಲ್ ಗ್ರಾಮದ ಸದಾಶಿವ ಶೆಟ್ಟಿ ಎಂಬವರ ಅಡಿಕೆ ಮರ ದನದ ಕೊಟ್ಟಿಗೆ ಮೇಲೆ ಬಿದ್ದು ಸುಮಾರು 10,000ರೂ. ನಷ್ಟ ಉಂಟಾಗಿದೆ.

ಅದೇ ರೀತಿ ಉಡುಪಿ ನಗರದ ಕಿನ್ನಿಮುಲ್ಕಿ ರಾಮಚಂದ್ರ ಲೇನ್ ಬಳಿ ಮರವೊಂದು ಮನೆಯ ಮೇಲೆ ಬಿದ್ದು ಹಾನಿಯಾಗಿದೆ. ಅದೇ ರೀತಿ ಅಲ್ಲೇ ಸಮೀಪ ಇದ್ದ ವಿದ್ಯುತ್ ಕಂಬ ಕೂಡ ತುಂಡಾಗಿದೆ ಎಂದು ತಿಳಿದುಬಂದಿದೆ. ತೋನ್ಸೆ ಗ್ರಾಮದ ಹೂಡೆಯಲ್ಲಿ ಗಾಳಿಮಳೆಗೆ ಮರ ಬಿದ್ದು ಮನೆಗೆ ಹಾನಿ ಆಗಿರುವ ಬಗ್ಗೆ ವರದಿಯಾಗಿದೆ.



share
ವಾರ್ತಾಭಾರತಿ
ವಾರ್ತಾಭಾರತಿ
Next Story
X