Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಕಿನ್ನಿಮುಲ್ಕಿ-ಬ್ರಹ್ಮಗಿರಿ ರಸ್ತೆಯಲ್ಲಿ...

ಕಿನ್ನಿಮುಲ್ಕಿ-ಬ್ರಹ್ಮಗಿರಿ ರಸ್ತೆಯಲ್ಲಿ ವಾಹನಗಳ ಸಂಖ್ಯೆ ಹೆಚ್ಚಳ: ಸ್ಪೀಡ್ ಬ್ರೇಕರ್ ಅಳವಡಿಸಲು ಆಗ್ರಹ

ವಾರ್ತಾಭಾರತಿವಾರ್ತಾಭಾರತಿ26 May 2026 7:52 PM IST
share
ಕಿನ್ನಿಮುಲ್ಕಿ-ಬ್ರಹ್ಮಗಿರಿ ರಸ್ತೆಯಲ್ಲಿ ವಾಹನಗಳ ಸಂಖ್ಯೆ ಹೆಚ್ಚಳ: ಸ್ಪೀಡ್ ಬ್ರೇಕರ್ ಅಳವಡಿಸಲು ಆಗ್ರಹ

ಉಡುಪಿ, ಮೇ 26: ನಗರದ ಕಿನ್ನಿಮುಲ್ಕಿಯಿಂದ ಬ್ರಹ್ಮಗಿರಿ ವೃತ್ತವನ್ನು ಸಂಪರ್ಕಿಸುವ ರಸ್ತೆ ಅಗಲೀಕರಣಗೊಂಡಿ ರುವುದರಿಂದ ಈ ರಸ್ತೆಯಲ್ಲಿ ಸಂಚರಿಸುವ ವಾಹನಗಳ ಸಂಖ್ಯೆ ಹೆಚ್ಚಾಗಿದೆ. ಇದರಿಂದ ಈ ರಸ್ತೆ ಪಾದಚಾರಿಗಳು, ಹಿರಿಯ ನಾಗರಿಕರಿಗೆ ಬಹಳ ಅಪಾಯಕಾರಿ ಎನಿಸಿದೆ. ಆದುದರಿಂದ ಈ ರಸ್ತೆಯಲ್ಲಿ ವೇಗ ನಿಯಂತ್ರಕಗಳ (ಸ್ಪೀಡ್ ಬ್ರೇಕರ್)ಗಳನ್ನು ಅಳವಡಿಸುವಂತೆ ಒತ್ತಾಯಗಳು ಕೇಳಿಬಂದಿವೆ.

ಈ ರಸ್ತೆ ಅಭಿವೃದ್ಧಿಗೊಂಡ ಬಳಿಕ ಬಹುತೇಕ ವಾಹನಗಳು ರಾಷ್ಟ್ರೀಯ ಹೆದ್ದಾರಿಗೆ ಪರ್ಯಾಯವಾಗಿ ಈ ರಸ್ತೆಯನ್ನು ಬಳಸಿಕೊಳ್ಳುತ್ತಿದೆ. ಆದುದ ರಿಂದ ಈ ರಸ್ತೆಯಲ್ಲಿ ವಾಹನಗಳ ಸಂಖ್ಯೆ ಗಣನೀಯವಾಗಿ ಹೆಚ್ಚಿವೆ. ಅದರಲ್ಲೂ ಬಸ್ ಹಾಗೂ ಘನವಾಹನಗಳು ಈ ರಸ್ತೆಯಲ್ಲಿ ಸಂಚರಿಸು ತ್ತಿರುವುದು ಬಹಳಷ್ಟು ಅಪಾಯಕಾರಿಯಾಗಿದೆ.

ಜನವಸತಿ ಪ್ರದೇಶವಾಗಿರುವ ಈ ರಸ್ತೆಯಲ್ಲಿ ಪ್ರತಿದಿನ ಮಹಿಳೆಯರು, ಮಕ್ಕಳು, ಹಿರಿಯನಾಗರಿಕರು ಓಡಾಡುತ್ತಿರು ತ್ತಾರೆ. ಬನ್ನಂಜೆಯಲ್ಲಿರುವ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣಕ್ಕೆ ತೆರಳಲು ಸರಕಾರಿ ಬಸ್‌ಗಳು ಕೂಡ ಇದೇ ಮಾರ್ಗ ವನ್ನು ಬಳಸುತ್ತಿದೆ. ಇಂತಹ ಸಂದರ್ಭದಲ್ಲಿ ಈ ರಸ್ತೆಯಲ್ಲಿ ವಾಹನ ಸವಾರರು ಅತಿವೇಗದಲ್ಲಿ ಸಂಚರಿಸುತ್ತಿರುವುದು ಕಂಡುಬರುತ್ತಿದೆ. ಇದು ಬಹಳಷ್ಟು ಅಪಘಾತಗಳಿಗೆ ಕಾರಣವಾಗುತ್ತಿದೆ. ಈ ರಸ್ತೆಯಲ್ಲಿ ಯಾವುದೇ ವೇಗ ನಿಯಂತ್ರಕ ಗಳಿಲ್ಲದ ಕಾರಣ ವಾಹನಗಳು ವೇಗದ ಮಿತಿ ಇಲ್ಲದೆ ಸಂಚರಿಸುತ್ತಿದೆ.

ಅಗ್ನಿಶಾಮಕ ದಳ ಕಚೇರಿ ಸಮೀಪದ ಮೂರು ರಸ್ತೆ ಸೇರುವ ಜಂಕ್ಷನ್, ಕಸ್ಟಮ್ಸ್ ಕಚೇರಿ ಬಳಿ ಹಾಗೂ ನಾಯರ್‌ ಕೆರೆ ಹಾಶಿಮಿ ಮಸೀದಿ ಬಳಿ ತಕ್ಷಣವೇ ವೇಗ ನಿಯಂತ್ರಕಗಳನ್ನು ಅಳವಡಿಸುವ ಅಗತ್ಯವಿದೆ. ಈ ಮೂರು ಜಂಕ್ಷನ್‌ ಗಳು ಅತ್ಯಂತ ಅಪಾಯಕಾರಿ ಪ್ರದೇಶಗಳಾಗಿದ್ದು, ಇಲ್ಲಿ ಆಗಾಗ್ಗೆ ಅಪಘಾತಗಳು ಸಂಭವಿಸುತ್ತಿವೆ. ಇದರಿಂದ ಪ್ರಾಣ ಹಾನಿ ಸಂಭವಿಸುವು ದನ್ನು ತಪ್ಪಿಸಲು ಸಂಬಂಧಪಟ್ಟ ಅಧಿಕಾರಿಗಳು ತ್ವರಿತವಾಗಿ ಕ್ರಮ ಕೈಗೊಂಡು ವೇಗ ನಿಯಂತ್ರಕಗಳನ್ನು ಅಳವಡಿಸಬೇಕೆಂದು ಸಮಾಜ ಸೇವಕ ಎಂ.ಇಕ್ಬಾಲ್ ಮನ್ನಾ ಆಗ್ರಹಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X