Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಸೂಕ್ತ ದಾಖಲೆಗಳಿಲ್ಲದ ಮೊಬೈಲ್‌ಗಳು...

ಸೂಕ್ತ ದಾಖಲೆಗಳಿಲ್ಲದ ಮೊಬೈಲ್‌ಗಳು ಪೊಲೀಸ್ ಇಲಾಖೆಗೆ ಹಸ್ತಾಂತರ

ವಾರ್ತಾಭಾರತಿವಾರ್ತಾಭಾರತಿ27 May 2026 9:19 PM IST
share
ಸೂಕ್ತ ದಾಖಲೆಗಳಿಲ್ಲದ ಮೊಬೈಲ್‌ಗಳು ಪೊಲೀಸ್ ಇಲಾಖೆಗೆ ಹಸ್ತಾಂತರ

ಉಡುಪಿ, ಮೇ 27: ಉಡುಪಿ ಜಿಲ್ಲೆಯ ಮೊಬೈಲ್ ಅಂಗಡಿಗಳಿಗೆ ಅಪರಿಚಿತ ವ್ಯಕ್ತಿಗಳು ಮಾರಾಟಕ್ಕೆ ತಂದ ಸೂಕ್ತ ದಾಖಲೆಗಳಿಲ್ಲದ ಮೊಬೈಲ್ ಫೋನ್‌ಗಳನ್ನು ಉಡುಪಿ ಜಿಲ್ಲಾ ಮೊಬೈಲ್ ರಿಟೈಲರ್ ಅಸೋಸಿಯೇಷನ್ ಪದಾಧಿ ಕಾರಿಗಳು ಬುಧವಾರ ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಂ ಶಂಕರ್ ಅವರಿಗೆ ಹಸ್ತಾಂತರಿಸಿದ್ದಾರೆ.

ಮೊಬೈಲ್ ಅಂಗಡಿಗಳಿಗೆ ಅಪರಿಚಿತರು ಮೊಬೈಲ್ ಮಾರಾಟ ಮಾಡಲು ಬಂದ ಸಂದರ್ಭ ಅಂಗಡಿಯ ಮಾಲಕರು ಸಂಶಯಗೊಂಡು, ಮೊಬೈಲ್ ಗಳನ್ನು ಸಂಚಾರ ಸಾಥಿ ಆಪ್ ಮೂಲಕ ಪರಿಶೀಲಿಸಿದ್ದರು. ಆಗ ಅವುಗಳು ಬ್ಲಾಕ್ ಲಿಸ್ಟ್‌ನಲ್ಲಿ ಇರುವುದು ಕಂಡುಬಂದಿತ್ತು. ಈ ಸಂಬಂಧ ಮೊಬೈಲ್‌ಗಳ ಸೂಕ್ತ ದಾಖಲೆಗಳನ್ನು ಕೇಳಿದಾಗ ಯಾವುದೇ ದಾಖಲೆಗಳನ್ನು ನೀಡದೇ ಇರುವುದರಿಂದ ಈ ಬಗ್ಗೆ ಹೆಚ್ಚಿನ ಅನುಮಾನ ವ್ಯಕ್ತವಾಗಿತ್ತು. ಅಂತಹ ಒಟ್ಟು ಏಳು ಮೊಬೈಲ್‌ಗಳನ್ನು ಅಸೋಸಿಯೇಷನ್ ಅಧ್ಯಕ್ಷ ವಿವೇಕ್ ಜಿ.ಸುವರ್ಣ ಹಾಗೂ ಸದಸ್ಯರಾದ ರಂಜಿತ್ ಶೆಟ್ಟಿ, ಸಂದೇಶ್, ಸುದರ್ಶನ್, ಗಣೇಶ್ ಹಾಗೂ ಅಭಿಷೇಕ್ ಜಿಲ್ಲಾ ಪೊಲೀಸ್ ಕಛೇರಿಗೆ ಆಗಮಿಸಿ ಜಿಲ್ಲಾ ಪೊಲೀಸ್ ಅಧೀಕ್ಷಕರವರಿಗೆ ಒಪ್ಪಿಸಿದರು.

ಈ ಮೊಬೈಲ್‌ಗಳ ಮೂಲ ವಾರಸುದಾರರನ್ನು ಸಿಇಐಆರ್ ಪೋರ್ಟಲ್ ಮೂಲಕ ಪತ್ತೆಹಚ್ಚಿ, ಕಾನೂನು ಕ್ರಮದಂತೆ ಮೂಲ ಮಾಲಕರಿಗೆ ಹಸ್ತಾಂತರಿಸಲಾಗುವುದು ಎಸ್ಪಿ ಹರಿರಾಂ ಶಂಕರ್ ತಿಳಿಸಿದ್ದಾರೆ.

‘ಅಪರಿಚಿತ ವ್ಯಕ್ತಿಗಳು ಮೊಬೈಲ್ ಮಾರಾಟಕ್ಕೆ ಬಂದಲ್ಲಿ ಮೊದಲು ಸಂಚಾರ ಸಾಥಿ ಆಪ್‌ನಲ್ಲಿ ಪರಿಶೀಲನೆ ಮಾಡಬೇಕು. ಮೊಬೈಲ್ ಪರಿಶೀಲನೆಗಾಗಿ ಅಂಗಡಿ ಮಾಲಕರು ತಮ್ಮ ಸ್ವಂತ ಸಿಮ್ ಕಾರ್ಡ್ ಬಳಸದೇ, ಮೊಬೈಲ್ ನೀಡಿದ ಗ್ರಾಹಕರ ಸಿಮ್ ಕಾರ್ಡ್‌ನ್ನೇ ಬಳಸಬೇಕು. ಸೂಕ್ತ ದಾಖಲೆಗಳಿಲ್ಲದ ಮೊಬೈಲ್‌ಗಳನಞ್ನು ಖರೀದಿಸುವುದು ಅಥವಾ ಸ್ವೀಕರಿಸುವುದನ್ನು ತಪ್ಪಿಸಬೇಕು. ಯಾವುದೇ ಅನುಮಾನಾಸ್ಪದ ಮಾಹಿತಿ ಅಥವಾ ಈ ಮೇಲ್ಕಂಡ ರೀತಿಯಲ್ಲಿ ಮೊಬೈಲ್ ಮಾರಾಟಕ್ಕೆ ಬಂದಲ್ಲಿ ತಕ್ಷಣ ಸಮೀಪದ ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕು’

-ಹರಿರಾಂ ಶಂಕರ್, ಎಸ್ಪಿ ಉಡುಪಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X