Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಕರಾವಳಿ ರಂಗಾಯಣ: ತಂತ್ರಜ್ಞರು, ಕಲಾವಿದರ...

ಕರಾವಳಿ ರಂಗಾಯಣ: ತಂತ್ರಜ್ಞರು, ಕಲಾವಿದರ ಆಯ್ಕೆಗೆ ಅರ್ಜಿ ಆಹ್ವಾನ

ವಾರ್ತಾಭಾರತಿವಾರ್ತಾಭಾರತಿ22 Jun 2026 9:42 PM IST
share
ಕರಾವಳಿ ರಂಗಾಯಣ: ತಂತ್ರಜ್ಞರು, ಕಲಾವಿದರ ಆಯ್ಕೆಗೆ ಅರ್ಜಿ ಆಹ್ವಾನ

ಉಡುಪಿ, ಜೂ.22: ಕಾರ್ಕಳ ಕರಾವಳಿ ರಂಗಾಯಣವು ತಾನು ಸಿದ್ದ ಪಡಿಸುವ ನಾಟಕಗಳು ಹಾಗೂ ರಂಗ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು 3 ಮಂದಿ ತಂತ್ರಜ್ಞರು (ಸಂಗೀತ/ಧ್ವನಿ ಸಂಯೋಜಕರು-1, ಬೆಳಕಿನ ವಿನ್ಯಾಸ-1, ರಂಗಸಜ್ಜಿಕೆ-ಪರಿಕರ-1) ಹಾಗೂ 12 ಮಂದಿ ಕಲಾವಿದರ ಆಯ್ಕೆಗಾಗಿ, ರಂಗಭೂಮಿಯಲ್ಲಿ ಅನುಭವವಿರುವ ಆಸಕ್ತ ಕಲಾವಿದರು ಮತ್ತು ತಂತ್ರಜ್ಞರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ರಾಷ್ಟ್ರೀಯ ನಾಟಕ ಶಾಲೆಯ ಪದವಿ, ರಾಜ್ಯದ ಯಾವುದೇ ರಂಗಶಿಕ್ಷಣ ಕೇಂದ್ರದ ರಂಗಶಿಕ್ಷಣ ಪದವಿ, ಡಿಪ್ಲೋಮಾ, ರಾಜ್ಯ ಸರಕಾರ ಅಂಗೀಕೃತ ವಿಶ್ವವಿದ್ಯಾಲಯದಿಂದ ನಾಟಕ ವಿಭಾಗದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಪಡೆದವರಿಗೆ ಹಾಗೂ ಆಯಾ ತಾಂತ್ರಿಕ ವಿಷಯಗಳಲ್ಲಿ (ಸಂಗೀತ, ಧ್ವನಿ-ಬೆಳಕು, ರಂಗಸಜ್ಜಿಕೆ-ಪರಿಕರ) ಪರಿಣತಿ ಪಡೆದವರಿಗೆ ಆದ್ಯತೆ ನೀಡಲಾಗುವುದು. ರಂಗಭೂಮಿ ಅನುಭವ ಅಪೇಕ್ಷಣೀಯ.

ಆಸಕ್ತ ಕಲಾವಿದರು ಹಾಗೂ ತಂತ್ರಜ್ಞರನ್ನು ನಿಯಮಾನುಸಾರ ತಾತ್ಕಾಲಿಕ ವಾಗಿ ಆಯ್ಕೆ ಮಾಡಿಕೊಳ್ಳಲಾಗುವುದು. ಕಲಾವಿದರಿಗೆ ವಯಸ್ಸಿನ ಮಿತಿ 18 ರಿಂದ 32 ವರ್ಷ. ತಂತ್ರಜ್ಞರಿಗೆ ವಯಸ್ಸಿನ ಮಿತಿ ಇರುವುದಿಲ್ಲ.

ಆಯ್ಕೆಯಾದ ಕಲಾವಿದರು ರಂಗಾಯಣದ ನಿಯಮ ಮತ್ತು ಷರತ್ತು ಗಳಿಗೆ ಬದ್ಧರಾಗಿರಬೇಕು. ತಂತ್ರಜ್ಞರಿಗೆ ರೂ. 25,000, ಮೊದಲ ವಷರ್ದಲ್ಲಿ ಕಲಾವಿದರಿಗೆ ರೂ.18,000, ಎರಡನೇ ವರ್ಷದ ಕಲಾವಿದರಿಗೆ (ರಾಷ್ಟ್ರೀಯ ನಾಟಕ ಶಾಲೆ, ಇತರೆ ರಂಗಾಯಣ, ರಂಗಶಿಕ್ಷಣ ಕೇಂದ್ರದಲ್ಲಿ ತಿರುಗಾಟ ಅನುಭವ ಇರುವ ಕಲಾವಿದರು) ಮಾಸಿಕ ಗೌರವ ಸಂಭಾವನೆ ರೂ.20,000 ನೀಡಲಾಗುವುದು.

ಆಸಕ್ತ ಕಲಾವಿದರು ಬಿಳಿ ಹಾಳೆಯ ಮೇಲೆ ಸ್ವವಿವರದೊಂದಿಗೆ ಜುಲೈ 15ರ ಸಂಜೆ 5 ಗಂಟೆಯೊಳಗೆ ವಿಶೇಷ ಕರ್ತವ್ಯಾಧಿಕಾರಿ, ಕರಾವಳಿ ರಂಗಾಯಣ ಕಛೇರಿ, ಕೋಟಿ ಚೆನ್ನಯ ಥೀಂ ಪಾರ್ಕ್, ಕಸಬಾ ಗ್ರಾಮ, ಕಾರ್ಕಳ ತಾಲೂಕು - 574104, ಉಡುಪಿ ಜಿಲ್ಲೆ- ಈ ವಿಳಾಸಕ್ಕೆ ಅಂಚೆ ಅಥವಾ ಇ-ಮೇಲ್ ವಿಳಾಸದಲ್ಲಿ ಅರ್ಜಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಮೊ.ನಂ: 9980765355, 9900987866, 7676501443, 8123471121, 08258-200845ಯನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು. ಸಂದರ್ಶನದ ದಿನಾಂಕವನ್ನು ಮುಂದಿನ ದಿನಗಳಲ್ಲಿ ತಿಳಿಸಲಾಗುವುದು. ಸಂದರ್ಶನ ಸಮಯದಲ್ಲಿ ಜನ್ಮ ದಿನಾಂಕ ದೃಢೀಕರಣ ಪತ್ರ, ಎನ್.ಎಸ್.ಡಿ/ಡಿಪ್ಲೊಮೋ ಪ್ರಮಾಣ ಪತ್ರ, ರಂಗಶಿಕ್ಷಣ ಕೇಂದ್ರದ ಅನುಭವ ಪ್ರಮಾಣ ಪತ್ರ, ರಂಗಭೂಮಿ ಅನುಭವ ಕುರಿತು ಸ್ವವಿವರ ಪತ್ರ (ಅಗತ್ಯ ದಾಖಲೆಗಳೊಂದಿಗೆ) ಹಾಗೂ ಆಧಾರ್ ಕಾರ್ಡ್‌ನೊಂದಿಗೆ ಹಾಜರಾಗುವಂತೆ ಕಾರ್ಕಳ ಕರಾವಳಿ ರಂಗಾಯಣ ವಿಶೇಷ ಕರ್ತವ್ಯಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X