Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಬಂಟಕಲ್ಲು: ಆರ್‌ಎಸ್‌ಬಿ ಸಮುದಾಯ ವತಿಯಿಂದ...

ಬಂಟಕಲ್ಲು: ಆರ್‌ಎಸ್‌ಬಿ ಸಮುದಾಯ ವತಿಯಿಂದ ಕೆಸರುಗದ್ದೆ ಕ್ರೀಡಾ ಕೂಟ

ವಾರ್ತಾಭಾರತಿವಾರ್ತಾಭಾರತಿ29 Jun 2026 7:44 PM IST
share
ಬಂಟಕಲ್ಲು: ಆರ್‌ಎಸ್‌ಬಿ ಸಮುದಾಯ ವತಿಯಿಂದ ಕೆಸರುಗದ್ದೆ ಕ್ರೀಡಾ ಕೂಟ

ಶಿರ್ವ, ಜೂ.29: ಬಂಟಕಲ್ಲು ರಾಜಾಪುರ ಸಾರಸ್ವತ ಸೇವಾ ವೃಂದ ಆಶ್ರಯದಲ್ಲಿ ಬಂಟಕಲ್ಲು ಶ್ರೀದುರ್ಗಾ ಮಹಿಳಾ ವೃಂದದ ಸಹಭಾಗಿತ್ವದಲ್ಲಿ ಸಮಾಜ ಬಾಂಧವರಿಗಾಗಿ ಕೆಸರು ಗದ್ದೆ ಕ್ರೀಡಾ ಮೇಳವನ್ನು ರವಿವಾರ ಬಂಟಕಲ್ಲು ಸಮೀಪದ ಸಡಂಬೈಲು ಅನಂತರಾಮ ವಾಗ್ಲೆ ಅವರ ಗದ್ದೆಯಲ್ಲಿ ಆಯೋಜಿಸಲಾಗಿತ್ತು.

ಕ್ರೀಡಾ ಮೇಳವನ್ನು ಉದ್ಯಮಿ ರಾಮಚಮದ್ರ ಪ್ರಭು ಪಡುಬೆಳ್ಳೆ, ಶ್ರೀಕ್ಷೇತ್ರ ಬಂಟಕಲ್ಲು ಶ್ರುದುರ್ಗಾಪರಮೆಸ್ವರೀ ದೇವಳದ ಅಡಳಿತ ಮೊಕ್ತೇಸರ ಜಯರಾಮ ಪ್ರಭು ಗಂಪದಬೈಲು, ಬೆಳ್ಳೆ ಗ್ರಾಪಂ ಮಾಜಿ ಅಧ್ಯಕ್ಷ ಶಶಿಧರ ವಾಗ್ಲೆ, ಮಹಿಳಾ ವೇದಿಕೆಯ ಅಧ್ಯಕ್ಷೆ ವನಿತಾ ದೇವೇಂದ್ರ ಬೋರ್ಕಾರ್, ಸೇವಾವೃಂದದ ಅಧ್ಯಕ್ಷ ಕೆ.ಆರ್.ಪಾಟ್ಕರ್ ವಿಶ್ವನಾಥ್ ಬಾಂದೇಲ್ಕರ್ ಸಹಿತ ಸಮಾಜದ ಗಣ್ಯರು ಗದ್ದೆಗೆ ಹಾಲು ಎರೆಯುವ ಮೂಲಕ ಕ್ರೀಡೋತ್ಸವಕ್ಕೆ ಚಾಲನೆ ನೀಡಿದರು.

ಶಿಕ್ಷಕ ದೇವದಾಸ್ ಪಾಟ್ಕರ್ ಮುದರಂಗಡಿ ಕಾರ್ಯಕ್ರಮ ನಿರೂಪಿಸಿದರು. ನಂತರ ವಿವಿಧ ರೀತಿಯ ಆಟೋಟ ಕ್ರೀಡಾ ಸ್ಫರ್ಧೆಗಳು, ವೈಯುಕ್ತಿಕ ಹಾಗೂ ಗುಂಪು ಆಟಗಳು, ಮಡಕೆ ಒಡೆಯುವುದು, ಹಗ್ಗ ಜಗ್ಗಾಟ, ಸೇರಿದಂತೆ ಮಕ್ಕಳಿಗೆ, ಯುವಕರಿಗೆ, ಮಧ್ಯ ವಯಸ್ಕರಿಗೆ ಹಾಗೂ ರಿಯ ನಾಗರಿಕರಿಗೆ ಪುರುಷರು ಮತ್ತು ಮಳೆಯರಿಗೆ ಪ್ರತ್ಯೇಕ ವಿಭಾಗಗಳಲ್ಲಿ ಜನಪದೀಯ ರೀತಿಯಲ್ಲಿ ವಿವಿಧ ಸ್ಫರ್ಧೆಗಳು ನಡೆದವು.

ಸಮಾರೋಪ ಮತ್ತು ಬಹುಮಾನ ವಿತರಣಾ ಸಮಾರಂಭದಲ್ಲಿ ಪ್ರಗತಿಪರ ಕೃಷಿಕ ಜಯರಾಜ್ ಪಾಟ್ಕರ್ ಇನ್ನಂಜೆ ಅವರನ್ನು ಸನ್ಮಾನಿಸ ಲಾಯಿತು. ಶ್ರೀದೇವಳದ ಅಡಳಿತ ಮಂಡಳಿ ಅಧ್ಯಕ್ಷ ಉಮೇಶ್ ಪ್ರಭು ಪಾಲಮೆ, ಸತ್ಯ ಪ್ರಸಾದ್ ಶೆಣೈ, ಡಾ.ಸುಮತಿ ಪ್ರಭು, ಕಮಲಾ ಪ್ರಭು, ನಿವೃತ್ತ ಶಿಕ್ಷಕ ಲಕ್ಷ್ಮಣ ನಾಯಕ್ ವಿಜೇತರಿಗೆ ಬಹುಮಾನ ನೀಡಿದರು. ಸೇವಾ ವೃಂದದ ಅಧ್ಯಕ್ಷ ಕೆ.ಆರ್.ಪಾಟ್ಕರ್ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ದೇವದಾಸ್ ಪಾಟ್ಕರ್ ಕಾರ್ಯಕ್ರಮ ನಿರೂಪಿಸಿದರು. ವಿಶ್ವನಾಥ್ ಬಾಂದೇಲ್ಕರ್ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X