Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ವಿವಿಧ ಸಮಿತಿಗಳ ರಚನೆ - ಸಮಾಲೋಚನಾ ಸಭೆ

ವಿವಿಧ ಸಮಿತಿಗಳ ರಚನೆ - ಸಮಾಲೋಚನಾ ಸಭೆ

ವಾರ್ತಾಭಾರತಿವಾರ್ತಾಭಾರತಿ29 Jun 2026 7:47 PM IST
share
ವಿವಿಧ ಸಮಿತಿಗಳ ರಚನೆ - ಸಮಾಲೋಚನಾ ಸಭೆ

ಉಡುಪಿ, ಜೂ.29: ಉಡುಪಿ ಜಿಲ್ಲಾ ಜಿಎಸ್‌ಬಿ ಸಮಾಜ ಹಿತ ರಕ್ಷಣಾ ವೇದಿಕೆ ನೇತೃತ್ವದಲ್ಲಿ ಬ್ರಹ್ಮಾವರ ತಾಲೂಕು ಉಪ್ಪೂರಿನಲ್ಲಿ 1.11 ಎಕ್ರೆ ಜಾಗದಲ್ಲಿ ನಿರ್ಮಾಣಗೊಳ್ಳಲಿರುವ ವಯೋವಂದನ ಆತಿಥ್ಯ ಗೃಹ ಯೋಜನೆಗೆ ಸಂಬಂಧಿಸಿ ನಿರ್ಮಾಣ ಯೋಜನೆಯ ವಿವಿಧ ಸಮಿತಿಗಳ ರಚನೆ ಮತ್ತು ಸಮಾಲೋಚನಾ ಸಭೆಯನ್ನು ಉಡುಪಿಯ ಶ್ರೀ ಪದ್ಮಾವತಿ ಸಭಾಭವನದಲ್ಲಿ ರವಿವಾರ ಆಯೋಜಿಸಲಾಗಿತ್ತು.

ಸಭೆಯನ್ನು ಉಡುಪಿ ಶ್ರೀಲಕ್ಷ್ಮಿ ವೆಂಕಟೇಶ ದೇವಸ್ಥಾನದ ನೂತನ ವಿಶ್ವಸ್ಥ ಸಿಎ ಗುಜ್ಜಾಡಿ ಪ್ರಭಾಕರ್ ನಾಯಕ್ ಉದ್ಘಾಟಿಸಿದರು. ಉಡುಪಿಯ ತ್ರಿಶಾ ವಿದ್ಯಾ ಕಾಲೇಜಿನ ಸಂಸ್ಥಾಪಕ ಸಿಎ ಗೋಪಾಲಕೃಷ್ಣ ಭಟ್ ಮತ್ತು ಮೂಡಬಿದ್ರೆ ವಿಜಯ್ ಕುಮಾರ್ ಶೆಣೈ ವಯೋವಂದನ ಯೋಜನೆಯ ಕಟ್ಟಡ ನಿರ್ಮಾಣದ ಪೂರ್ವಭಾವಿ ಸಿದ್ಧತೆ, ಯೋಜನೆಯ ನಿರ್ವಹಣೆಯ ಖರ್ಚು ವೆಚ್ಚದಗಳನ್ನು ವಿವರಿಸಿದರು.

ಮುಖ್ಯ ಅತಿಥಿಗಳಾಗಿ ಡಾ.ರಾಜ್‌ಗೋಪಾಲ್ ಶೆಣೈ ಉಡುಪಿ ಮತ್ತು ಮಂಗಳೂರಿನ ಲೆಕ್ಕಪರಿಶೋಧಕ ಸಿಎ ಎಸ್.ಎಸ್.ನಾಯಕ್ ಮಾತನಾಡಿ ದರು. ಡಾ.ಪಿ.ದಯಾನಂದ ಪೈ ಸಾರ್ಥಕ ಬದುಕಿನ ಸಾಕ್ಷಾತ್ಕಾರ ಎಂಬ ಪುಸ್ತಕದ ಸಂಪಾದಕಿ ಕಾರ್ಕಳದ ಪ್ರಜ್ವಲಾ ಶೆಣೈ ಅವರನ್ನು ಸನ್ಮಾನಿಸ ಲಾಯಿತು.

ವೇದಿಕೆಯಲ್ಲಿ ಉಡುಪಿಯ ಸರ್ಜನ್ ಡಾ.ಸುರೇಶ್ ಶೆಣೈ, ಕಲ್ಯಾಣಪುರ ಶ್ರೀವೆಂಕಟರಮಣ ದೇವಸ್ಥಾನದ ವಿಶ್ವಸ್ಥ ಕೆ.ಕರಾಮರಾಯ ಕಿಣಿ, ಉಡುಪಿ ಶ್ರೀಲಕ್ಷ್ಮಿ ವೆಂಕಟೇಶ ದೇವಸ್ಥಾನದ ವಿಶ್ವಸ್ಥ ಮಹೇಶ ಶೆಣೈ, ಯುವಕ ಮಂಡಳಿಯ ಅಧ್ಯಕ್ಷ ನಿತೇಶ್ ಶೆಣೈ, ಕಲ್ಯಾಣಪುರ ಶ್ರೀವೆಂಕಟರಮಣ ದೇವಸ್ಥಾನದ ಮಹಿಳಾ ಮಂಡಳಿಯ ಅಧ್ಯಕ್ಷೆ ಸೀಮಾ ಎಸ್.ಪೈ ಉಪಸ್ಥಿತರಿದ್ದರು.

ಅಧ್ಯಕ್ಷತೆಯನ್ನು ವೇದಮೂರ್ತಿ ಚೇಂಪಿ ರಾಮಚಂದ್ರ ಅನಂತ ಭಟ್ ವಹಿಸಿದ್ದರು. ಬಿಎಸ್‌ಬಿ ಸಮಾಜ ಹಿತರಕ್ಷಣಾ ವೇದಿಕೆ ಅಧ್ಯಕ್ಷ ಜಿ.ಸತೀಶ್ ಹೆಗಡೆ ಸ್ವಾಗತಿಸಿದರು. ವೇದಿಕೆಯ ಸಂಚಾಲಕ ಆರ್.ವಿವೇಕಾನಂದ ಶೆಣೈ ಪ್ರಸ್ತಾವನೆ ಗೈದರು. ಪ್ರಧಾನ ಕಾರ್ಯದರ್ಶಿ ಸಾಣೂರು ನರಸಿಂಹ ರಾಮತ್ ಕಾರ್ಯಕ್ರಮ ನಿರೂಪಿಸಿದರು. ಕಾಪು ಹರೀಶ್ ನಾಯಕ್ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X