Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿಯಲ್ಲಿ ವಿ.ಕೆ. ಫನೀರ್ಚರ್ ಆ್ಯಂಡ್...

ಉಡುಪಿಯಲ್ಲಿ ವಿ.ಕೆ. ಫನೀರ್ಚರ್ ಆ್ಯಂಡ್ ಎಲೆಕ್ಟ್ರಾನಿಕ್ಸ್ ನೂತನ ಮಳಿಗೆ ಶುಭಾರಂಭ

ವಾರ್ತಾಭಾರತಿವಾರ್ತಾಭಾರತಿ4 July 2026 6:38 PM IST
share
ಉಡುಪಿಯಲ್ಲಿ ವಿ.ಕೆ. ಫನೀರ್ಚರ್ ಆ್ಯಂಡ್ ಎಲೆಕ್ಟ್ರಾನಿಕ್ಸ್ ನೂತನ ಮಳಿಗೆ ಶುಭಾರಂಭ

ಉಡುಪಿ, ಜು.4: ಫನೀರ್ಚರ್ ಮತ್ತು ಇಲೆಕ್ಟ್ರಾನಿಕ್ಸ್ ಕ್ಷೇತ್ರದಲ್ಲಿ ವಿಶ್ವಾಸದ ಪ್ರತೀಕವಾಗಿ ಗುರುತಿಸಿಕೊಂಡಿರುವ ವಿ.ಕೆ.ಫನೀರ್ಚರ್ ಆ್ಯಂಡ್ ಎಲೆಕ್ಟ್ರಾನಿಕ್ಸ್ ಇದರ ಸರ್ವ ಸುಸಜ್ಜಿತ ಭವ್ಯವಾದ ಶೋರೂಂ ಶನಿವಾರ ಉಡುಪಿಯ ಕಡಿಯಾಳಿಯಲ್ಲಿ ಶುಭಾರಂಭಗೊಂಡಿತು.

ವಿ.ಕೆ. ಫನೀರ್ಚರ್ ಆ್ಯಂಡ್ ಎಲೆಕ್ಟ್ರಾನಿಕ್ಸ್ ಇದರ ಆರನೇ ಮಳಿಗೆಯನ್ನು ಉದ್ಘಾಟಿಸಿದ ಉಡುಪಿ ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ, ವಿಕೆ ವಿಶ್ವಾಸಾರ್ಹ ಮತ್ತು ಗ್ರಾಹಕರಿಗೆ ನಂಬಿಕೆ ಪ್ರತೀಕವಾ ಗಿರುವ ಸಂಸ್ಥೆಯಾಗಿದ್ದು, ಹಲವು ಸ್ಥಳೀಯರಿಗೆ ಉದ್ಯೋಗ ನೀಡುವ ಮೂಲಕ ಜಿಲ್ಲೆಯ ಅಭಿವೃದ್ಧಿಯಲ್ಲೂ ಕೈಜೋಡಿಸಿದೆ. ಶ್ರಮ ವಹಿಸಿದರೆ ಯಶಸ್ಸು ಸಾಧ್ಯ ಎಂಬುದಕ್ಕೆ ಈ ಸಂಸ್ಥೆಯೇ ಸಾಕ್ಷಿ. ಮುಂದೆ ಇನ್ನಷ್ಟು ಮಳಿಗೆಗಳು ತೆರೆಯಲಿ ಎಂದು ಹಾರೈಸಿದರು.

ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಮಾತನಾಡಿ, ಉಡುಪಿ ಹಾಗೂ ಮಣಿಪಾಲ ಇಂದು ಅತೀ ವೇಗದಲ್ಲಿ ಬೆಳೆಯುತ್ತಿರುವ ನಗರ ಆಗಿದೆ. ಅಭಿವೃದ್ಧಿ ಪಥದಲ್ಲಿ ಸಾಗುತ್ತಿರುವ ಉಡುಪಿಯ ಮುಕುಟಕ್ಕೆ ವಿಕೆ ಫನೀರ್ಚರ್ಸ್‌ ಆ್ಯಂಡ್ ಇಲೆಕ್ಟ್ರಾನಿಕ್ಸ್ ಇನ್ನೊಂದು ಗರಿಯಾಗಿದೆ. ಇನ್ನಷ್ಟು ಶಾಖೆಗಳು ಆರಂಭಿಸಿ ಗ್ರಾಹಕರ ಮನಸ್ಸು ಗೆಲ್ಲುವ ಕಾರ್ಯ ಆಗಬೇಕು ಎಂದು ತಿಳಿಸಿದರು.

ಸಾಯಿ ರಾಧಾ ಗ್ರೂಪ್ ಉಡುಪಿ ಇದರ ಅಧ್ಯಕ್ಷ ಮನೋಹರ್ ಶೆಟ್ಟಿ ಮಾತನಾಡಿ, ಉದ್ಯಮದಲ್ಲಿ ಎಷ್ಟು ಹಣ ಮಾಡಿದರೆಂಬುದಕ್ಕಿಂತ ಎಷ್ಟು ಜನರಿಗೆ ಉದ್ಯೋಗ ನೀಡಿದರು ಎಂಬುದು ಮುಖ್ಯವಾಗುತ್ತದೆ. ಆ ಕೆಲಸ ವನ್ನು ಈ ಸಂಸ್ಥೆ ಮಾಡಿದೆ. ಉಡುಪಿಯಲ್ಲಿ ಹಲವು ಇಂಜಿನಿಯರ್ ಕಾಲೇಜುಗಳಿದ್ದು, ವರ್ಷಕ್ಕೆ ನೂರಾರು ವಿದ್ಯಾರ್ಥಿಗಳು ಹೊರ ಬರುತ್ತಿದ್ದಾರೆ. ಹಾಗಾಗಿ ಇಲ್ಲಿ ಐಟಿ ಪಾರ್ಕ್ ಸ್ಥಾಪಿಸಬೇಕಾಗಿರುವುದು ಇಂದಿನ ಅಗತ್ಯ ವಾಗಿದೆ ಎಂದು ಹೇಳಿದರು.

ಬಿಜೆಪಿ ದ.ಕ. ಜಿಲ್ಲಾಧ್ಯಕ್ಷ ಸತೀಶ್ ಕುಂಪಾಲ, ಉಜ್ವಲ್ ಡೆವಲಪರ್ಸ್‌ನ ಆಡಳಿತ ನಿರ್ದೇಶಕ ಅಜಯ್ ಪಿ.ಶೆಟ್ಟಿ, ಉದ್ಯಮಿ ಕೆ.ಎಂ.ಶೆಟ್ಟಿ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಸಂಸ್ಥೆಯ ಪ್ರವರ್ತಕ ವಿಠಲ್ ಕುಲಾಲ್, ವಿನುತಾ ವಿಠಲ್ ಕುಲಾಲ್ ಹಾಜರಿದ್ದರು. ಚೇತನ್ ಶೆಟ್ಟಿ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.

ಉದ್ಘಾಟನಾ ಸಮಾರಂಭದ ಪ್ರಯುಕ್ತ ಉಡುಪಿಯ ವಿಕೆ ಫರ್ನಿಚರ್ಸ್‌ ಆ್ಯಂಡ್ ಎಲೆಕ್ಟ್ರಾನಿಕ್ಸ್‌ನಲ್ಲಿ ‘ವಿಸಿಟ್ ಆ್ಯಂಡ್ ವಿನ್’ ಕಾಶ್ಮಿರ ಪ್ರವಾಸ ಗೆಲ್ಲುವ ಸುವರ್ಣಾವಕಾಶವನ್ನು ಗ್ರಾಹಕರಿಗೆ ಘೋಷಿಸಿದೆ. ಇಲ್ಲಿ ಮನೆ ಹಾಗೂ ಕಚೇರಿಗೆ ಬೇಕಾದ ಗುಣಮಟ್ಟದ ಫನಿರ್ಚರ್, ಹೋಮ್ ಮತ್ತು ಆಫೀಸ್ ಇಂಟೀರಿಯನ್ಸ್, ಡೆಕೋರೆಟಿವ್ ಹಾಗೂ ಫರ್ನಿಶಿಂಗ್ ಉತ್ಪನ್ನಗಳು, ಟೆಲಿವಿಷನ್‌ಗಳು, ಗೃಹೋಪಯೋಗಿ ವಿದ್ಯುತ್ ಉಪಕರಣಗಳು, ಮೊಬೈಲ್ ಗಳು, ಲ್ಯಾಪ್‌ಟಾಪ್‌ ಗಳು ಹಾಗೂ ಕಿಚನ್‌ವೇರ್ ಸೇರಿದಂತೆ ಎಲ್ಲ ರೀತಿಯ ಉತ್ಪನ್ನಗಳು ಒಂದೇ ಸೂರಿನಡಿ ಲಭ್ಯ ಇದೆ ಎಂದು ಸಂಸ್ಥೆಯ ಪ್ರವರ್ತಕ ವಿಠಲ್ ಕುಲಾಲ್ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X