Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಎಲ್ಲ ಚಟುವಟಿಕೆಗಳಿಗೆ ಪೇಜಾವರ ಸ್ವಾಮೀಜಿ...

ಎಲ್ಲ ಚಟುವಟಿಕೆಗಳಿಗೆ ಪೇಜಾವರ ಸ್ವಾಮೀಜಿ ಒಪ್ಪಿಗೆ: ಶಶಿಧರ್ ಭಟ್

ವಾರ್ತಾಭಾರತಿವಾರ್ತಾಭಾರತಿ7 July 2026 9:07 PM IST
share
ಎಲ್ಲ ಚಟುವಟಿಕೆಗಳಿಗೆ ಪೇಜಾವರ ಸ್ವಾಮೀಜಿ ಒಪ್ಪಿಗೆ: ಶಶಿಧರ್ ಭಟ್

ಉಡುಪಿ: ನೀಲಾವರ ಗೋಗ್ರಾಸ ಸೇವಾ ತಂಡವು ಪೇಜಾವರ ಮಠಕ್ಕಾಗಲಿ, ಪೇಜಾವರ ಸ್ವಾಮೀಜಿಗಳಿಗಾಗಲಿ, ನೀಲಾವರ ಮತ್ತು ಕೊಡವೂರು ಗೋಶಾಲೆಗಾಗಲಿ ಯಾವುದೇ ಮೋಸ, ವಂಚನೆ ಅಥವಾ ದ್ರೋಹವೆಸಗಿಲ್ಲ ಎಂದು ತಂಡದ ಶಶಿಧರ ಭಟ್ ಸ್ಪಷ್ಟಪಡಿಸಿದ್ದಾರೆ.

ನೀಲಾವರ ಮತ್ತು ಕೊಡವೂರಿನ ಗೋಶಾಲೆಗಳಲ್ಲಿ ಸೇವೆ ಮಾಡಲು ಇಚ್ಚಿಸುವವರಿಗೆ ಸಹಾಯ ಮಾಡುವುದು, ಗೋಸೇವೆಗೆ ಸಾರ್ವಜನಿಕರನ್ನು ಪ್ರೇರೇಪಿಸುವುದು ಮತ್ತು ಗೋಶಾಲೆ ನಡೆಸಲು ಬೇಕಾದ ಸೌಕರ್ಯಗಳನ್ನು ಹೊಂದಿಸಿ ಕೊಡುವ ಸದುದ್ದೇಶದಿಂದ ತಂಡವನ್ನು ಪ್ರಾರಂಭಿಸಲಾಗಿದೆ.

ಪ್ರಾರಂಭಿಸುವಾಗ ಪೇಜಾವರ ಶ್ರೀವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಯನ್ನು ಸಂಪರ್ಕಿಸಿ ಒಪ್ಪಿಗೆ ಪಡೆದಿದ್ದೇವೆ ಹಾಗೂ ನಮ್ಮ ಚಟುವಟಿಕೆಗಳನ್ನು ಅವರ ಒಪ್ಪಿಗೆಯಿಂದಲೇ ಮಾಡಿಕೊಂಡು ಅವರಿಗೆ ಎಲ್ಲಾ ಚಟುವಟಿಕೆಗಳ ವಿವರಗಳನ್ನು ಕಾಲಕಾಲಕ್ಕೆ ನೀಡಿದ್ದೇವೆ ಎಂದು ಅವರು ತಿಳಿಸಿದ್ದಾರೆ.

ತಂಡದಿಂದ ಮಾಡಿದ ಪ್ರತಿಯೊಂದು ಕಾರ್ಯ ಚಟುವಟಿಕೆಗಳ ಸಂಪೂರ್ಣ ಲೆಕ್ಕಾಚಾರ ಇಟ್ಟುಕೊಂಡಿದ್ದು, ಗೋಸೇವೆಗಾಗಿ ಮಾತ್ರ ಇದನ್ನು ವಿನಿಯೋಗಿಸಿರುತ್ತೇವೆ. ಸಂಗ್ರಹಿಸಿದ ಮೊತ್ತದಿಂದ ಗೋಗ್ರಾಸ ಸೇವೆಗೆ ಬೇಕಾದ ಪಾತ್ರೆಗಳು, ಹಿಂಡಿ ಇತ್ಯಾದಿ ಖರ್ಚು-ವೆಚ್ಚಗಳಿಗೆ ಮಾತ್ರ ಬಳಸುತ್ತಿದ್ದೇವೆ. ಉಳಿಕೆ ಮೊತ್ತವನ್ನು ಈಗಾಗಲೇ ಗೋವರ್ಧನ ಗಿರಿ ಟ್ರಸ್ಟ್ ಖಾತೆಗೆ ವರ್ಗಾಯಿಸಿದ್ದೇವೆ.

ಈ ಸಂದರ್ಭದಲ್ಲಿ ಕೆಲ ಸ್ಥಾಪಿತ ಹಿತಾಸಕ್ತಿಗಳು ವಿನಾಕಾರಣ ನಮ್ಮ ತೇಜೋವಧೆ ಮಾಡಿ ಅಪಪ್ರಚಾರದ ಸುದ್ದಿ ಗಳನ್ನು ಹರಡಿ ನನ್ನ ಹಾಗೂ ನಮ್ಮ ತಂಡದ ವಿರುದ್ಧ ವಿನಾಕಾರಣ ಈ ವಿಷಯದಲ್ಲಿ ವೈಯಕ್ತಿಕ ನಿಂದನೆ ಹಾಗೂ ನಾನು ಪಾಲುದಾರನಾಗಿರುವ ನಮ್ಮ ವ್ಯವಹಾರಿಕ ಸಂಸ್ಥೆಯ ಹೆಸರನ್ನು ಎಳೆದು ತಂದು ತೇಜೋವಧೆ ಮಾಡಲು ಪ್ರಯತ್ನಿಸಿದ್ದಾರೆ.

ಗೋಸೇವೆಯೇ ನಮ್ಮ ಧ್ಯೇಯ ಎಂದು ಪ್ರಾಮಾಣಿಕವಾಗಿ ಕೆಲಸ ಮಾಡಿ ಕೊಂಡು ಬಂದಿದ್ದೇವೆ. ನಮ್ಮ ಸೇವಾತ ತ್ಪರತೆ ಹಾಗೂ ಪಾರದರ್ಶಕತೆಯನ್ನು ಯಾವುದೇ ಸ್ಥಳ ಅಥವಾ ವ್ಯಕ್ತಿಗಳ ಸಮ್ಮುಖದಲ್ಲಿ ವ್ಯಕ್ತಪಡಿಸಲು ಸಿದ್ಧ ಎಂದು ಶಶಿಧರ್ ಭಟ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X