Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಕುಂದಾಪುರ, ಬೈಂದೂರು ತಾಲೂಕು ನಾಡದೋಣಿ...

ಕುಂದಾಪುರ, ಬೈಂದೂರು ತಾಲೂಕು ನಾಡದೋಣಿ ಮೀನುಗಾರರ ಒಕ್ಕೂಟದಿಂದ ಸಮುದ್ರ ಪೂಜೆ

ವಾರ್ತಾಭಾರತಿವಾರ್ತಾಭಾರತಿ16 July 2026 10:11 PM IST
share
ಕುಂದಾಪುರ, ಬೈಂದೂರು ತಾಲೂಕು ನಾಡದೋಣಿ ಮೀನುಗಾರರ ಒಕ್ಕೂಟದಿಂದ ಸಮುದ್ರ ಪೂಜೆ

ಬೈಂದೂರು, ಜು.16: ಕುಂದಾಪುರ ಹಾಗೂ ಬೈಂದೂರು ತಾಲೂಕು ನಾಡದೋಣಿ ಮೀನುಗಾರರ ಒಕ್ಕೂಟದಿಂದ ಸಮುದ್ರ ಪೂಜೆ ಬುಧವಾರ ನಡೆಯಿತು. ಪ್ರತೀ ವರ್ಷದಂತೆ ಮರವಂತೆಯ ಶ್ರೀಮಹಾರಾಜ ಸ್ವಾಮಿ ವರಾಹ ದೇವಸ್ಥಾನ, ಶ್ರೀಗಂಗಾಧರೇಶ್ವರ ದೇವಸ್ಥಾನ ಹಾಗೂ ಅರಮಲಿಂಗೇಶ್ವರ ದೇವಸ್ಥಾನದಲ್ಲಿ ಮೀನುಗಾರರು ವಿಶೇಷ ಪೂಜೆ ಸಲ್ಲಿಸಿದ ಬಳಿಕ ಶ್ರೀಮಹಾರಾಜ ಸ್ವಾಮಿ ವರಾಹ ದೇವಸ್ಥಾನದ ಎದುರಿನ ಸಮುದ್ರದಲ್ಲಿ ಗಂಗಾ ಪೂಜೆ ನೆರವೇರಿಸಿ, ಮತ್ಸ್ಯ ಸಮೃದ್ಧಿಗೆ ಪ್ರಾರ್ಥಿಸಿದರು. ಅರ್ಚಕರಾದ ನರಸಿಂಹ ಅಡಿಗ ಪೂಜಾ ವಿಧಿಗಳನ್ನು ನೆರವೇರಿಸಿದರು.

ಈ ಸಂದರ್ಭದಲ್ಲಿ ಬೈಂದೂರು ವಲಯದ ನಾಡ ದೋಣಿ ಮೀನುಗಾರ ಸಂಘದ ಅಧ್ಯಕ್ಷ ಕುಮಾರ ಖಾರ್ವಿ, ಗಂಗೊಳ್ಳಿ ವಲಯದ ನಾಡ ದೋಣಿ ಮೀನುಗಾರರ ಸಂಘದ ಅಧ್ಯಕ್ಷ ಯಶವಂತ ಖಾರ್ವಿ, ಪ್ರಮುಖರಾದ ನಾಗೇಶ್ ಖಾರ್ವಿ, ಉಮೇಶ ಖಾರ್ವಿ, ಮರವಂತೆ ರಾಮ ಮಂದಿರ ಮಾಜಿ ಅಧ್ಯಕ್ಷ ಸೋಮಯ್ಯ ಖಾರ್ವಿ, ಸುರೇಶ ಖಾರ್ವಿ ಮರವಂತೆ, ಮುಖಂಡರು, ದೇವಸ್ಥಾನದ ಪ್ರಮುಖರು, ಪದಾಧಿಕಾರಿಗಳು, ಅಪಾರ ಸಂಖ್ಯೆಯ ಮೀನುಗಾರರು ಪಾಲ್ಗೊಂಡಿದ್ದರು.

ನೂರಾರು ನಾಡದೋಣಿಗಳು ಸಮುದ್ರಕ್ಕೆ: ಮೊದಲಿಗೆ ಕುಂದಾಪುರ ಹಾಗೂ ಬೈಂದೂರು ಒಕ್ಕೂಟದ ವತಿಯಿಂದ ಸಮುದ್ರ ಪೂಜೆ ನಡೆದರೆ, ಬಳಿಕ ಆಯಾಯ ಭಾಗದಲ್ಲಿ ಅಂದರೆ ಗಂಗೊಳ್ಳಿ, ಮರವಂತೆ, ಉಪ್ಪುಂದ, ಕೊಡೇರಿ, ಶಿರೂರು ವಲಯಗಳಲ್ಲಿ ಸಮುದ್ರ ಪೂಜೆ ನಡೆಯುತ್ತದೆ. ಆ ಬಳಿಕ ನಾಡದೋಣಿ ಮೀನುಗಾರರು ಕಡಲಿಗೆ ಇಳಿಯಲಿದ್ದಾರೆ.

ಕುಂದಾಪುರ, ಬೈಂದೂರು ಭಾಗದ ಕೋಡಿ, ಗಂಗೊಳ್ಳಿ, ಬೆಣ್ಗೆರೆ, ಕಂಚುಗೋಡು, ಹೊಸಪೇಟೆ, ಮರವಂತೆ, ತ್ರಾಸಿ, ಕೊಡೇರಿ, ಉಪ್ಪುಂದದ ಮಡಿಕಲ್, ಅಳ್ವೆಗದ್ದೆಯಲ್ಲಿ ಸಾವಿರಾರು ಮಂದಿ ಸಾಂಪ್ರದಾಯಿಕ ನಾಡದೋಣಿ ಮೀನುಗಾರರಿದ್ದಾರೆ. ಉಪ್ಪುಂದ ಭಾಗದಲ್ಲಿ 1,500 ನಾಡದೋಣಿಗಳಿದ್ದರೆ, ಗಂಗೊಳ್ಳಿಯಲ್ಲಿ 300 ಸಿಂಗಲ್, 35ಕ್ಕೂ ಮಿಕ್ಕಿ ಜೋಡಿ ದೋಣಿಗಳು ಸೇರಿದಂತೆ ಸುಮಾರು 600ಕ್ಕೂ ಮಿಕ್ಕಿ ನಾಡದೋಣಿ ಗಳಿವೆ. ಮರವಂತೆಯಲ್ಲಿ 100 ಜೋಡಿ ದೋಣಿ, 150ಕ್ಕೂ ಮಿಕ್ಕಿ ಸಿಂಗಲ್ ದೋಣಿಗಳಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X