Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಕನಿಷ್ಠ ಕೂಲಿ ಜಾರಿಗೊಳಿಸಲು ಆಗ್ರಹಿಸಿ...

ಕನಿಷ್ಠ ಕೂಲಿ ಜಾರಿಗೊಳಿಸಲು ಆಗ್ರಹಿಸಿ ಧರಣಿ

ವಾರ್ತಾಭಾರತಿವಾರ್ತಾಭಾರತಿ30 July 2026 8:57 PM IST
share
ಕನಿಷ್ಠ ಕೂಲಿ ಜಾರಿಗೊಳಿಸಲು ಆಗ್ರಹಿಸಿ ಧರಣಿ

ಕುಂದಾಪುರ, ಜು.30: ರಾಜ್ಯ ಸರಕಾರ ಕಳೆದ ಮೇ ತಿಂಗಳಿನಲ್ಲಿ ಹೊರಡಿಸಿದ ಅಧಿಸೂಚನೆಯಂತೆ ಶೀಘ್ರ ಕನಿಷ್ಠ ಕೂಲಿ ಜಾರಿ ಮಾಡಲು ಒತ್ತಾಯಿಸಿ, ಉಡುಪಿ ಜಿಲ್ಲಾ ಹಂಚು ಕಾರ್ಮಿಕರ ಸಂಘ(ಸಿಐಟಿಯು) ಕುಂದಾಪುರ ಘಟಕದ ವತಿಯಿಂದ ಗುರುವಾರ ಕುಂದಾಪುರ ಕಾರ್ಮಿಕರ ನಿರೀಕ್ಷಕರ ಕಚೇರಿ ಎದುರು ಧರಣಿ ನಡೆಸಲಾಯಿತು.

ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿ.ಚಂದ್ರಶೇಖರ್, ರಾಜ್ಯ ಸರಕಾರ ಕನಿಷ್ಠ ಕೂಲಿ ಜಾರಿ ಮಾಡಲು ಯಾಕೆ ವಿಳಂಬ ಮಾಡುತ್ತಿದೆ ಎಂಬುದು ಅರ್ಥ ಆಗುತ್ತಿಲ್ಲ. ಈಗಾಗಲೇ 8 ವರ್ಷಗಳು ಕಳೆದಿವೆ. ಪ್ರಕಟ ಮಾಡಿದ್ದನ್ನು ಜಾರಿ ಮಾಡಲು ವಿಳಂಬ ಯಾಕೆ? ಹಣಕಾಸು ಇಲಾಖೆ ಒಪ್ಪಿಗೆ ಬೇಕು ಎಂದು ಸಿಎಂ ಡಿಕೆಶಿ ಹೇಳುತ್ತಿದ್ದಾರೆ. ಸರಕಾರವನ್ನು ಆಳುತ್ತಿರುವುದು ಹಣಕಾಸು ಇಲಾಖೆಯೇ? ಕಾರ್ಮಿಕರ ಬಗ್ಗೆ ಯೋಚನೆ ಮಾಡದೇ, ಮಾಲಕರ ಬಗ್ಗೆ ಸರಕಾರ ಆಲೋಚನೆ ಮಾಡುತ್ತಿದೆ. ಹಾಗಾದರೆ ಸರಕಾರವನ್ನು ನಡೆಸುತ್ತಿ ರುವುದು ಯಾರು? ದೊಡ್ಡ ದೊಡ್ಡ ಉದ್ಯಮಿಗಳು ಇದರ ಹಿಂದೆ ಇದ್ದಾರೆ. ಕಾರ್ಮಿಕರ ಶಕ್ತಿಯನ್ನು ಕಡೆಗಣಿಸಬೇಡಿ ಎಂದು ಎಚ್ಚರಿಸಿದರು.

ಸಿಐಟಿಯು ಕುಂದಾಪುರ ಘಟಕದ ಅಧ್ಯಕ್ಷ ವಿ.ನರಸಿಂಹ ಮಾತನಾಡಿ, ಕನಿಷ್ಠ ಕೂಲಿ ಜಾರಿಗೆ ವಿಳಂಬ ಮಾಡುತ್ತಿ ದ್ದರೆ, ಮುಂದಿನ ದಿನಗಳಲ್ಲಿ ದೊಡ್ಡ ಹೋರಾಟ ಸಂಘಟಿಸಬೇಕಾಗುತ್ತದೆ. ಕೆಲಸ ಮಾಡಿದರೂ ಬದುಕಲು ಕಷ್ಟ. ಅಂತದ್ದರಲ್ಲಿ ಕನಿಷ್ಠ ಕೂಲಿಯನ್ನಾದರೂ ಗೌರವಯುತವಾಗಿ ಜಾರಿ ಮಾಡಿ ಎಂದು ಒತ್ತಾಯಿಸಿದರು.

ಧರಣಿಯಲ್ಲಿ ಮುಖಂಡರಾದ ಕೆ.ಶಂಕರ್, ಜಿ.ಡಿ.ಪಂಜು, ವಾಸು ಪೂಜಾರಿ, ಲಕ್ಷ್ಮಣ ಡಿ., ಪ್ರಕಾಶ ಕೋಣಿ, ಚಂದ್ರ ಪೂಜಾರಿ, ಗೋಪಾಲ ಮೇವಿನಕೆರೆ, ಜಿ.ಎಂ.ಶಂಕರ ಶೆಟ್ಟಿ, ವಸಂತ, ರಾಘವೇಂದ್ರ ಮತ್ತಿತರರು ಉಪಸ್ಥಿತರಿದ್ದರು. ಸಿಐಟಿಯು ಕುಂದಾಪುರ ಘಟಕದ ಪ್ರಧಾನ ಕಾರ್ಯದರ್ಶಿ ಎಚ್.ನರಸಿಂಹ ಪ್ರಾಸ್ತಾವಿಕವಾಗಿ ಮಾತನಾಡಿದರು. ಕೋಶಾಧಿಕಾರಿ ಸುರೇಂದ್ರ ಎಚ್. ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X