Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಮಾನವ ಕಳ್ಳ ಸಾಗಾಣಿಕೆ ಬಗ್ಗೆ...

ಮಾನವ ಕಳ್ಳ ಸಾಗಾಣಿಕೆ ಬಗ್ಗೆ ಜನಸಾಮಾನ್ಯರಿಗೆ ಅರಿವು ಮೂಡಿಸಿ: ನ್ಯಾ. ನಿತಿನ್ ವೈ. ರಾವ್

ವಾರ್ತಾಭಾರತಿವಾರ್ತಾಭಾರತಿ3 Aug 2026 8:42 PM IST
share
ಮಾನವ ಕಳ್ಳ ಸಾಗಾಣಿಕೆ ಬಗ್ಗೆ ಜನಸಾಮಾನ್ಯರಿಗೆ ಅರಿವು ಮೂಡಿಸಿ: ನ್ಯಾ. ನಿತಿನ್ ವೈ. ರಾವ್

ಉಡುಪಿ: ಮಾನವ ಕಳ್ಳ ಸಾಗಾಣಿಕೆ ಮಾನವೀಯತೆಯ ಮೇಲಾಗುತ್ತಿರುವ ಅತಿ ದೊಡ್ಡ ಅಪರಾಧ. ಇಂತಹ ಕೃತ್ಯ ಗಳನ್ನು ನಿರ್ಮೂಲನೆ ಮಾಡಲು ಭಾಗೀದಾರ ಇಲಾಖೆಗಳು ಶ್ರಮಿಸಿದರೂ ಕೂಡ ಸಂಪೂರ್ಣ ನಿರ್ಮೂಲನೆ ಸಾಧ್ಯ ವಾಗುತ್ತಿಲ್ಲ. ಇದಕ್ಕೆ ಸಾರ್ವಜನಿಕರಲ್ಲಿ ಈ ಬಗ್ಗೆ ಅರಿವು, ಜಾಗೃತಿ ಮೂಡಿಸುವ ಅಗತ್ಯವಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನಿತಿನ್ ವೈ.ರಾವ್ ಹೇಳಿದ್ದಾರೆ.

ನಗರದ ಬ್ರಹ್ಮಗಿರಿಯ ಬಾಲಭವನದಲ್ಲಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿ ಕಾರ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಡುಪಿ ಜಿಲ್ಲೆ, ಇವರ ಸಹಯೋಗ ದೊಂದಿಗೆ ಆಯೋಜಿಸ ಲಾದ ಮಾನವ ಕಳ್ಳ ಸಾಗಾಣಿಕೆ ತಡೆ ದಿನಾಚರಣೆ ಕಾರ್ಯಕ್ರಮವನ್ನು ಗಿಡಕ್ಕೆ ನೀರೆರೆಯುವ ಮೂಲಕ ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.

ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಉಡುಪಿ ಮಹಿಳಾ ಪೊಲೀಸ್ ಠಾಣೆಯ ಪೋಲಿಸ್ ಉಪನಿರೀಕ್ಷಕ ರಾಘವೇಂದ್ರ ಸಿ ಮಾತನಾಡಿ, ಪ್ರಸ್ತುತ ಸಮಾಜ ಎದುರಿಸುತ್ತಿರುವ ಸಾಮಾಜಿಕ ಪಿಡುಗುಗಳಲ್ಲಿ ಒಂದಾದ ಮಾನವ ಕಳ್ಳ ಸಾಗಾಣಿಕೆಯನ್ನು ನಿರ್ಮೂಲನೆ ಮಾಡುವುದು ಅತಿ ಅವಶ್ಯವಾಗಿದೆ. ಕೆಲವೊಂದು ನೈಜಪ್ರಕರಣಗಳ ಉದಾಹರಣೆ ನೀಡುವ ಮೂಲಕ ಯಾವ ರೀತಿಯಲ್ಲಿ ಮಾನವ ಕಳ್ಳಸಾಗಾಣಿಕೆ ನಡೆಯುತ್ತಿದೆ ಎಂಬುದನ್ನು ವಿವರಿಸಿದರು.

ಅಧ್ಯಕ್ಷತೆ ವಹಿಸಿದ್ದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಪ್ರೇಮಮೂರ್ತಿ ಕೆ. ಮಾತನಾಡಿ, ಆಧುನಿಕ ಯುಗದಲ್ಲಿ ವಂಚನೆ ಗಳು ಹೆಚ್ಚುತ್ತಿರಲು ಜನರು ಹೆಚ್ಚು ವ್ಯಾಮೋಹಕ್ಕೆ ಒಳಗಾಗುತ್ತಿರು ವುದು, ತಂತ್ರಜ್ಞಾನಗಳ ಹೆಚ್ಚಿನ ಬಳಕೆ ಮತ್ತು ಹಣದ ಆಮಿಷಕ್ಕೆ ಬಲಿಯಾಗುತ್ತಿ ರುವುದು ಮುಖ್ಯ ಕಾರಣವಾಗಿದೆ. ಇಂದಿನ ಮಕ್ಕಳಲ್ಲಿ ನೈತಿಕ ಮೌಲ್ಯಗಳ ಕೊರತೆ ಕೂಡ ಮಾನವ ಕಳ್ಳ ಸಾಗಾಣಿಕೆ ಹೆಚ್ಚುತ್ತಿರಲು ಕಾರಣವಾಗಿದೆ ಎಂದ ಅವರು, ಮಾನವ ಕಳ್ಳ ಸಾಗಾಣಿಕೆಯನ್ನು ತಡೆಗಟ್ಟುವ ಕುರಿತು ವಿವರಿಸಿದರು.

ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಸಹಾಯಕ ಕಾನೂನು ನೆರವು ಅಭಿರಕ್ಷಕಿ ಭಾನುಮತಿ ಅವರು, ಕಾಯ್ದೆ ಅಡಿ ಹಾಗೂ ಕಾನೂನಿನ ಚೌಕಟ್ಟಿ ನಲ್ಲಿ ಮಾನವ ಕಳ್ಳ ಸಾಗಾಣಿಕೆಯನ್ನು ತಡೆಗಟ್ಟುವ ಮಾರ್ಗಗಳ ಕುರಿತು ವಿವರ ವಾಗಿ ವಿವರಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ನಾಗರತ್ನ ನಾಯಕ್, ಜಿಲ್ಲಾ ಅಂಗವಿಕಲರ ಕಲ್ಯಾಣ ಅಧಿಕಾರಿ ರತ್ನ, ಉಡುಪಿ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಪ್ರವೀಣ್ ಹೇರೂರ, ಭಾಗಿದಾರ ಇಲಾಖೆಗಳ ಅಧಿಕಾರಿ ಸಿಬ್ಬಂದಿಗಳು ಹಾಗೂ ಸ್ತ್ರೀ ಶಕ್ತಿ ಗುಂಪಿನ ಮಹಿಳೆಯರು ಉಪಸ್ಥಿತರಿದ್ದರು.

ಜಿಲ್ಲಾ ನಿರೂಪಣಾಧಿಕಾರಿ ಅನುರಾಧ ಬಿ ಹಾದಿಮನಿ ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಜೆಂಡರ್ ಸ್ಪೆಷಲಿಸ್ಟ್ ದೀಪ ಕಾರ್ಯಕ್ರಮ ನಿರೂಪಿಸಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ಜಯಲಕ್ಷ್ಮಿ ಹೇರೂರ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X