Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಸಂಜೀವಿನಿ ಒಕ್ಕೂಟದಲ್ಲಿ ಅವ್ಯವಹಾರ:...

ಸಂಜೀವಿನಿ ಒಕ್ಕೂಟದಲ್ಲಿ ಅವ್ಯವಹಾರ: ತನಿಖೆಗೆ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ9 Aug 2026 7:48 PM IST
share
ಸಂಜೀವಿನಿ ಒಕ್ಕೂಟದಲ್ಲಿ ಅವ್ಯವಹಾರ: ತನಿಖೆಗೆ ಆಗ್ರಹ

ಉಡುಪಿ, ಆ.9: ಮಹಿಳಾ ಸಬಲೀಕರಣದ ಸದುದ್ದೇಶದಿಂದ ಪ್ರಾರಂಭ ವಾದ ಸಂಜೀವಿನಿ ಸ್ವಹಾಯ ಸಂಘಗಳ ಒಕ್ಕೂಟದಲ್ಲಿ ಭಾರೀ ಅವ್ಯವಹಾರ ನಡೆದಿರುವ ಬಗ್ಗೆ ಈಗಾಗಲೇ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಈ ಬಗ್ಗೆ ತಕ್ಷಣ ಉನ್ನತ ಮಟ್ಟದ ತನಿಖೆ ನಡೆಸಿ ಗ್ರಾಮೀಣ ಭಾಗದ ಮಹಿಳೆಯರಿಗೆ ನ್ಯಾಯ ಒದಗಿಸುವಂತೆ ಉಡುಪಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ಸಂಧ್ಯಾ ರಮೇಶ್ ಆಗ್ರಹಿಸಿದ್ದಾರೆ.

ಉಡುಪಿ ಜಿಲ್ಲೆಯ 155 ಸ್ವಸಹಾಯ ಸಂಘಗಳ ಒಕ್ಕೂಟಗಳ ಪೈಕಿ 3 ಸ್ವಸಹಾಯ ಸಂಘಗಳ ಒಕ್ಕೂಟಗಳಲ್ಲಿ ಹಣ ದುರುಪಯೋಗದ ಪ್ರಕರಣಗಳು ಕಳೆದ ಎರಡು ದಿನಗಳಲ್ಲಿ ಬೆಳಕಿಗೆ ಬಂದಿದೆ. 155 ಗ್ರಾಪಂಗಳಲ್ಲಿ ತಲಾ ಒಂದ ರಂತೆ ಸ್ವಸಹಾಯ ಸಂಘದ ಒಕ್ಕೂಟಗಳು ಕಾರ್ಯಾಚರಿಸುತ್ತಿದ್ದು ಪ್ರತಿ ಒಕ್ಕೂಟಗಳಲ್ಲಿ 10ರಿಂದ 70ರ ವರೆಗೂ ಸ್ವಸಹಾಯ ಸಂಘಗಳು ಕಾರ್ಯ ನಿರ್ವಹಿಸುತ್ತಿವೆ. ಸುಮಾರು 90,000 ಮಹಿಳೆಯರು ಸಂಜೀವಿನಿ ಯೋಜನೆ ಅಡಿ ಬದುಕು ಕಟ್ಟಿಕೊಳ್ಳುವ ಪ್ರಯತ್ನದಲ್ಲಿದ್ದಾರೆ.

ಇಂತಹ ಸಂದರ್ಭದಲ್ಲಿ 3 ಒಕ್ಕೂಟಗಳಲ್ಲಿ ರೂ.80 ಲಕ್ಷಕ್ಕೂ ಹೆಚ್ಚು ಹಣ ದುರುಪಯೋಗ ಪ್ರಕರಣ ಸಂಜೀವಿನಿ ಸದಸ್ಯರಿಗೆ ಆಘಾತಕಾರಿ ವಿಷಯವಾಗಿ ಪರಿಣಮಿಸಿದ್ದು, ದಿಕ್ಕು ತೋಚದಂತಾಗಿದೆ. ಇಂತಹ ಪ್ರಕರಣಗಳು ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿರುವ ಸಾಧ್ಯತೆ ಇದೆ. ಕೇಂದ್ರ ಸರಕಾರ ಪ್ರಾಯೋಜಿತ ಹಾಗೂ ರಾಜ್ಯ ಸರ್ಕಾರ ಅನುಷ್ಠಾನ ಗೊಳಿಸುತ್ತಿರುವ ಮಹತ್ವದ ಯೋಜನೆಯಲ್ಲಿ ಉಡುಪಿಯಂತಹ ಜಿಲ್ಲೆಯಲ್ಲಿ ಭಾರೀ ಪ್ರಮಾಣದ ಅವ್ಯವಹಾರ ನಡೆದಿರುವುದು ಅತ್ಯಂತ ಖಂಡನೀಯ.

ಅವ್ಯವಹಾರಗಳ ಬಗ್ಗೆ ಸಮಗ್ರ ತನಿಖೆಯ ಅಗತ್ಯವಿದ್ದು ಹಣ ದುರುಪಯೋಗದ ಪ್ರಕರಣಗಳಲ್ಲಿ ಭಾಗಿಯಾದವರನ್ನು ಪತ್ತೆ ಹಚ್ಚಿ ಕಾನೂನಿನಡಿ ಕಠಿಣ ಶಿಕ್ಷೆಗೆ ಒಳಪಡಿಸಬೇಕು. ರಾಜ್ಯದ ಇತರ ಜಿಲ್ಲೆಗಳಲ್ಲಿಯೂ ಇದೇ ರೀತಿ ನಡೆದಿರುವ ಸಾಧ್ಯತೆ ಇದ್ದು, ತಕ್ಷಣ ರಾಜ್ಯ ಸರಕಾರ ಎಚ್ಚೆತ್ತು ಅಗತ್ಯ ಕ್ರಮ ವಹಿಸಬೇಕಿದೆ ಎಂದು ಸಂಧ್ಯಾ ರಮೇಶ್ ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X