Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ: ಕಣ್ಮನ ಸೆಳೆದ ಶಾಲಾ ಮಕ್ಕಳ...

ಉಡುಪಿ: ಕಣ್ಮನ ಸೆಳೆದ ಶಾಲಾ ಮಕ್ಕಳ ಸಾಂಸ್ಕೃತಿಕ ದೃಶ್ಯವೈಭವ

ವಾರ್ತಾಭಾರತಿವಾರ್ತಾಭಾರತಿ15 Aug 2026 9:49 PM IST
share
ಉಡುಪಿ: ಕಣ್ಮನ ಸೆಳೆದ ಶಾಲಾ ಮಕ್ಕಳ ಸಾಂಸ್ಕೃತಿಕ ದೃಶ್ಯವೈಭವ

ಉಡುಪಿ, ಆ.15: ಅಜ್ಜರಕಾಡಿನ ಜಿಲ್ಲಾ ಕ್ರೀಡಾಂಗಣದಲ್ಲಿ ಇಂದು ನಡೆದ 80ನೇ ಸ್ವಾತಂತ್ರ್ಯೋತ್ಸವ ಸಮಾರಂಭದ ಕೊನೆಯಲ್ಲಿ ಐದು ತಂಡಗಳು ವಿವಿಧ ವಿಷಯಗಳ ಮೇಲೆ ಪ್ರದರ್ಶಿಸಿದ ಹಾಡು-ಕುಣಿತಗಳ ಸಾಂಸ್ಕೃತಿಕ ಕಾರ್ಯ ಕ್ರಮಗಳು ನೆರೆದವರ ಕಣ್ಮನ ಸೂರೆಗೊಂಡವು.

ಭಾಗವಹಿಸಿದ ಐದು ತಂಡಗಳು ಪರಿಸರ ಸಂರಕ್ಷಣೆ, ನೀರಿನ ಮಿತ ಬಳಕೆ, ಸ್ವಚ್ಛತೆ ಹಾಗೂ ಇತರ ವಿಷಯಗಳ ಮೇಲೆ ತಮ್ಮ ಹಾಡು-ನೃತ್ಯ- ಕುಣಿತಗಳನ್ನು ಪ್ರದರ್ಶಿಸಿದವು. ಇದರಲ್ಲಿ ಆದಿಉಡುಪಿಯ ಆಂಗ್ಲ ಮಾಧ್ಯಮ ಪ್ರೌಢ ಶಾಲಾ ತಂಡ ಜಿಲ್ಲೆಯ ಕಲೆ, ಸಂಸ್ಕೃತಿ ವೈಭವವನ್ನು ಪ್ರದರ್ಶಿಸಿ ಪ್ರಥಮ ಸ್ಥಾನವನ್ನು ಗೆದ್ದುಕೊಂಡಿತು. ಉದ್ಯಾವರದ ಸೈಂಟ್ ಕ್ಸೇವಿಯರ್ ಆಂಗ್ಲ ಮಾಧ್ಯಮ ಶಾಲೆ ದ್ವಿತೀಯ ಬಹುಮಾನ, ಸರಕಾರಿ ಪ್ರೌಢಶಾಲೆ ವಳಕಾಡು ತೃತೀಯ, ಉಡುಪಿಯ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು ಹಾಗೂ ಸೈಂಟ್ ಸಿಸಿಲೀಸ್ ಆಂಗ್ಲಮಾಧ್ಯಮ ಶಾಲೆ ಉಡುಪಿ ಸಮಾಧಾನಕರ ಬಹುಮಾನ ಪಡೆದವು.

ಪಥಸಂಚಲನ: ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಆಕರ್ಷಕವಾಗಿ ಪಥ ಸಂಚಲನ ನಡೆಸಿದ ಕಾಲೇಜು ವಿಭಾಗದಲ್ಲಿ ಉಡುಪಿಯ ಪೂರ್ಣಪ್ರಜ್ಞ ಕಾಲೇಜಿನ ಎನ್‌ಸಿಸಿ ಆರ್ಮಿ ಪ್ರಥಮ, ಕುಂಜಿಬೆಟ್ಟು ಮಹಾತ್ಮಾಗಾಂಧಿ ಮೆಮೋರಿಯಲ್ ಕಾಲೇಜಿನ ಎನ್‌ಸಿಸಿ ನೇವಿ ವಿಭಾಗ ದ್ವಿತೀಯ ಹಾಗೂ ಉಡುಪಿಯ ಪೂರ್ಣಪ್ರಜ್ಞ ಕಾಲೇಜಿನ ಎನ್‌ಸಿಸಿ ನೇವಿ ತೃತೀಯ ಸ್ಥಾನ ಪಡೆದವು.

ಪ್ರೌಢ ಶಾಲಾ ವಿಭಾಗದಲ್ಲಿ ವಳಕಾಡು ಸರಕಾರಿ ಪ್ರೌಢಶಾಲೆ ಎನ್‌ಸಿಸಿ ನೇವಿ ಪ್ರಥಮ, ಮಣಿಪಾಲದ ಮಾಧವಕೃಪಾ ಪ್ರೌಢಶಾಲೆ ಎನ್‌ಸಿಸಿ ಆರ್ಮಿ ದ್ವಿತೀಯ ಹಾಗೂ ಯು. ಕಮಲಾಬಾು ಪ್ರೌಢಶಾಲೆ ಎನ್‌ಸಿಸಿ ನೇವಿ ತೃತೀಯ ಸ್ಥಾನ ಪಡೆದುಕೊಂಡವು. ಪ್ರಾಥಮಿಕ ಶಾಲಾ ವಿಭಾಗದಲ್ಲಿ ಒಳಕಾಡು ಸರಕಾರಿ ಪ್ರಾಥಮಿಕ ಶಾಲೆ ಪ್ರಥಮ ಸ್ಥಾನ ಪಡೆಯಿತು.

ಸರ್ವೋತ್ತಮ ಸೇವಾ ಪ್ರಶಸಿ್ತ: ನಾಗರಿಕ ಸೇವೆಗಾಗಿ ಸನ್ಮಾನಿತರಾದ ಸರಕಾರಿ ನೌಕರರಲ್ಲಿ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ಜಂಟಿ ನಿರ್ದೇಶಕ ನಾಗರಾಜ್ ನಾಯಕ್, ನಾಡ ಪ್ರಾಥಮಿಕ ಆರೋಗ್ಯ ಕೇಂದ್ರದ ಹಿರಿಯ ವೈದ್ಯಾಧಿಕಾರಿ ಡಾ.ಚಿಕ್ಮರಿ, ಉದ್ಯಾವರ ಪಶು ಚಿಕಿತ್ಸಾಲಯದ ಮುಖ್ಯ ಪಶು ವೈದ್ಯಾಧಿಕಾರಿ ಡಾ. ಹೆಚ್.ಎನ್ ಸಂದೀಪ್ ಕುಮಾರ್, ವಾರಂಬಳ್ಳಿ ಗ್ರಾಮ ಪಂಚಾಯತ್ ಪಿಡಿಓ ಫರ್ಝಾನಾ, ಕೋಡಿ ಗ್ರಾಪಂನ ಪಿಡಿಓ ರವೀಂದ್ರ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಲೆಕ್ಕಾಧೀಕ್ಷಕಿ ಸುಗುಣ, ಜಿಲ್ಲಾ ಪೊಲೀಸ್ ಅಧೀಕ್ಷಕರ ಕಚೇರಿಯ ಪ್ರ.ದ.ಸ ಭವಾನಿ ಶಂಕರ್, ಉಡುಪಿ ತಾಲೂಕು ಭೂಮಾಪಕ ರಮೇಶ್ ಅವ್ವಣ್ಣಾ ಅಮಾತೆ, ಜಿಲ್ಲಾಧಿಕಾರಿಗಳ ಕಛೇರಿಯ ಗ್ರಾಮ ಆಡಳಿತ ಅಧಿಕಾರಿ ಜಿಯಾವುದ್ದೀನ್ ನಾಗೂರು ಹಾಗೂ ಜಿಲ್ಲಾಧಿಕಾರಿಗಳ ಕಛೇರಿಯ ಗ್ರೂಪ್ ಡಿ ನೌಕರರಾದ ವಸಂತಿ ಇವರಿಗೆ ಸರ್ವೋತ್ತಮ ಸೇವಾ ಪ್ರಶಸ್ತಿ ಲಭಿಸಿದವು.

ಚಿತ್ರಕಲಾ ಸ್ಪರ್ಧೆ ವಿಜೇತರು: ಸ್ವಾತಂತ್ರ್ಯೋತ್ಸವದ ಪೂರ್ವಭಾವಿಯಾಗಿ ‘ನನ್ನ ದೃಷ್ಟಿಯಲ್ಲಿ ನೂತನ ಉಡುಪಿ ಜಿಲ್ಲೆ’ ಎಂಬ ರ್ಶೀಕೆಯಡಿ ನಡೆಸಲಾದ ಚಿತ್ರಕಲಾ ಸ್ಪರ್ಧೆ -2026ರ ವಿಜೇತರು.

ಕನ್ನರ್ಪಾಡಿ ಸೈಂಟ್ ಮೇರೀಸ್ ಆ.ಮಾ.ಪ್ರೌಢಶಾಲೆಯ 8 ನೇ ತರಗತಿಯ ಅನ್ವಿತ್ ಶೆಟ್ಟಿಗಾರ್ ಪ್ರಥಮ, ಮುಳೂರು ಅಲ್ ಇಹ್ಸಾನ್ ಆ.ಮಾ.ಪ್ರೌ. ಶಾಲೆಯ 10 ನೇ ತರಗತಿಯ ಶಮ್ನಾ ದ್ವಿತೀಯ, ಪಣಿಯಾಡಿ ಅನಂತೇಶ್ವರ ಆ.ಮಾ.ಹಿ.ಪ್ರಾ.ಶಾಲೆಯ 6ನೇ ತರಗತಿಯ ಪಾವನಿ ಜಿ.ರಾವ್ ತೃತೀಯ, ಉಡುಪಿ ಮುಕುಂದ ಕೃಪಾ ಆಂ.ಮಾ.ಶಾಲೆಯ 6ನೇ ತರಗತಿಯ ತೇಜಸ್ವಿ ಹಾಗೂ ಉಡುಪಿ ಬಾಲಕಿಯರ ಸ.ಪ.ಪೂ. ಕಾಲೇಜಿನ 10ನೇ ತರಗತಿಯ ಅವನಿ ಎಂ ಮೇಸ್ತ್ರ ಸಮಾಧಾನಕರ ಬಹುಮಾನ ಪಡೆದರು.

ಮ್ಯಾಸ್ಕಾಟ್ ಸ್ಪರ್ಧೆ: ಪ್ರವಾಸೋದ್ಯಮ ಇಲಾಖೆಗಾಗಿ ನಡೆದ ಮಾಸ್ಕಾಟ್ ಸ್ಪರ್ಧೆಯಲ್ಲಿ ನಗರದ ದಂತವೈದ್ಯ ಡಾ. ವಿಜಯೇಂದ್ರ ರಾವ್ ಇವರ ಚಿತ್ರ ಆಯ್ಕೆಯಾಗಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಪ್ರವಾಸೋದ್ಯಮ ಇಲಾಖೆಯ ವತಿಯಿಂದ ಪ್ರಶಸ್ತಿ ಪತ್ರ ಹಾಗೂ 10,000 ರೂ. ನಗದು ಬಹುಮಾನ ನೀಡಲಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X