Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಗ್ರಾಮೀಣ ಕ್ರೀಡೆಗಳ ಆಟೋಟ ಸ್ಪರ್ಧೆ...

ಗ್ರಾಮೀಣ ಕ್ರೀಡೆಗಳ ಆಟೋಟ ಸ್ಪರ್ಧೆ ‘ಲಗೋರಿ’ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ16 Aug 2026 9:22 PM IST
share
ಗ್ರಾಮೀಣ ಕ್ರೀಡೆಗಳ ಆಟೋಟ ಸ್ಪರ್ಧೆ ‘ಲಗೋರಿ’ ಉದ್ಘಾಟನೆ

ಕುಂದಾಪುರ, ಆ.16: ಗ್ರಾಮೀಣ ಆಟಗಳು, ಕ್ರೀಡೆಗಳಿಂದ ಜನರನ್ನು ಪ್ರೀತಿಯಲ್ಲಿ ಒಗ್ಗೂಡಿಸುವಂತಹ ಕೆಲಸ ಆಗುತ್ತಿತ್ತು. ಕುಂದಾಪ್ರ ಕನ್ನಡ ಭಾಷಿಕ ಪ್ರದೇಶಗಳಲ್ಲಿ ರೂಢಿಯಲ್ಲಿದ್ದ ವಿಶಿಷ್ಟವಾದ ಪಾರಂಪರಿಕ ಆಟಗಳು, ಕ್ರೀಡೆಗಳು ಕಣ್ಮರೆಯಾಗಬಾರದು. ಗ್ರಾಮೀಣ ಕ್ರೀಡೆಗಳನ್ನು ಮುಂದಿನ ತಲೆಮಾರಿಗೆ ಕೊಂಡಿಯ್ಯುವ ಹಾಗೂ ಕುಂದಾಪ್ರ ಭಾಷೆ ಮತ್ತು ಗ್ರಾಮೀಣ ಕ್ರೀಡೆಗಳನ್ನು ಉತ್ತೇಜಿಸುವ ಉದ್ದೇಶದಿಂದ ಆಯೋಜಿಸಲಾಗಿರುವ ಲಗೋರಿ’ ಕಾರ್ಯಕ್ರಮ ಸ್ತುತ್ಯಾರ್ಹವಾದುದು ಎಂದು ಕಂಬದಕೋಣೆ ರೈತರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಎಸ್.ಪ್ರಕಾಶ್ಚಂದ್ರ ಶೆಟ್ಟಿ ಹೇಳಿದ್ದಾರೆ.

ಕಲಾಕ್ಷೇತ್ರ ಕುಂದಾಪುರ ಟ್ರಸ್ಟ್ ವತಿಯಿಂದ ಕುಂದಾಪುರದ ಬೋರ್ಡ್ ಹೈಸ್ಕೂಲ್ ಮೈದಾನದಲ್ಲಿ ರವಿವಾರ ಆಯೋಜಿಸಲಾಗಿದ್ದ ಗ್ರಾಮೀಣ ಕ್ರೀಡೆಗಳ ಆಟೋಟ ಸ್ಪರ್ಧೆ ಲಗೋರಿಯ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡುತಿದ್ದರು.

ತಾಲೂಕು ಯುವಜನ ಮತ್ತು ಸೇವಾ ಕ್ರೀಡಾಧಿಕಾರಿ ಸತ್ಯನಾರಾಯಣ ಬಾಡ ಅವರು ಲಗೋರಿ ಆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ನಿವೃತ್ತ ಉಡುಪಿ ಜಿಲ್ಲಾ ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಚಂದ್ರಶೇಖರ ಶೆಟ್ಟಿ, ಜಿಲ್ಲಾ ಗ್ರೇಡ್-1 ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಕುಸುಮಾಕರ ಶೆಟ್ಟಿ, ಕುಂದಾಪುರ ರೋಟರಿ ಕ್ಲಬ್ ಅಧ್ಯಕ್ಷ ಸತೀಶ ಹೆಗ್ಡೆ, ಪ್ರಶಾಂತ ತೋಳಾರ್, ಆಶಾ ತೋಳಾರ್, ವಿದ್ಯುತ್ ಗುತ್ತಿಗೆದಾರ ಕೆ.ಆರ್.ನಾಯ್ಕ್, ಭಾಸ್ಕರ ಆಚಾರ್ಯ ಮೊದಲಾದವರು ಉಪಸ್ಥಿತರಿದ್ದರು.

ಕಲಾಕ್ಷೇತ್ರ ಕುಂದಾಪುರ ಟ್ರಸ್ಟ್ ಅಧ್ಯಕ್ಷ ಕಿಶೋರ್ ಕುಮಾರ್ ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ದೈ.ಶಿ.ಶಿಕ್ಷಕ ಚಂದ್ರಶೇಖರ ಬೀಜಾಡಿ ಕಾರ್ಯಕ್ರಮ ನಿರ್ವಹಿಸಿದರು. ರಾಜೇಶ ಕಾವೇರಿ ವಂದಿಸಿದರು.

ನಿಮ್ಮ ಕಾಲ್ಗುಣ, ಗೋಣಿಚೀಲ ಓಟ, ಮಾನವ ಕಂಬಳ, ಗೂಟ ಸುತ್ತಿ ಓಟ, ಚಕ್ರವ್ಯೆಹ, ಮಡಿಕೆ ಒಡೆಯುವುದು ಡೊಂಕಾಲು, ಸೈಕಲ್ ಟೈರ ಓಡಿಸುವುದು, ಪ್ರೋಬಾಲ್ ಹಗ್ಗ ಜಗ್ಗಾಟ ಸೇರಿದಂತೆ ಅನೇಕ ಕ್ರೀಡೆಗಳು ಲಗೋರಿಯ ಪ್ರಮುಖ ಆಕರ್ಷಣೆಯಾಗಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X