Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಡಾ.ಶಿವರಾಮ ಕಾರಂತ ಜನ್ಮದಿನಾಚರಣೆ:...

ಡಾ.ಶಿವರಾಮ ಕಾರಂತ ಜನ್ಮದಿನಾಚರಣೆ: ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆ

ವಾರ್ತಾಭಾರತಿವಾರ್ತಾಭಾರತಿ20 Aug 2026 8:58 PM IST
share
ಡಾ.ಶಿವರಾಮ ಕಾರಂತ ಜನ್ಮದಿನಾಚರಣೆ: ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆ

ಉಡುಪಿ, ಆ.20: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಡಾ. ಶಿವರಾಮ ಕಾರಂತ ಟ್ರಸ್ಟ್ ವತಿಯಿಂದ ಡಾ.ಶಿವರಾಮ ಕಾರಂತರ ಜನ್ಮದಿನವನ್ನು ಅಕ್ಟೋಬರ್ 10ರಂದು ವೈಶಿಷ್ಟಪೂರ್ಣ ಕಾರ್ಯಕ್ರಮಗಳೊಂದಿಗೆ ಆಚರಿಸಲು ಟ್ರಸ್ಟ್ ನಿರ್ಧರಿಸಿದ್ದು, ಇದರ ಅಂಗವಾಗಿ ಕಾರಂತರ ಯಾವುದಾದರೂ ಒಂದು ಕೃತಿಯ ಬಗ್ಗೆ ಪದವಿ, ಸ್ನಾತಕೋತ್ತರ ಪದವಿ ಹಾಗೂ ಸಾರ್ವಜನಿಕರಿಗೆ ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ.

ಪ್ರಬಂಧವು ಫುಲ್ ಸ್ಕೇಪ್ ಹಾಳೆಯಲ್ಲಿ ಹತ್ತು ಪುಟಗಳು ಅಥವಾ ಎರಡು ಸಾವಿರ ಶಬ್ದಗಳನ್ನು ಮೀರಿರಬಾರದು. ಪ್ರಬಂಧಗಳನ್ನು ಸ್ವಂತ ಅಕ್ಷರಗಳಲ್ಲಿ ಅಥವಾ ಟೈಪ್ ಮಾಡಬಹುದು. ಪ್ರತಿ ವಿಭಾಗದಲ್ಲೂ ಪ್ರಥಮ, ದ್ವಿತೀಯ, ಹಾಗೂ ತೃತೀಯ ಬಹುಮಾನಗಳನ್ನು ಪ್ರಶಸ್ತಿ ಪತ್ರದೊಂದಿಗೆ ಪುಸ್ತಕ ರೂಪದಲ್ಲಿ ನೀಡಲಾಗುವುದು.

ಪ್ರಬಂಧಗಳನ್ನು ಸದಸ್ಯ ಕಾರ್ಯದರ್ಶಿ, ಡಾ.ಶಿವರಾಮ ಕಾರಂತ ಟ್ರಸ್ಟ್, ಸಹಾಯಕ ನಿರ್ದೇಶಕರ ಕಛೇರಿ ಆವರಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಶಿವರಾಮ ಕಾರಂತ ಕಲಾಗ್ರಾಮ ಪ್ರಗತಿ ನಗರ, ಅಲೆವೂರು ಉಡುಪಿ- 576104 ಇವರಿಗೆ ಸೆಪ್ಟಂಬರ್ 15ರೊಳಗೆ ಕಳುಹಿಸಲು ಕೋರಲಾಗಿದೆ.

ಉತ್ತಮ ಪ್ರಬಂಧಗಳನ್ನು ಪುಸ್ತಕ ರೂಪದಲ್ಲಿ ಪ್ರಕಟಿಸಲಾಗುವುದು. ಹೆಚ್ಚಿನ ವಿವರಗಳಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಅಥವಾ ಮೊಬೈಲ್ ಸಂಖ್ಯೆ :9964583433 ಅಥವಾ 6362517472 ಅನ್ನು ಸಂಪರ್ಕಿಸಬಹುದು ಎಂದು ಟ್ರಸ್ಟಿನ ಸದಸ್ಯ ಕಾರ್ಯದರ್ಶಿಗಳ ಪ್ರಕಟಣೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X