Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಮದರಸ ಶಿಕ್ಷಣದಲ್ಲಿ ಡಿಜಿಟಲ್...

ಮದರಸ ಶಿಕ್ಷಣದಲ್ಲಿ ಡಿಜಿಟಲ್ ತಂತ್ರಜ್ಞಾನ: ‘ಮದರಸಾ ಮ್ಯಾನೇಜ್ಮೆಂಟ್ ಆ್ಯಪ್’ ಅನಾವರಣ

ವಾರ್ತಾಭಾರತಿವಾರ್ತಾಭಾರತಿ23 Aug 2026 6:30 PM IST
share
ಮದರಸ ಶಿಕ್ಷಣದಲ್ಲಿ ಡಿಜಿಟಲ್ ತಂತ್ರಜ್ಞಾನ: ‘ಮದರಸಾ ಮ್ಯಾನೇಜ್ಮೆಂಟ್ ಆ್ಯಪ್’ ಅನಾವರಣ

ಕಾಪು, ಆ.23: ಕುಂಜೂರು ಪಣಿಯೂರು ನೂರುಲ್ ಇಸ್ಲಾಂ ಮದರಸದ ವತಿಯಿಂದ ಇ26 ಮಿಡಿಯಾಸ್ ಅಭಿವೃದ್ಧಿಪಡಿಸಿರುವ ಮದ್ರಸ ಮ್ಯಾನೇಜ್ ಮೆಂಟ್ ಆಪ್‌ನ ಅನಾವರಣ ಕಾರ್ಯಕ್ರಮವು ಇತ್ತೀಚೆಗೆ ಜರಗಿತು.

ಖತೀಬ್ ತೊಡರ್ ಉಸ್ತಾದ್ ಸಾನ್ನಿಧ್ಯದಲ್ಲಿ ಮದರಸಾ ಮ್ಯಾನೇಜ್ಮೆಂಟ್ ಆಪ್‌ನ್ನು ಉದ್ಘಾಟಿಸಲಾಯಿತು. ಬ್ರಾಕ್‌ಝಿರೋ ಟೆಕ್ ಪ್ರೈ ಲಿಮಿಟೆಡ್‌ನ ಸದಸ್ಯ ಶಮೀರ್ ಅಹ್ಮದ್, ಸಿಇಓ ಇಸ್ಮಾಯಿಲ್ ಝಬೀಹ್, ಎಂಡಿ ಬಿಲಾಲ್ ಮೊಹಮ್ಮದ್ ಸುಲೈಮಾನ್, ಇ26 ಮಿಡಿಯಾಸ್‌ನ ವ್ಯವಸ್ಥಾಪಕ ನಿರ್ದೇಶಕ ಮಹಮ್ಮದ್ ಶರೀಫ್, ಸಿಇಓ ಮೊಹಮ್ಮದ್ ಹಝೀಮ್ ಶೈಮ್ ಮೊದಲಾದವರು ಉಪಸ್ಥಿತರಿದ್ದರು.

ಮದರಸಾ ಶಿಕ್ಷಣ ವ್ಯವಸ್ಥೆಯನ್ನು ಆಧುನಿಕ ಹಾಗೂ ಡಿಜಿಟಲ್ ತಂತ್ರಜ್ಞಾನದೊಂದಿಗೆ ಸುಲಭವಾಗಿ ನಿರ್ವಹಿಸುವ ಉದ್ದೇಶದಿಂದ ಈ ಆ್ಯಪ್‌ನ್ನು ಅಭಿವೃದ್ದಿ ಪಡಿಸಲಾಗಿದೆ. ವಿದ್ಯಾರ್ಥಿಗಳ ಮಾಹಿತಿ, ತರಗತಿಗಳ ವಿವರ, ಹಾಜರಾತಿ, ಪರೀಕ್ಷಾ ಮಾಹಿತಿ, ಶುಲ್ಕ ಹಾಗೂ ಮದರಸಾ ಆಡಳಿತಕ್ಕೆ ಸಂಬಂಧಿಸಿದ ವಿವಿಧ ಕಾರ್ಯಗಳನ್ನು ಒಂದೇ ವೇದಿಕೆಯ ಮೂಲಕ ನಿರ್ವಹಿಸಲು ಈ ಆಪ್ ಸಹಕಾರಿಯಾಗಲಿದೆ.

ಮದರಸಾ ಆಡಳಿತವನ್ನು ಹೆಚ್ಚು ವ್ಯವಸ್ಥಿತ, ಪಾರದರ್ಶಕ ಮತ್ತು ತಂತ್ರಜ್ಞಾನ ಆಧಾರಿತಗೊಳಿಸುವಲ್ಲಿ ಈ ಆಪ್ ಮಹತ್ವದ ಪಾತ್ರ ವಹಿಸಲಿದೆ. ನೂರುಲ್ ಇಸ್ಲಾಂ ಮದರಸಾ ಈ ಡಿಜಿಟಲ್ ವ್ಯವಸ್ಥೆಯನ್ನು ಅಳವಡಿಸಿಕೊಂಡಿರು ವುದು ಮದರಸಾ ಶಿಕ್ಷಣ ಕ್ಷೇತ್ರದಲ್ಲಿ ಆಧುನಿಕ ತಂತ್ರ ಜ್ಞಾನದ ಬಳಕೆಗೆ ಮತ್ತೊಂದು ಉತ್ತಮ ಹೆಜ್ಜೆಯಾಗಿದೆ ಎಂದು ಮಹಮ್ಮದ್ ಶರೀಫ್ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X