Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಶಾಸಕರು, ಜನಪ್ರತಿನಿಧಿಗಳ ಹಿಂಬಾಲಕರಿಗೆ...

ಶಾಸಕರು, ಜನಪ್ರತಿನಿಧಿಗಳ ಹಿಂಬಾಲಕರಿಗೆ ಮಾತ್ರ ಸಾಲ: ದಲಿತ ಮಹಿಳೆಯರ ಆಕ್ರೋಶ

ಕೌಶಲಾಭಿವೃಧ್ಧಿ ಮಾಹಿತಿ ಕಾರ್ಯಾಗಾರ

ವಾರ್ತಾಭಾರತಿವಾರ್ತಾಭಾರತಿ24 Aug 2026 10:00 PM IST
share
ಶಾಸಕರು, ಜನಪ್ರತಿನಿಧಿಗಳ ಹಿಂಬಾಲಕರಿಗೆ ಮಾತ್ರ ಸಾಲ: ದಲಿತ ಮಹಿಳೆಯರ ಆಕ್ರೋಶ


ಉಡುಪಿ, ಆ.24: ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ ಜಿಲ್ಲಾ ಸಮಿತಿ ವತಿಯಿಂದ ಉಡುಪಿ ಜಿಲ್ಲಾ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮಹಿಳೆಯರಿಗಾಗಿ ಒಂದು ದಿನದ ಕೌಶಲಾಭಿವೃಧ್ಧಿ ಮತ್ತು ಮಾಹಿತಿ ಕಾರ್ಯಾಗಾರವನ್ನು ಸೋಮವಾರ ಆದಿಉಡುಪಿಯ ಅಂಬೇಡ್ಕರ್ ಭವನದಲ್ಲಿ ಆಯೋಜಿಸಲಾಗಿತ್ತು.

ಅಂಬೇಡ್ಕರ್ ಅಭಿವೃದ್ಧಿ ನಿಗಮದ ಅಧಿಕಾರಿ ಶಂಕರ್ ಮಲ್ಲಾರ್ ಮಾಹಿತಿ ನೀಡುತ್ತ ಹಲವು ಯೋಜನೆಗಳ ಬಗ್ಗೆ ವಿವರಿಸಿದರು ಉಡುಪಿ ಜಿಲ್ಲೆಗೆ ಕೇವಲ 79 ಲಕ್ಷ ರೂ. ಯೋಜನೆಗಳು ಬಂದಿದ್ದು ಅದನ್ನು ಯಾವ ರೀತಿ ಹಂಚಿಕೆ ಮಾಡುವುದು ಎಂಬುದು ಗೊತ್ತಾಗುತ್ತಿಲ್ಲ ಎಂದು ಅಸಹಾಯಕತೆ ವ್ಯಕ್ತ ಪಡಿಸಿದರು.

ಈ ವೇಳೆ ಇದಕ್ಕೆ ಪ್ರತಿಕ್ರಿಯಿಸಿದ ದಸಂಸ ಜಿಲ್ಲಾ ಪ್ರಧಾನ ಸಂಚಾಲಕ ಮಂಜುನಾಥ ಗಿಳಿಯಾರು, ಆದರೆ ನಮ್ಮ ವರು ಎಷ್ಟು ಸಲ ಅರ್ಜಿ ಹಾಕಿದರೂ ಸಾಲ ಸಿಗುತ್ತಿಲ್ಲ. ಒಂದೋ ಇಲಾಖಾ ಕಚೇರಿಯಲ್ಲಿ ತಿರಸ್ಕರಿಸಲಾಗುತ್ತದೆ, ಇಲ್ಲದಿದ್ರೆ ಬ್ಯಾಂಕ್‌ನಲ್ಲಿ ತಿರಸ್ಕರಿಸಲಾಗುತ್ತದೆ ಎಂದರು.

ಇದಕ್ಕೆ ಧ್ವನಿಗೂಡಿಸಿದ ದಲಿತ ಮಹಿಳೆಯರು, ಅಧಿಕಾರಿಯನ್ನುದ್ದೇಶಿಸಿ ಮಾತನಾಡಿ, ನೀವು ಕೇವಲ ಶಾಸಕರು, ಜನಪ್ರತಿನಿದಿನಗಳ ಚೇಲಾಗಳಿಗಷ್ಟೇ ಸಾಲ ನೀಡುತ್ತೀರಿ. ಕೊಟ್ಟ ಮನೆಯವರಿಗೆಯೇ ಮತ್ತೆ ಮತ್ತೆ ಸಾಲ ಕೊಡು ತ್ತೀರೀ ಎಂದು ಅಕ್ರೋಶ ವ್ಯಕ್ತಪಡಿಸಿದರು. ಇದರಿಂದ ಇಡೀ ಸಭೆಯಲ್ಲಿ ಗದ್ದಲ ಉಂಟಾಯಿತು.

ಕಾರ್ಯಾಗಾರ ಉದ್ಘಾಟನೆ: ಉಡುಪಿ ಅಪರ ಜಿಲ್ಲಾಧಿಕಾರಿ ಅಬಿದ್ ಗದ್ಯಾಳ್ ಕಾರ್ಯಕ್ರಮವನ್ನು ಉದ್ಘಾಟಿಸಿ, ಮಹಿಳೆಯರು ಧನಾತ್ಮಕ ಮನೋಭಾವನೆ ಬೆಳೆಸಿಕೊಳ್ಳಬೇಕು. ಅವರಲ್ಲಿ ಮನೋಬಲ ಇದ್ದರೆ ಎಲ್ಲವೂ ಸಾಧ್ಯವಾ ಗುತ್ತದೆ. ಅದು ಬಿಟ್ಟು ಋಣಾತ್ಮಕ ಮನೋಭಾವನೆ ಬೆಳೆಸಿಕೊಂಡು ಎಲ್ಲವೂ ಅಸಾಧ್ಯವಾಗುತ್ತದೆ ಎಂದು ತಿಳಿಸಿದರು.

ಬ್ರಹ್ಮಾವರ ರುಡ್‌ಸೆಟ್ ಕೇಂದ್ರದ ಮುಖ್ಯ ಪ್ರಬಂಧಕ ಡಾ.ಎಂ. ಬೊಮ್ಮಯ್ಯ ಮಾತನಾಡಿ, ಮಹಿಳೆಯರು ಸ್ವಾವಲಂಬಿಗಳಾಗ ಬೇಕು. ಅಂಬೇಡ್ಕರ್‌ರವರು ಮಹಿಳೆಯವರಿಗೋಸ್ಕರವೇ ಸಂವಿಧಾನ ಬರೆದರು. ಇಡೀ ದೇಶದ ಎಲ್ಲಾ ಜಾತಿ, ಧರ್ಮದ ಮಹಿಳೆಯರಿಗೋಸ್ಕರ ಸಂವಿಧಾನ ಬರೆದರು ಎಂದು ತಿಳಿಸಿದರು.

ಸ್ವ ಉದ್ಯೋಗದ ನೇರ ಪ್ರಾತಕ್ಷಿಕೆ ನಡೆಸಿಕೊಟ್ಟ ಪ್ರಮೀಳ ಬಾರ್ಕೂರು, ಸ್ಥಳದಲ್ಲೇ ಸಾಬೂನು ತಯಾರಿಸಿ ಮಹಿಳೆಯರಿಗೆ ಮಾಹಿತಿ ನೀಡಿದರು. ಸುಂದರ ಗುಜ್ಜರ್‌ಬೆಟ್ಟು ಮುಖ್ಯ ಅತಿಥಿಯಾಗಿ ಮಾತನಾಡಿದರು. ಮೈಸೂರು ವಿಭಾಗೀಯ ಸಂಘಟನಾ ಸಂಚಾಲಕ ಶ್ಯಾಮರಾಜ್ ಬಿರ್ತಿ ಸ್ವಾಗತಿಸಿದರು. ಜಿಲ್ಲಾ ಪ್ರಧಾನ ಸಂಚಾಲಕರಾದ ಮಂಜುನಾಥ ಗಿಳಿಯಾರು ಪ್ರಸ್ತಾವಿಕವಾಗಿ ಮಾತನಾಡಿದರು. ರಾಜ್ಯ ಸಂಘಟನಾ ಸಂಚಾಲಕ ಸುಂದರ ಮಾಸ್ತರ್ ಸಂಘಟನೆ ಮಹತ್ವ ವಿವರಿಸಿದರು. ರಾಜ್ಯ ಸಂಘಟನಾ ಸಂಚಾಲಕಿ ವಸಂತಿ ಶಿವಾನಂದ್ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X