Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಭ್ರಷ್ಟ ಕಾಂಗ್ರೆಸ್ ಸರಕಾರಕ್ಕೆ ಜನರಿಂದಲೇ...

ಭ್ರಷ್ಟ ಕಾಂಗ್ರೆಸ್ ಸರಕಾರಕ್ಕೆ ಜನರಿಂದಲೇ ಸೂಕ್ತ ಪ್ರತ್ಯುತ್ತರ: ಪ್ರೊ.ಎಂ.ನಾಗರಾಜ್

ವಾರ್ತಾಭಾರತಿವಾರ್ತಾಭಾರತಿ25 Aug 2026 6:42 PM IST
share
ಭ್ರಷ್ಟ ಕಾಂಗ್ರೆಸ್ ಸರಕಾರಕ್ಕೆ ಜನರಿಂದಲೇ ಸೂಕ್ತ ಪ್ರತ್ಯುತ್ತರ: ಪ್ರೊ.ಎಂ.ನಾಗರಾಜ್

ಉಡುಪಿ, ಆ.25: ರಾಜ್ಯ ಸಚಿವ ಬಿ.ನಾಗೇಂದ್ರ ಭ್ರಷ್ಟಾಚಾರ ಪ್ರಕರಣದಲ್ಲಿ ನೇರವಾಗಿ ಭಾಗಿಯಾಗಿದ್ದು, ಸರಕಾರದ ಹಣವನ್ನು ಬೇರೆಡೆಗೆ ವರ್ಗಾ ಯಿಸಿರುವ ಆರೋಪಗಳಿವೆ. ಆದರೂ ಕಾಂಗ್ರೆಸ್ ಸೂಕ್ತ ಕ್ರಮಕೈಗೊಳ್ಳದೆ ಮೃಧು ಧೋರಣೆ ತಳೆಯುತ್ತಿದೆ. ಈ ಬಗ್ಗೆ ಬಿಜೆಪಿ ವಿಧಾನಸೌಧ ಹಾಗೂ ವಿಧಾನ ಪರಿಷತ್ ಒಳಗಡೆ ಮಾತ್ರವಲ್ಲದೆ, ಮುಂದೆ ಬೀದಿಗಿಳಿದು ಹೋರಾಟ ನಡೆಸಲಿದೆ. ಈ ಭ್ರಷ್ಟ ಸರಕಾರಕ್ಕೆ ಜನರೇ ಸೂಕ್ತ ಪ್ರತ್ಯುತ್ತರ ನೀಡಲಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ಹಾಗೂ ರಾಜ್ಯಸಭಾ ಸದಸ್ಯ ಪ್ರೊ. ಎಂ. ನಾಗರಾಜ್ ತಿಳಿಸಿದ್ದಾರೆ.

ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂಸತ್ತಿನ ಮಳೆಗಾಲದ ಅಧಿವೇಶನದಲ್ಲಿ ವಿಪಕ್ಷಗಳ ವರ್ತನೆ ಅತ್ಯಂತ ಖಂಡನೀಯವಾಗಿದೆ. ಲೋಕಸಭೆಯಲ್ಲಿ ಕೇವಲ ಶೇ.19 ಹಾಗೂ ರಾಜ್ಯಸಭೆಯಲ್ಲಿ ಶೇ.29ರಷ್ಟು ಮಾತ್ರ ಕಲಾಪ ನಡೆದಿವೆ. ವಂದೇ ಮಾತರಂ ಗೀತೆಗೆ ಕಾಂಗ್ರೆಸ್ ಅಗೌರವ ತೋರುತ್ತಿರುವ ಬಗ್ಗೆ ಇತ್ತೀಚೆಗೆ ದೆಹಲಿಯಲ್ಲಿ ನಡೆದ ಬಿಜೆಪಿ ರಾಷ್ಟ್ರೀಯ ಪದಾಕಾರಿಗಳ ಸಭೆಯಲಿ ಖಂಡನಾ ನಿರ್ಣಯ ಅಂಗೀಕರಿಸಲಾಗಿದೆ ಎಂದರು.

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕ ಸೇವೆಯಲ್ಲಿ 13 ವರ್ಷ ಮುಖ್ಯಮಂತ್ರಿಯಾಗಿ ಹಾಗೂ 12 ವರ್ಷ ಪ್ರಧಾನಿಯಾಗಿ 25 ವರ್ಷಗಳನ್ನು ಪೂರ್ಣಗೊಳಿಸುತ್ತಿರುವ ಹಿನ್ನೆಲೆಯಲ್ಲಿ ಸೆ.17ರಿಂದ ಅ.17 ರವರೆಗೆ ದೇಶಾದ್ಯಂತ ಸೇವಾ ಸಂಕಲ್ಪ ದಿನ ಆಚರಿಸಲು ಬಿಜೆಪಿ ತೀರ್ಮಾನಿಸಿದೆ ಎಂದರು.

ಮೋದಿಯವರ 25 ವರ್ಷ ಕಳಂಕರಹಿತ ಆಡಳಿತದ ಸಾಧನೆಯನ್ನು ಸಾರ್ವಜನಿಕರಿಗೆ ತಲುಪಿಸಲು ದೇಶಾದ್ಯಂತ 5-6 ಪ್ರಮುಖ ಕಾರ್ಯ ಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು. ಜೊತೆಗೆ ಅಂಗನವಾಡಿಗಳಲ್ಲಿ ಸೇವೆ ಸಲ್ಲಿಸುತ್ತಿರುವ ಮಾತೃಶಕ್ತಿಯನ್ನು ಗೌರವಿಸುವುದು, ಪಂಜಿನ ಮೆರವಣಿಗೆ, ಶೈಕ್ಷಣಿಕ--ಸಾಮಾಜಿಕ ಜಾಗೃತಿ ಕಾರ್ಯಕ್ರಮ ನಡೆಯಲಿದೆ ಎಂದರು.

ಕೇಂದ್ರ ಸಂಪುಟದ ಎಲ್ಲಾ ಸಚಿವರು ಹಾಗೂ ಪಕ್ಷದ ಪದಾಧಿಕಾರಿಗಳು ದೇಶದ ವಿವಿಧ ವಿಶ್ವವಿದ್ಯಾಲಯಗಳಿಗೆ ತೆರಳಿ ಯುವಕರೊಂದಿಗೆ ನೇರ ಸಂವಾದ ನಡೆಸಲಿದ್ದಾರೆ. ಕೇಂದ್ರ ಸಚಿವರು ಮತ್ತು ಬಿಜೆಪಿ ಪದಾಧಿಕಾರಿಗಳು 1,000ಕ್ಕೂ ಹೆಚ್ಚು ಸ್ಥಳಗಳಲ್ಲಿ ಹಾಗೂ ವಿಶ್ವವಿದ್ಯಾಲಯಗಳಲ್ಲಿ ವಿದ್ಯಾರ್ಥಿಗಳ ಜೊತೆ ಸಂವಾದ ನಡೆಸಲಿದೆ ಎಂದು ಅವರು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ, ಮಾಜಿ ಅಧ್ಯಕ್ಷ ಮಟ್ಟಾರ್ ರತ್ನಾಕರ ಹೆಗ್ಡೆ, ಸುರೇಶ್ ನಾಯಕ್, ಜಿಲ್ಲಾ ವಕ್ತಾರ ಮಧುಕರ ಮುದ್ರಾಡಿ, ನಗರ ಪ್ರಧಾನ ಕಾರ್ಯದರ್ಶಿ ಜಗದೀಶ್ ಆಚಾರ್ಯ, ಜಿಲ್ಲಾ ಖಜಾಂಚಿ ಪ್ರವೀಣ್ ಕುವಾರ್ ಶೆಟ್ಟಿ, ಉದಯ್ ಕುಮಾರ್ ಶೆಟ್ಟಿ, ದಿನಕರ ಶೆಟ್ಟಿ ಹೆರ್ಗ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X