Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನಾಯ್ರಾ’...

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನಾಯ್ರಾ’ ನೂತನ ಸಂಗ್ರಹ ಅನಾವರಣ

ವಾರ್ತಾಭಾರತಿವಾರ್ತಾಭಾರತಿ2 Sept 2026 6:24 PM IST
share
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನಾಯ್ರಾ’ ನೂತನ ಸಂಗ್ರಹ ಅನಾವರಣ

ಉಡುಪಿ, ಸೆ.2: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ‘ನಾಯ್ರಾ’ ನೂತನ ನ್ಯಾಚುರಲ್ ಜೆಮ್‌ಸ್ಟೋನ್ ಕಲೆಕ್ಷನ್ ಬುಧವಾರ ಅನಾವರಣಗೊಳಿಸಲಾಯಿತು.

ಮುಖ್ಯ ಅತಿಥಿಗಳಾದ ಬ್ರಿಂದಾ ನಿಹಾಲ್ ಪೂಜಾರಿ ಹಾಗೂ ತರನಾ ಶೆಟ್ಟಿ ನೂತನ ಸಂಗ್ರಹವನ್ನು ಅನಾವರಣ ಗೊಳಿಸಿದರು. ಬಳಿಕ ಮಾತನಾಡಿದ ಬ್ರಿಂದಾ, ಮಲಬಾರ್ ಗೋಲ್ಡ್‌ನಲ್ಲಿ ಅತ್ಯಂತ ಸುಂದರವಾದ ಆಭರಣಗಳ ಸಂಗ್ರಹಗಳಿವೆ. ಇಲ್ಲಿನ ಎಲ್ಲ ರೀತಿಯ ಸಂಗ್ರಹಗಳಿಗೂ ಉತ್ತಮ ಬೇಡಿಕೆ ಇದೆ. ಇದೀಗ ನೂತನವಾಗಿ ಅನಾವರಣ ಗೊಂಡ ಸಂಗ್ರಹ ಕೂಡ ಅತ್ಯಂತ ಆಕರ್ಷಣೀಯವಾಗಿದೆ ಎಂದರು.

ತರನಾ ಶೆಟ್ಟಿ ಮಾತನಾಡಿ, ಮಲಬಾರ್ ಗೋಲ್ಡ್‌ನಲ್ಲಿ ಇಡೀ ಕುಟುಂಬಕ್ಕೆ ಬೇಕಾದ ಆಭರಣಗಳ ಸಂಗ್ರಹ ಇದೆ. ನಾನು ಇಲ್ಲಿನ ಧೀಘಾವರ್ಧಿಯ ಗ್ರಾಹಕಿ. ಎಲ್ಲ ರೀತಿಯ ಆಭರಣ, ಹೊಸ ವಿನ್ಯಾಸ ತುಂಬಾ ಇಷ್ಟ ಆಗುತ್ತದೆ. ಸಿಬ್ಬಂದಿಗಳು ಕೂಡ ಗ್ರಾಹಕರಿಗೆ ಉತ್ತಮವಾಗಿ ಸ್ಪಂದಿಸುತ್ತಾರೆ ಮತ್ತು ಮಾರ್ಗದರ್ಶನ ಮಾಡುತ್ತಾರೆ. ಇಲ್ಲಿ ಶಾಂಪಿಂಗ್ ಮಾಡುವುದೇ ಒಂದು ರೀತಿಯ ಖುಷಿ ಎಂದು ಹೇಳಿದರು.

ಸಿಬ್ಬಂದಿ ಸಮೀರ್ ನಾಯ್ರಾ ಬಗ್ಗೆ ಮಾಹಿತಿ ನೀಡಿ, ನಾಯ್ರಾ ಇದರಲ್ಲಿ ಎರಡು ಬಗೆಯ ಅಂದರೆ ಅನ್‌ಕಟ್ ಸ್ಟೋನ್ ಮತ್ತು ಜಮ್‌ಸ್ಟೋನ್‌ಗಳ ಸಂಗ್ರಹವನ್ನು ಬಿಡುಗಡೆ ಮಾಡಲಾಗಿದೆ. ಇದರ ವಿಶೇಷ ಅಂದರೆ ಮೋಗಲ್ ಹಾಗೂ ವಿಕ್ಟೋರಿಯಾ ಎರಡೂ ಪರಿಕಲ್ಪನೆ ಪ್ರಸ್ತುತ ಕಾಲಘಟ್ಟಕ್ಕೆ ಅನುಗುಣವಾಗಿ ಹೊಸ ತಲೆಮಾರಿಗೆ ಇಷ್ಟ ಆಗುವ ರೀತಿಯ ವಿನ್ಯಾಸ ಮಾಡಲಾಗಿದೆ. ಆ ರೀತಿಯ ಹಲವು ಸಂಗ್ರಹಗಳನ್ನು ಹೊರತರಲಾಗಿದೆ ಎಂದರು.

ಇದರಲ್ಲಿ ಕೇವಲ ನೆಕ್ಲೇಸ್ ಮಾತ್ರವಲ್ಲದೆ ಕಿವಿಯೋಲೆ, ಉಂಗುರ, ಬಳೆಗಳನ್ನು ಕೂಡ ಅನುವಾರಣಗೊಳಿಸಲಾಗಿದೆ. ಜೆಮ್‌ಸ್ಟೋನ್‌ನಲ್ಲಿ ಎಲಿಫಾಂಟ್ ಹಾಗೂ ಮ್ಯಾಂಗೋ, ನೈಸರ್ಗಿಕ ಡೈಮಂಡ್ ಆಕಾರಗಳನ್ನು ಹೊರತರಲಾಗಿದೆ. ಪ್ರತಿಯೊಂದು ಸಂಗ್ರಹದಲ್ಲೂ ವಿಭಿನ್ನವಾದ ಶೈಲಿ ವಿನ್ಯಾಸ, ಕಟಿಂಗ್, ಮಾದರಿ ಎಲ್ಲವೂ ಇದೆ. ಕಲರ್ ಸ್ಟೋನ್ ಮತ್ತು ಜೆಮ್‌ಸ್ಟೋನ್‌ಗಳಿದ್ದು, 18 ಹಾಗೂ 22 ಕ್ಯಾರೆಟ್‌ನಲ್ಲಿ ಈ ಆಭರಣಗಳನ್ನು ಲಾಂಚ್ ಮಾಡಲಾಗಿದೆ ಎಂದು ಅವರು ಮಾಹಿತಿ ನೀಡಿದರು.

ವಿಶೇಷ ಕೊಡುಗೆಯಾಗಿ ಜೆಮ್‌ಸ್ಟೋನ್ ಹಾಗೂ ಅನ್‌ಕಟ್ ಜ್ಯುವೆಲ್ಲರಿಯ ಮೇಕಿಂಗ್ ಚಾರ್ಜ್ ಮೇಲೆ ಶೇ.25ರವರೆಗೆ ರಿಯಾಯಿತಿ ನೀಡಲಾಗುವುದು. ಈ ಕೊಡುಗೆ ಸೆ.14ರವರೆಗೆ ಲಭ್ಯ ಎಂದು ಅವರು ತಿಳಿಸಿದರು.

ಈ ಸಂದರ್ಭದಲ್ಲಿ ಉಡುಪಿ ಶಾಖಾ ವ್ಯವಸ್ಥಾಪಕರಾದ ಪುರಂದರ ತಿಂಗಳಾಯ, ಸಂದೀಪ್ ಸಫಲ್ಯ, ಮಾರುಕಟ್ಟೆ ವ್ಯವಸ್ಥಾಪಕ ತಂಝೀಮ್ ಶಿರ್ವ ಮೊದಲಾದವರು ಉಪಸ್ಥಿತರಿದ್ದರು. ಸಿಬ್ಬಂದಿ ವಿಘ್ನೇಶ್ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X