Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಬ್ಯಾರೀಸ್ ಪ್ರಥಮ ದರ್ಜೆ ಕಾಲೇಜು: ನೂತನ...

ಬ್ಯಾರೀಸ್ ಪ್ರಥಮ ದರ್ಜೆ ಕಾಲೇಜು: ನೂತನ ಪದವಿ ವಿದ್ಯಾರ್ಥಿಗಳಿಗೆ ಒರಿಯೆಂಟೇಶನ್ ಮತ್ತು ವಿವಿಧ ಸಂಘಗಳ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ2 Sept 2026 7:57 PM IST
share
ಬ್ಯಾರೀಸ್ ಪ್ರಥಮ ದರ್ಜೆ ಕಾಲೇಜು: ನೂತನ ಪದವಿ ವಿದ್ಯಾರ್ಥಿಗಳಿಗೆ ಒರಿಯೆಂಟೇಶನ್ ಮತ್ತು ವಿವಿಧ ಸಂಘಗಳ ಉದ್ಘಾಟನೆ

ಕುಂದಾಪುರ: ಇಲ್ಲಿನ‌ ಕೋಡಿ ಬ್ಯಾರೀಸ್ ಪ್ರಥಮ ದರ್ಜೆ ಕಾಲೇಜು ವತಿಯಿಂದ 2026–27ನೇ ಶೈಕ್ಷಣಿಕ ಸಾಲಿನ ನೂತನ ವಿದ್ಯಾರ್ಥಿಗಳಿಗೆ ಓರಿಯೆಂಟೇಶನ್ ಕಾರ್ಯಕ್ರಮ ಹಾಗೂ ಕಾಲೇಜಿನ ಐಕ್ಯೂಎಸಿ ಆಶ್ರಯದಲ್ಲಿ ವಿವಿಧ ಸಂಘಗಳ ಉದ್ಘಾಟನಾ ಸಮಾರಂಭ ನಡೆಯಿತು.

ಕೋಟ ಪಡುಕೆರೆಯ ಲಕ್ಷ್ಮೀ ಸೋಮ ಬಂಗೇರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ. ರಾಜೇಂದ್ರ ನಾಯಕ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ವಿವಿಧ ಸಂಘಗಳು ವಿದ್ಯಾರ್ಥಿ ಗಳಲ್ಲಿರುವ ಪ್ರತಿಭೆಯನ್ನು ಗುರುತಿಸಿ, ಅದನ್ನು ಬೆಳೆಸುವ ಉತ್ತಮ ವೇದಿಕೆಗಳಾಗಿವೆ ಎಂದರು.

ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಕೆ.ಎಂ. ಅಬ್ದುಲ್ ರೆಹಮಾನ್ ಬ್ಯಾರಿ ಅಧ್ಯಕ್ಷತೆ ವಹಿಸಿ ಮಾತನಾಡಿ, ವಿದ್ಯಾರ್ಥಿಗಳ ಶೈಕ್ಷಣಿಕ ಬದುಕು ಜ್ಞಾನ, ಕೌಶಲ್ಯ, ಸೃಜನಶೀಲತೆ ಹಾಗೂ ಉತ್ತಮ ಮೌಲ್ಯಗಳಿಂದ ಕೂಡಿರಬೇಕು ಎಂದು ಕಾಲೇಜಿನ ನೂತನ ವಿದ್ಯಾರ್ಥಿಗಳಿಗೆ ಸ್ವಾಗತ ಕೋರಿದರು.

ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಯ ವಿಶ್ವಸ್ಥ ಮಂಡಳಿಯ ಸದಸ್ಯ ಡಾ. ಆಸಿಫ್ ಬ್ಯಾರಿ ಪ್ರಾಸ್ತಾವಿಕವಾಗಿ ಮಾತ ನಾಡಿ, ವಿದ್ಯಾರ್ಥಿಗಳು ಕಾಲೇಜಿನ ಶೈಕ್ಷಣಿಕ ಹಾಗೂ ಪಠ್ಯೇತರ ಚಟುವಟಿಕೆಗಳಲ್ಲಿ ತಮ್ಮನ್ನು ತಾವು ತೊಡಗಿಸಿ ಕೊಳ್ಳುತ್ತಾ ತಮ್ಮಲ್ಲಿ ಹೊಸತನದ ಪ್ರತಿಭೆ ಮತ್ತು ಸಾಮರ್ಥ್ಯವನ್ನು ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಪ್ರಾಂಶುಪಾಲರಾದ ಶಬೀನಾ ಹಂಝಾರವರು ಶೈಕ್ಷಣಿಕ ವರ್ಷದ ಬಗ್ಗೆ ವಿದ್ಯಾರ್ಥಿಗಳಿಗೆ ಸೂಕ್ತ ನಿರ್ದೇಶನ ನೀಡಿ, ಕಾಲೇಜಿನ ಶೈಕ್ಷಣಿಕ ಹಾಗೂ ಸಹಪಠ್ಯ ಚಟುವಟಿಕೆಗಳ ಕುರಿತು ಪರಿಚಯಿಸಿದರು. ಮತ್ತು ವಿದ್ಯಾರ್ಥಿಗಳಲ್ಲಿರುವ ಪ್ರತಿಭೆ ಹಾಗೂ ನಾಯಕತ್ವ ಗುಣಗಳನ್ನು ಬೆಳೆಸಲು ವಿವಿಧ ಸಂಘಗಳ ಚಟುವಟಿಕೆಗಳಿಗೆ ಪ್ರೇರಣೆ ನೀಡುವ ಕುರಿತು ಸವಿಸ್ತಾರವಾಗಿ ವಿವರಿಸಿದರು.

ಈ ಸಂದರ್ಭದಲ್ಲಿ 2025–26ನೇ ಸಾಲಿನಲ್ಲಿ ಶೈಕ್ಷಣಿಕ ಕ್ಷೇತ್ರದಲ್ಲಿ ಅತ್ಯುತ್ತಮ ಸಾಧನೆ ಮಾಡಿದ ಬಿ.ಬಿ.ಎ., ಬಿಕಾಂ ಹಾಗೂ ಬಿಸಿಎ ವಿಭಾಗಗಳ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು. ವಿವಿಧ ಸಂಘಗಳ ವಿದ್ಯಾರ್ಥಿ ಸಂಯೋಜಕರಿಗೆ ಸಂಘಗಳ ಕಾರ್ಯಕ್ರಮಗಳ ನಿಯಮ, ನಿಬಂಧನೆಗಳು ಹಾಗೂ ಜವಾಬ್ದಾರಿಗಳನ್ನು ಹಸ್ತಾಂತರಿಸಲಾಯಿತು.

ಕಾರ್ಯಕ್ರಮದಲ್ಲಿ ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಯ ನಿರ್ದೇಶಕಿ ಅಶ್ವಿನಿ ಶೆಟ್ಟಿ, ಉಪಪ್ರಾಂಶುಪಾಲರಾದ ಅಫ್ರೀನ್ ಖಾನ್ ಹಾಗೂ ಐಕ್ಯೂಎಸಿ ಸಂಯೋಜಕಿ ನೂತನ್ ಎಸ್. ಅವರು ಉಪಸ್ಥಿತರಿದ್ದರು.

ವಿವಿಧ ಸಂಘಗಳ ಪರಿಚಯವನ್ನು ಗಣಕ ವಿಭಾಗದ ಉಪನ್ಯಾಸಕರಾದ ಖಲೀಲ್ ರವರು ನೀಡಿದರು.

ಗಣಕ ವಿಭಾಗದ ಉಪನ್ಯಾಸಕಿಯವರಾದ ಸಹರಾ ಅವರು ಸ್ವಾಗತಿಸಿ, ತೃತಿಯ ಬಿಸಿಎ ವಿದ್ಯಾರ್ಥಿನಿ ಆಮ್ನಹಿಬ ನಿರೂಪಿಸಿ, ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X