Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಕ್ಯಾನ್ಸರ್ ಗೆದ್ದ ಮಕ್ಕಳಿಗಾಗಿ ‘ವಿಂಗ್ಸ್...

ಕ್ಯಾನ್ಸರ್ ಗೆದ್ದ ಮಕ್ಕಳಿಗಾಗಿ ‘ವಿಂಗ್ಸ್ ಆಫ್ ಹೋಪ್’ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ3 Sept 2026 6:07 PM IST
share
ಕ್ಯಾನ್ಸರ್ ಗೆದ್ದ ಮಕ್ಕಳಿಗಾಗಿ ‘ವಿಂಗ್ಸ್ ಆಫ್ ಹೋಪ್’ ಕಾರ್ಯಕ್ರಮ

ಮಣಿಪಾಲ, ಸೆ.3: ಬಾಲ್ಯ ಕ್ಯಾನ್ಸರ್ ಜಾಗೃತಿ ಮಾಸಾಚರಣೆ ಪ್ರಯುಕ್ತ ಮಣಿಪಾಲ ಕಸ್ತೂರ್ಬಾ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆ, ಮಕ್ಕಳ ಕ್ಯಾನ್ಸರ್ ವಿಭಾಗದ ವತಿಯಿಂದ ‘ವಿಂಗ್ಸ್ ಆಫ್ ಹೋಪ್’ ಎಂಬ ವಿಶೇಷ ಕಾರ್ಯಕ್ರಮವನ್ನು ಮಂಗಳವಾರ ಹಾವಂಜೆಯ ಮಣಿಪಾಲ ಹಾಸ್ಪೈಸ್ ಆ್ಯಂಡ್ ರೆಸ್ಪೈಟ್ ಸೆಂಟರ್‌ನ ಸಭಾಂಗಣದಲ್ಲಿ ಆಯೋಜಿಸ ಲಾಗಿತ್ತು.

ಮುಖ್ಯ ಅತಿಥಿಯಾಗಿ ರಂಗಭೂಮಿ ಹಾಗೂ ಚಲನಚಿತ್ರ ನಟಿ ರೂಪಶ್ರೀ ವರ್ಕಾಡಿ ಮಾತನಾಡಿ, ಎಲ್ಲ ಪೋಷಕರು ಮತ್ತು ಮಕ್ಕಳು ವೈದ್ಯರ ಮೇಲೆ ವಿಶ್ವಾಸವಿಟ್ಟು ಅವರೊಂದಿಗೆ ಕೈಜೋಡಿಸಿ ಕೆಲಸ ಮಾಡಬೇಕು. ಜೊತೆಗೆ, ಗುಣಮುಖರಾದ ಕುಟುಂಬಗಳು ಇನ್ನೂ ಚಿಕಿತ್ಸೆ ಪಡೆಯುತ್ತಿರುವ ಮಕ್ಕಳ ಬಳಿಗೆ ಹೋಗಿ, ಅವರೊಂದಿಗೆ ಸಮಯ ಕಳೆದು ತಮ್ಮ ಅನುಭವಗಳನ್ನು ಹಂಚಿಕೊಳ್ಳಬೇಕು. ಯಾಕೆಂದರೆ ಅದೇ ಹಾದಿಯಲ್ಲಿ ನಡೆದು ಗೆದ್ದ ಇನ್ನೊಬ್ಬರನ್ನು ಭೇಟಿಯಾಗುವುದಕ್ಕಿಂತ ದೊಡ್ಡ ಶಕ್ತಿ ಕ್ಯಾನ್ಸರ್ ವಿರುದ್ಧ ಹೋರಾಡುವ ಮಗುವಿಗೆ ಬೇರೊಂದಿಲ್ಲ ಎಂದರು.

ಅಧ್ಯಕ್ಷತೆಯನ್ನು ಮಾಹೆ ಬೋಧನಾ ಆಸ್ಪತ್ರೆಗಳ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ.ಸುಧಾಕರ್ ಕಂಟಿಪುಡಿ ವಹಿಸಿದ್ದರು. ಈ ಸಂದರ್ಭ ದಲ್ಲಿ ವಿವಿಧ ವಯೋಮಾನದ ಮಕ್ಕಳಿಗಾಗಿ ವಿಶೇಷ ಚಟುವಟಿಕೆಗಳನ್ನು ಆಯೋಜಿಸಲಾ ಗಿತ್ತು. ಗುಣಮುಖರಾದ ಮಕ್ಕಳು ತಮ್ಮ ಪೋಷಕರೊಂದಿಗೆ ನಗುಮೊಗದಿಂದ ಇರುವ ಚಿತ್ರ ‘ಸ್ಮೃತಿ ಗೋಡೆ’ಯನ್ನು ಅನಾವರಣ ಗೊಳಿಸಲಾಯಿತು.

‘ಭರವಸೆ, ಶಕ್ತಿ ಮತ್ತು ನಗು’ ಎಂಬ ಸಂದೇಶದೊಂದಿಗೆ ಹಮ್ಮಿಕೊಳ್ಳಲಾದ ಈ ಕಾರ್ಯಕ್ರಮದಲ್ಲಿ ಬಾಲ್ಯ ಕ್ಯಾನ್ಸರ್‌ ನಿಂದ ಗುಣಮುಖರಾದ ಸುಮಾರು 65 ಮಕ್ಕಳು ಹಾಗೂ ಅವರ ಪೋಷಕರು ಭಾಗವಹಿಸಿದ್ದರು. ಬಾಲ್ಯ ಕ್ಯಾನ್ಸರ್ ಜಾಗೃತಿಯ ಸಂಕೇತವಾದ ಚಿನ್ನದ ರಿಬ್ಬನ್ ಈ ಸಂದರ್ಭಕ್ಕೆ ವಿಶೇಷ ಮೆರುಗು ನೀಡಿತು. ರೋಗವನ್ನು ಎದುರಿಸಿ ಗೆದ್ದ ಮಕ್ಕಳನ್ನು ಗೌರವಿಸಲಾಯಿತು.

ಮಣಿಪಾಲ ಹಾಸ್ಪೈಸ್ ಆ್ಯಂಡ್ ರೆಸ್ಪೈಟ್ ಸೆಂಟರ್‌ನ ನಿರ್ದೇಶಕ ಹಾಗೂ ಪ್ಯಾಲಿಯೇಟಿವ್ ಮೆಡಿಸಿನ್ ಸಲಹೆಗಾರ್ತಿ ಡಾ.ಸೀಮಾ ರಾಜೇಶ್ ರಾವ್, ಮಕ್ಕಳ ಕ್ಯಾನ್ಸರ್ ವಿಭಾಗದ ಪ್ರಾಧ್ಯಾಪಕ ಹಾಗೂ ಮುಖ್ಯಸ್ಥ ಡಾ. ವಾಸುದೇವ ಭಟ್ ಕೆ. ಮತ್ತು ಮಕ್ಕಳ ಕ್ಯಾನ್ಸರ್ ವಿಭಾಗದ ಆಫ್ಟರ್ ಕಂಪ್ಲೀಷನ್ ಆಫ್ ಥೆರಪಿ’ ಕ್ಲಿನಿಕ್‌ನ ಇನ್ಚಾರ್ಜ್ ಹಾಗೂ ಸಹ ಪ್ರಾಧ್ಯಾಪಕಿ ಡಾ.ಎಮಿನ್ ಎ.ರಹಿಮಾನ್ ಉಪಸ್ಥಿತರಿದ್ದರು.

ಮಕ್ಕಳ ಕ್ಯಾನ್ಸರ್ ವಿಭಾಗದ ಡಾ.ಅರ್ಚನಾ ಸ್ವಾಗತಿಸಿದರೆ, ಡಾ.ಸ್ವಾತಿ ವಂದಿಸಿದರು. ಡಾ.ಚೈತ್ರ ವೆಂಕಟೇಶ್ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X