Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಬದುಕನ್ನು ಸಂದೇಶವಾಗಿ ಬಿಟ್ಟು ಹೋಗುವುದೇ...

ಬದುಕನ್ನು ಸಂದೇಶವಾಗಿ ಬಿಟ್ಟು ಹೋಗುವುದೇ ಸಾರ್ಥಕತೆ: ಗಫೂರ್

ವಾರ್ತಾಭಾರತಿವಾರ್ತಾಭಾರತಿ3 Sept 2026 8:03 PM IST
share
ಬದುಕನ್ನು ಸಂದೇಶವಾಗಿ ಬಿಟ್ಟು ಹೋಗುವುದೇ ಸಾರ್ಥಕತೆ: ಗಫೂರ್

ಉಡುಪಿ, ಸೆ.3: ವ್ಯಕ್ತಿಗಳು ಹುಟ್ಟುತ್ತಾರೆ, ಬದುಕುತ್ತಾರೆ ಕೊನೆಗೊಂದು ದಿನ ಸಾಯುತ್ತಾರೆ. ಆದರೆ ಕೆಲ ವ್ಯಕ್ತಿಗಳು ಹುಟ್ಟುತ್ತಾರೆ, ಬದುಕುತ್ತಾರೆ, ಸಾಯುತ್ತಾರೆ ಆದರೆ ಸಾಯುವಾಗ ಅವರ ಬದುಕನ್ನು ಒಂದು ಸಂದೇಶವಾಗಿ ಮುಂದಿನ ಪೀಳಿಗೆಗೆ ಬಿಟ್ಟು ಹೋಗುತ್ತಾರೆ. ಅದಕ್ಕೆ ಬದುಕಿನ ಸಾರ್ಥಕತೆ ಎನ್ನುವುದು ಎಂದು ಕರಾವಳಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಂ.ಎ.ಗಫೂರ್ ಹೇಳಿದ್ದಾರೆ.

ಉದ್ಯಾವರ ಫ್ರೆಂಡ್ಸ್ ಸರ್ಕಲ್ ಆಶ್ರಯದಲ್ಲಿ ಉದ್ಯಾವರ ಹಿಂದೂ ಹಿರಿಯ ಪ್ರಾಥಮಿಕ ಶಾಲಾ ಶತಮಾನೋತ್ತರ ಸುವರ್ಣ ಸಂಭ್ರಮ ಸಭಾಂಗಣದಲ್ಲಿ ಜರಗಿದ ಸಂಸ್ಥೆಯ ಗೌರವಾಧ್ಯಕ್ಷ ಮಂಜುನಾಥ್ ಉದ್ಯಾವರ ಸಂಸ್ಮರಣಾ ಕಾರ್ಯಕ್ರಮ ‘ಮಂಜಣ್ಣ ನೆನಪು-14’ ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು.

ಉದ್ಯಾವರವನ್ನು ಒಂದು ಸೌಹಾರ್ದತೆಯ ನೆಲೆಯಲ್ಲಿ ಅಭಿವೃದ್ಧಿ ಗೊಳಿಸಲು ಮಂಜುನಾಥ್ ಉದ್ಯಾವರ ಪ್ರಯತ್ನ ಪಟ್ಟಿದ್ದಾರೆ ಮತ್ತು ಅದರಲ್ಲಿ ಯಶಸ್ವಿಯೂ ಆಗಿದ್ದಾರೆ. ಅದಕ್ಕೆ ಸಾಕ್ಷಿ ಈಗಿನ ಉದ್ಯಾವರ ಮತ್ತು ಇಂದಿನ ಕಾರ್ಯಕ್ರಮ ಎಂದರು.

ಮುಖ್ಯ ಅತಿಥಿಗಳಾಗಿ ಪಡುಬಿದ್ರೆ ಸಿ.ಎ. ಬ್ಯಾಂಕಿನ ಅಧ್ಯಕ್ಷ ವೈ.ಸುಧೀರ್ ಕುಮಾರ್, ಉದ್ಯಾವರ ಶಂಭುಕಲ್ಲು ಶ್ರೀವೀರಭದ್ರ ದುರ್ಗಾ ಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಉಲ್ಲಾಸ ಆರ್.ಶೆಟ್ಟಿ ಮಾತನಾಡಿದರು. ಈ ಸಂದರ್ಭದಲ್ಲಿ ಅಶಕ್ತರಿಗೆ ಒಂದು ಲಕ್ಷ ರೂ. ಮೊತ್ತದ ವೈದ್ಯಕೀಯ ನೆರವು ವಿತರಿಸಲಾಯಿತು.

ಸಂಸ್ಥೆಯ ನಿರ್ದೇಶಕರಾದ ಚಂದ್ರಾವತಿ ಎಸ್.ಭಂಡಾರಿ, ಶರತ್ ಕುಮಾರ್, ಯು.ಪದ್ಮನಾಭ ಕಾಮತ್ ಉಪಸ್ಥಿತರಿ ದ್ದರು. ಸಂಸ್ಥೆಯ ಅಧ್ಯಕ್ಷ ಗಿರೀಶ್ ಗುಡ್ಡೆಯಂಗಡಿ ಸ್ವಾಗತಿಸಿದರು. ಗೌರವಾಧ್ಯಕ್ಷ ಉದ್ಯಾವರ ನಾಗೇಶ್ ಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಮಾಜಿ ಅಧ್ಯಕ್ಷ ತಿಲಕ್ ರಾಜ್ ಸಾಲಿಯಾನ್ ವೈದ್ಯಕೀಯ ನೆರವಿನ ಫಲಾನು ಭವಿಗಳ ಹೆಸರು ವಾಚಿಸಿದರು. ಪ್ರಧಾನ ಕಾರ್ಯದರ್ಶಿ ಸುಹೇಲ್ ರಹಮತುಲ್ಲ ವಂದಿಸಿದರು. ಮಾಜಿ ಅಧ್ಯಕ್ಷ ಅನುಪ್ ಕುಮಾರ್ ಕಾರ್ಯಕ್ರಮ ನಿರ್ವಹಿಸಿದರು. ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಕಲಾಭಿ ಥಿಯೇಟಸ್‌ರ್ ಮಂಗಳೂರು ಕಲಾವಿದರಿಂದ ’ಮಾರಿ ಕಾಡ್’ ತುಳು ಆಪ್ತರಂಗ ಪ್ರಯೋಗ ಜರಗಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X