Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ರಂಗ ಬಾಂಧವ್ಯದಿಂದ ವಿನೂತನ ಅನುಭವದ...

ರಂಗ ಬಾಂಧವ್ಯದಿಂದ ವಿನೂತನ ಅನುಭವದ ಪ್ರಾಪ್ತಿ: ಜಯಕರ ಶೆಟ್ಟಿ ಇಂದ್ರಾಳಿ

ವಾರ್ತಾಭಾರತಿವಾರ್ತಾಭಾರತಿ9 Sept 2026 8:10 PM IST
share
ರಂಗ ಬಾಂಧವ್ಯದಿಂದ ವಿನೂತನ ಅನುಭವದ ಪ್ರಾಪ್ತಿ: ಜಯಕರ ಶೆಟ್ಟಿ ಇಂದ್ರಾಳಿ

ಉಡುಪಿ, ಸೆ.9: ರಂಗಚಟುವಟಿಕೆಗಳ ನಿರಂತರೆಯಿಂದ ರಂಗಭೂಮಿ ಸದೃಢ ಮತ್ತು ವಿಸ್ತಾರಗೊಳ್ಳುತ್ತದೆ. ಇಲ್ಲಿ ಪರಸ್ಪರ ಬಾಂಧವ್ಯವನ್ನಿರಿಸಿ ಕೊಂಡಾಗ ಅನುಭವ, ಕಲಿಕೆಯ ಹೊಸ ಸಾಧ್ಯತೆಗಳು ಪ್ರಾಪ್ತಿಯಾಗುತ್ತದೆ ಎಂದು ಉಡುಪಿ ತುಳುಕೂಟದ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ ಹೇಳಿದ್ದಾರೆ.

ಸುಮನಸಾ ಕೊಡವೂರು ರಜತ ಸಂಭ್ರಮದ ಪ್ರಯುಕ್ತ ಉಡುಪಿ ಜಗನ್ನಾಥ ಸಭಾಭವನದಲ್ಲಿ ಆಯೋಜಿಸಲಾದ ರಂಗತಂಡಗಳ ಮತ್ತು ರಂಗ ಕಲಾವಿದರ ಸ್ನೇಹ ಸಮ್ಮಿಲನ ‘ರಂಗ ಸಾರೂಪ್ಯ’ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.

ತರತರಹ ಆಕಾರದ ಬೆರಳು ಮುಷ್ಟಿಯಾಗಿ ಒಗ್ಗಟ್ಟಿನ ಸೃಷ್ಟಿಯೆನಿಸಿದರೆ ಅದರ ಜೊತೆ ಸೇರುವ ಕೈಗಳು ಸಾಮೂಹಿಕ ಸಮಭಾವದ ಸಮಷ್ಟಿಯಾಗುವ ಮಹದಾಶಯದ ಸಾಮ್ಯತೆಯ ಸಂಕಲ್ಪವೇ ಸುಮನಸಾ ರಂಗಸಾ ರೂಪ್ಯ’ ಎನ್ನುವ ವಿಶೇಷ ಪರಿಕಲ್ಪನೆಯನ್ನು ಉದ್ಘಾಟಿಸಲಾಯಿತು.

ಅಧ್ಯಕ್ಷತೆ ವಹಿಸಿದ್ದ ರಜತಸಂಭ್ರಮದ ಅಧ್ಯಕ್ಷ ಹರಿಪ್ರಸಾದ್ ರೈ ಮಾತನಾಡಿ, ಉಡುಪಿಯ ಸಾಂಸ್ಕೃತಿಕ ಉನ್ನತಿಗೆ ಸುಮನಸಾದ ಕೊಡುಗೆಯೂ ಅನನ್ಯವಾದುದು. ರಂಗಭೂಮಿ ನಿಂತ ನೀರಾಗಬಾರದೆನ್ನುವ ನಿಟ್ಟಿನಲ್ಲಿ ಹೊಸ ಅಲೋಚನೆಗಳೊಂದಿಗೆ ಭವಿಷ್ಯಕ್ಕೆ ಪೂರಕವಾದ ಕಾರ್ಯಕ್ರಮಗಳು ಸುಮನಸಾದ ಮೂಲಕ ಜರಗುತ್ತಿರುವುದು ಶ್ಲಾಘನೀಯ ಎಂದರು.

ವೇದಿಕೆಯಲ್ಲಿ ರಜತಸಂಭ್ರಮದ ಉಪಾಧ್ಯಕ್ಷರಾದ ದಿವಾಕರ್ ಸನಿಲ್, ಮಹಮ್ಮದ್ ಮೌಲಾ, ಸಲಹೆಗಾರಾದ ಸುಕನ್ಯಾ ಮಾರ್ಟಿಸ್, ಡಾ.ಸುನಿತಾ ವಿ. ಹಾಗೂ ಸುಮನಸಾ ಸಂಚಾಲಕರ ಭಾಸ್ಕರ್ ಪಾಲನ್ ಬಾಚನಬೈಲು, ಗೌರವಾಧ್ಯಕ್ಷ ಎಂ.ಎಸ್.ಭಟ್, ಅಧ್ಯಕ್ಷ ಪ್ರಕಾಶ್ ಜಿ.ಕೊಡವೂರು, ಕಾರ್ಯಕ್ರಮ ಸಂಯೋಜಕ ದಿವಾಕರ್ ಕಟೀಲ್, ಯೋಗೀಶ್ ಕೊಳಲಗಿರಿ ಉಪಸ್ಥಿತರಿದ್ದರು.

ಸುಮನಸಾ ಅಧ್ಯಕ್ಷ ಪ್ರಕಾಶ್ ಜಿ.ಕೊಡವೂರು ಸ್ವಾಗತಿಸಿದರು, ದಯಾನಂದ ಕರ್ಕೇರ ಪ್ರಸ್ತಾವಿಕ ಮಾತನ್ನಾಡಿ ದರು. ಕಾರ್ಯದರ್ಶಿ ಚಂದ್ರಕಾಂತ್ ಕುಂದರ್ ವಂದಿಸಿದರು. ಯೋಗೀಶ್ ಕೊಳಲಗಿರಿ ಕಾರ್ಯಕ್ರಮ ನಿರೂಪಿಸಿ ದರು. ಸಭಾಕಾರ್ಯಕ್ರಮದ ಆರಂಭದಲ್ಲಿ ಜರ್ನಿ ಥಿಯೇಟರ್ ಮಂಗಳೂರು ತಂಡದವರಿಂದ ರಂಗ ಸಂಗೀತ ಹಾಗೂ ನಂತರ ಸುಮನಸಾ ಕಲಾವಿದರಿಂದ ರಂಗಸಂಗೀತ ನೆರವೇರಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X